Madikeri | ಕಾಡಾನೆಗಳ ದಾಳಿ: 3 ವಾಹನಗಳು ಸಂಪೂರ್ಣ ಜಖಂ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲೂಕು ಬಲ್ಲಮಾವಟಿಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ, ಇಲ್ಲಿನ ಮಂಜತ್ ಗಿರಿಜನ ಕಾಲೋನಿ ಬಳಿ ನಿಲ್ಲಿಸಿದ್ದ ವಾಹನಗಳ ಮೇಲೆ ದಾಳಿ ನಡೆದಿದ್ದು ಮೂರು ವಾಹನ ನಜ್ಜುಗುಜ್ಜು ಆಗಿದೆ. ಕಾಲೋನಿ ನಿವಾಸಿಗಳಾದ ಕೆ.ಕೆ.ಅರ... ಚಿಕ್ಕಮಗಳೂರು: ಕುಡಿತದ ಮತ್ತಿನಲ್ಲಿ ಬಾರ್ ನಲ್ಲಿ ಗಲಾಟೆ; ಯುವಕನಿಗೆ ಚಾಕು ಇರಿತ; ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರ ಹೊರವಲಯದ ಶಕ್ತಿನಗರ ಕುಡಿದ ಮತ್ತಿನಲ್ಲಿ ಬಾರ್ ನಲ್ಲಿ ಗಲಾಟೆ ನಡೆದು ವ್ಯಕ್ತಿಯೊಬ್ಬರಿಗೆ ಚಾಕು ಇರಿತ ಘಟನೆ ನಡೆದಿದೆ. ಮೂಗ್ತಿಹಳ್ಳಿ ಗ್ರಾಮದ ಅನಿಲ್ ಕುಮಾರ್ ಗೆ ಚಾಕು ಇರಿತಕ... ಮುಖ್ಯಮಂತ್ರಿ, ಗೃಹ ಸಚಿವರು ರಾಜೀನಾಮೆ ನೀಡಲಿ: ಗೃಹ ಇಲಾಖೆ ವೈಫಲ್ಯ, ಡ್ರಗ್ಸ್ ಜಾಲ, ಅಕ್ರಮ ಒತ್ತುವರಿ ವಿರುದ್ಧ ಕಿಡಿಕಾರಿದ ಮಾಜಿ ಡಿಸಿಎಂ ... ಬೆಂಗಳೂರು(reporterkarnataka.com): ಬಿಜೆಪಿ ವತಿಯಿಂದ ನಡೆದ ರಾಜ್ಯದ ಗೃಹ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಮಲ್ಲೇಶ್ವರ ಶಾಸಕ ಡಾ. ಸಿ.ಎನ್. ಅಶ್ವತ್ ನಾರಾಯಣ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮುಖ್... ಮೈಸೂರು ಬ್ಲಾಸ್ಟ್ ಪ್ರಕರಣ: ಬಲೂನು ಮಾರುವ ಸಲೀಂ ಹೆಸರಿನಲ್ಲಿತ್ತು ಐದೆಕರೆ ಜಮೀನು! ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರು ಅರಮನೆಯ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದ ಸಂಬಂಧ,ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಮೃತ ಸಲೀಂ ಬಳಿ ಉತ್ತರ ಪ್ರದೇಶದಲ್ಲಿ 5 ಎಕರೆ ಜಮೀನು... ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ... ಭಾರತ 3ನೇ ಆರ್ಥಿಕ ಶಕ್ತಿ ಆಗುತ್ತಿದ್ದರೆ ಕರ್ನಾಟಕ ಅಧಃಪತನದತ್ತ ಸಾಗುತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಕಳವಳ *ಜಗತ್ತಿಗೆ ಸ್ಪರ್ಧೆ ನೀಡುತ್ತಿದ್ದ ಬೆಂಗಳೂರಿನ ಮೂಲಸೌಕರ್ಯ ಹಾಳಾಗಿದೆ ಎಂದ ಕೇಂದ್ರ ಸಚಿವರು* *ರಾಜ್ಯದಲ್ಲಿ ಹುಡುಗಾಟಿಕೆ ರಾಜಕೀಯ ನಡೆಯುತ್ತಿದೆ; ಆಡಳಿತ ಹದಗೆಟ್ಟಿದೆ* *ಅಟಲ್ ಜಯಂತಿ, ಸುಶಾಸನ ದಿನ, ಅಟಲ್ ಪುರಸ್ಕಾರ ಪ್ರದಾನ ಕಾರ್ಯಕ್ರದಲ್ಲಿ ಹೆಚ್ಡಿಕೆ ಭಾಗಿ* ಬೆಂಗಳೂರು(repor... ದತ್ತಪೀಠದಿಂದ ಹಿಂತಿರುಗುತ್ತಿದ್ದಾಗ ಜೀಪ್ ಪಲ್ಟಿ: ಪುತ್ತೂರಿನ 7 ಮಂದಿ ಪ್ರವಾಸಿಗರಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಎಸ್ಟೇಟ್ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾದ ಪರಿಣಾಮ ದ.ಕ. ಜಿಲ್ಲೆಯ ಪುತ್ತೂರಿನ ಪ್ರವಾಸಿಗರು ಗಾಯಗೊಂಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ಮೂಲದ ಪ... ಹಿರಿಯೂರು ಬಳಿ ಭೀಕರ ರಸ್ತೆ ಅಪಘಾತ: ಬಸ್ಸಿಗೆ ಟ್ರಕ್ ಡಿಕ್ಕಿ; 20ಕ್ಕೂ ಅಧಿಕ ಮಂದಿ ಸಜೀವ ದಹನ ಬೆಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿ 48ರ ಹಿರಿಯೂರು ತಾಲೂಕಿನ ಗೊರ್ಲತ್ ಕ್ರಾಸ್ ಬಳಿ ಗುರುವಾರ ಮುಂಜಾನೆ ಖಾಸಗಿ ಸ್ಲೀಪರ್ ಕೋಚ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.... ಕಡೂರು ಸಮೀಪ 3 ಕೃಷ್ಣ ಮೃಗಗಳ ಗುಂಡಿಕ್ಕಿ ಹತ್ಯೆ: ದುಷ್ಕರ್ಮಿಗಳ ಬಚಾವ್ ಮಾಡಲು ಅರಣ್ಯ ಇಲಾಖೆ ಯತ್ನ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತೀರಾ ಅಳಿವಿನಂಚಿನಲ್ಲಿರುವ ಅಪರೂಪದ ಪ್ರಾಣಿ ಕೃಷ್ಣ ಮೃಗಗಳಿಗೆ ಬೇಟೆಗಾರರು ಗುಂಡಿಕ್ಕಿ ಹತ್ಯೆಗೈದ ಘಟನರ ಕಡೂರು ತಾಲೂಕಿನ ಬಾಸೂರು ಕಾವಲ್ ನಲ್ಲಿ ನಡೆದಿದೆ. ಬಾಸೂರು ಕೃಷ್ಣಮೃಗಗಳ ಸಂರಕ್ಷಿತ ಪ್ರದೇಶದ ಪಕ್ಕದ ಜಮೀನಿನಲ... ಜೀವ ರಕ್ಷಕ ಅಂಬ್ಯಲೆನ್ಸ್ ವಾಹನವನ್ನೇ ಕದ್ದ ಖದೀಮ ಕಳ್ಳ: ಹಾಸನದಲ್ಲಿ ಉಪ್ಪಿನಂಗಡಿ ಪೊಲೀಸರಿಂದ ಲಾಕ್ ಉಪ್ಪಿನಂಗಡಿ(reporterkarnataka.com):ತುರ್ತುಚಿಕಿತ್ಸೆಗೆ ರೋಗಿಗಳನ್ನು,ಅಪಘಾತಕ್ಕೀಡಾದವರನ್ನು ಕೊಂಡೊಯ್ಯುವ ಅಂಬ್ಯಲೆನ್ಸ್ ವಾಹನವನ್ನೇ ಖದೀಮನೊಬ್ಬ ಕದ್ದೊಯ್ದ ವಿಲಕ್ಷಣ ಘಟನೆಯೊಂದು ಗುಂಡ್ಯ ಚೆಕ್ ಪೋಸ್ಟ್ ಬಳಿ ನಡೆದಿದೆ. ಶಿರಾಡಿ ನಿವಾಸಿ ಸುರೇಶ್ ಎಂಬವರು ಅಂಬ್ಯಲೆನ್ಸ್ ವಾಹನ ನಂಬ್ರ: KA-19-... « Previous Page 1 …21 22 23 24 25 … 294 Next Page » ಜಾಹೀರಾತು