ವೀಕೆಂಡ್ ನಡೆದ ಘಟನೆ: ಶೋರೂಂನಿಂದ ಐಪೋನ್ ಸಹಿತ 70 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ ಮಂಗಳೂರು(reporterkarnataa news): ನಗರದ ಬಲ್ಮಠದಲ್ಲಿರುವ ಮೊಬೈಲ್ ಶೋ ರೂಂನಿಂದ ಐಪೋನ್ ಸೇರಿದಂತೆ ಸುಮಾರು 70 ಲಕ್ಷ ರೂ.ಮೌಲ್ಯದ ಮೊಬೈಲ್ ಗಳನ್ನು ಕಳ್ಳತನ ಮಾಡಲಾಗಿದೆ. ಕಳ್ಳತನ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ನಗರದ ಬಲ್ಮಠದಲ್ಲಿರುವ ಮೊಬೈಲ್ ಶೋರೂಂವೊಂದರಿಂದ ಕಳವು ಮಾಡಲಾಗಿದೆ. ಐಪೋನ್ ... ಅನ್ ಲಾಕ್ ಆಗುತ್ತಿದ್ದಂತೆ ರಥಬೀದಿಯಲ್ಲಿ ಫುಟ್ ಪಾತ್ ಏರುವ ವಾಹನಗಳು !: ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ !! ಮಂಗಳೂರು(reporterkarnataka news): ಇಡೀ ರಾಜ್ಯವೇ ಅನ್ ಲಾಕ್ ಆಗುತ್ತಿದ್ದಂತೆ ಕಡಲನಗರಿ ಮಂಗಳೂರು ಕೂಡ ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ತೆರೆದುಕೊಂಡಿದೆ. ಎರಡು ತಿಂಗಳ ಲಾಕ್ ಡೌನ್ ಬಳಿಕ ನಗರದಲ್ಲಿ ಮತ್ತೆ ಚಟುವಟಿಕೆಗಳು ಗರಿಗೆದರುತ್ತಿದ್ದಂತೆ, ಇತ್ತ ನಗರದ ರಥಬೀದಿಯಲ್ಲಿ ಮಾನವ ನಿರ್ಮಿತ ಸಮಸ... ಕೊನೆಗೂ ಬಂದ್ರು ಡಿಸಿಎಂ ಸಾಹೇಬ್ರು: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ಮನೆಗೆ ಸವದಿ ಭೇಟಿ: 2 ಲಕ್ಷ ಪರಿಹಾರ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಕೃಷ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಕುಟುಂಬಕ್ಕೆ ಸುಮಾರು 6 ದಿನಗಳ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಶ್ಮಣ ಸವದಿ ಅವರು ಶಾಸಕ ಮಹೇಶ... ಎರಡನೇ ಪತ್ನಿಗೂ ಅಮೀರ್ ಖಾನ್ ವಿಚ್ಛೇದನ : ಕಿರಣ್ ರಾವ್ ಜತೆಗಿನ ಹದಿನೈದು ವರ್ಷಗಳ ದಾಂಪತ್ಯ ಜೀವನ ಅಂತ್ಯ ಮುಂಬಾಯಿ (ReporterKarnataka.com) ಬಾಲಿವುಡ್ ನ 'ಪರ್ಫೆಕ್ಷನಿಸ್ಟ್' ಅಮೀರ್ ಖಾನ್ ವೈಯಕ್ತಿಕ ಜೀವನದಲ್ಲಿ ಮತ್ತೊಮ್ಮೆ ಎಡವಿದ್ದಾರೆ, ತಮ್ಮ ಎರಡನೇ ಪತ್ನಿ ಕಿರಣ್ ರಾವ್ ವಿಚ್ಛೇದನ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಜಂಟಿ ಹೇಳಿಕೆ ಹೊರಡಿಸಿದ್ದು, 15 ವರ್ಷಗಳ ವೈವಾಹಿಕ ಜೀವನವನ್ನು ಕೊನೆ... ದೇವಿಯ ಬಿಂಬಕ್ಕೆ ನೇತ್ರವಿಟ್ಟು ಜನರ ವಂಚನೆಗೆ ಯತ್ನ: ಕೃತಕ ಕಣ್ಣು ಕೀಳಿಸಿ ಬ್ರೇಕ್ ಹಾಕಿದ ಲೇಡಿ ತಹಶೀಲ್ದಾರ್! ಬೆಳಗಾವಿ(reporterkarnataka news): ಕಾಗವಾಡಿ ತಾಲೂಕಿನ ಐನಾಪುರ ಗ್ರಾಮದ ಸಂತೂ ಬಾಯಿ ದೇವಸ್ಥಾನದಲ್ಲಿ ದೇವರಿಗೆ ಕೃತಕ ಕಣ್ಣುಗಳನ್ನಿಟ್ಟು ಜನರನ್ನು ಮೂಢನಂಬಿಕೆಗೆ ತಳ್ಳುವ ಪ್ರಯತ್ನವನ್ನು ಅಲ್ಲಿನ ತಹಶೀಲ್ದಾರ್ ವಿಫಲಗೊಳಿಸಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲೇ ದೇವಿಯ ಬಿಂಬಕ್ಕೆ ಅಂಟಿಸಲಾದ ಕೃತಕ ... ಜಪ್ಪಿನಮೊಗರು: ತಂದೆಯ ಪೆಟ್ರೋಲ್ ಬೆಂಕಿಗೆ ಆಸ್ಪತ್ರೆಗೆ ದಾಖಲಾಗಿದ್ದ 25ರ ಹರೆಯದ ಪುತ್ರ ಸಾವು ಮಂಗಳೂರು(reporterkarnataka news); ಜನ್ಮ ಕೊಟ್ಟ ತಂದೆಯಿಂದಲೇ ಪೆಟ್ರೋಲ್ ನಿಂದ ಬೆಂಕಿ ಹಚ್ಚಲ್ಪಟ್ಟು ಸುಟ್ಟ ಗಾಯದೊಂದಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದ ನತದೃಷ್ಟ ಪುತ್ರ ಸಾವನ್ನಪ್ಪಿದ್ದಾರೆ. ನಗರದ ಹೊರವಲಯದ ಜಪ್ಪಿನಮೊಗರು ಕೊಪ್ಪರಿಗೆಗುತ್ತು ಎಂಬಲ್ಲಿ ಜೂ.21ರಂದ... ಕೋಟ್ಯಂತರ ರೂಪಾಯಿ ವಂಚನೆ ಆರೋಪ:ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ ಬೆಂಗಳೂರು(reporterkarnataka news): ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಅವರ ಬಂಧನವಾಗಿದೆ. ನೌಕರಿ ಕೊಡಿಸುವ, ವರ್ಗಾವಣೆ ಮಾಡಿಸುವ ನೆಪ ಹೇಳಿ ಕೋಟ್ಯಂತರ ರೂ. ವಂಚಿಸಿದ ಆರೋಪದ ಮೇಲೆ ಬಂಧನ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಅವರು ನ... ದಾಖಲಾಯ್ತು 123.3 ಫ್ಯಾರನ್ ಹೀಟ್ ತಾಪಮಾನ : ಅಚಾನಕ್ ಆಗಿ ಉಂಟಾದ ಕಾಡ್ಗಿಚ್ಚಿಗೆ ಹಳ್ಳಿ ಜನರ ಪಲಾಯನ ಲಿಟ್ಟನ್ (ReporterKarnataka.com) ಕೆನಡಾ ದೇಶದ ಅತಿ ಹೆಚ್ಚು ತಾಪಮಾನವಾದ 49.6 ಸೆ. (121.3ಫ್ಯಾರನ್ ಹೀಟ್) ಅನ್ನು ದಾಖಲಿಸಿದ ಕೆನಡಾದ ಲಿಟನ್ ಹಳ್ಳಿಯ ನಿವಾಸಿಗಳು ಕಾಡ್ಗಿಚ್ಚಿನಿಂದ ಪಲಾಯನ ಮಾಡಬೇಕಾದ ಘಟನೆ ಇಂದು ನಡೆದಿದೆ. ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಲಿಟ್ಟನ್ನ ಮೇಯರ್ ಜನರನ್ನು ಸ್... ಅಕ್ರಮ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಲೇಡಿ ತಹಶೀಲ್ದಾರ್ ಮಧ್ಯರಾತ್ರಿ ದಾಳಿ: ಸೊತ್ತು ಮುಟ್ಟುಗೋಲು ಬಂಟ್ವಾಳ(reporterkarnataka news): ಪಾಣೆಮಂಗಳೂರು ಹಳೆ ಸೇತುವೆ ಅಡಿಭಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್. ಅವರು ಅಧಿಕಾರಿಗಳ ಜತೆ ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಮಧ್ಯರಾತ್ರಿ ಮೆಷಿನ್ ಬಳಸಿ ಮರಳುಗಾರಿಕೆ ನಡೆಸುವ ಬಗ್... ಅಗ್ನಿದುರಂತಕ್ಕೆ 18 ಮಕ್ಕಳ ಬಲಿ : ಮಾರ್ಷಲ್ ಆರ್ಟ್ಸ್ ಸ್ಕೂಲ್ನಲ್ಲಿ ಈ ದುರ್ಘಟನೆ ! ಚೀನಾ : ಚೀನಾ ದೇಶದ ಮಾರ್ಷಲ್ ಆರ್ಟ್ಸ್ ಶಾಲೆಯೊಂದರಲ್ಲಿ ಇಂದು ಮುಂಜಾನೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, 18 ವಿದ್ಯಾರ್ಥಿಗಳಿಗೆ ಬೆಂಕಿಗೆ ಆಹುತಿಯಾಗಿದ್ದಾರೆ. 16 ವಿದ್ಯಾರ್ಥಿಗಳನ್ನು ಬೆಂಕಿಯಿಂದ ರಕ್ಷಿಸಲಾಗಿದ್ದು, ಗಾಯಗಳಾಗಿರುವುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. « Previous Page 1 …229 230 231 232 233 … 236 Next Page » ಜಾಹೀರಾತು