ಭಾರಿ ಪ್ರಮಾಣದ ಮಾದಕ ವಸ್ತು ಸಾಗಾಟ ಜಾಲ ಬಯಲು: 132 ಕೆಜಿ ಗಾಂಜಾ ವಶ; ಇಬ್ಬರು ಆರೋಪಿಗಳ ಸೆರೆ ಮಂಗಳೂರು(reporter Karnataka.com): ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 132 ಕೆಜಿ ಗಾಂಜವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮಹೇಂದ್ರ XUV 500 ಕಾರಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ... ತುಂಬೆ: ಮಲ ತಂದೆಯಿಂದ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ: ಬಾಲಕಿ ಗರ್ಭವತಿ: ಆರೋಪಿ ಜೈಲುಪಾಲು ಬಂಟ್ವಾಳ(reporterkarnataka.com): ಮಲ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿಸಿದ ಭಯಾನಕ ಘಟನೆ ಬಂಟ್ವಾಳ ಸಮೀಪದ ತುಂಬೆ ಬಳಿ ನಡೆದಿದ್ದು, ಆರೋಪಿ ಮಲತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಪಾಪಿ ಆರೋಪಿಯನ್ನು ತುಂಬೆ ನಿವಾಸಿಯಾಗಿರುವ ವೆಂಕಟೇಶ ಕಾರಂತ ಎಂದು ಗುರ... ಆದಾಯಕ್ಕಿಂತ ಅಧಿಕ ಆಸ್ತಿ ಪ್ರಕರಣ: ಹೈಕೋರ್ಟ್ ನಿಂದ ಸರ್ಕಲ್ ಇನ್ಸ್ ಪೆಕ್ಟರ್ ಗಂಗಿರೆಡ್ಡಿ ದೋಷಮುಕ್ತಿ ಮಂಗಳೂರು(reporterkarnataka.com): ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಪೊಲೀಸ್ ವೃತ್ತ ನಿರೀಕ್ಷಕ ಗಂಗಿರೆಡ್ಡಿ ಅವರನ್ನು ರಾಜ್ಯ ಹೈಕೋರ್ಟ್ ದೋಷಮುಕ್ತಗೊಳಿಸಿದೆ. ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿ... ಮಂಗಳೂರು: ವ್ಯಾಪಕವಾಗಿ ಹಬ್ಬುತ್ತಿರುವ ಕೆಂಗಣ್ಣು; ಶಾಲಾ ಮಕ್ಕಳೇ ಟಾರ್ಗೆಟ್; ಭಯ ಬೇಡ ಎಂದ ವೈದ್ಯರು ಮಂಗಳೂರು(reporterkarnataka.com): ಕಡಲನಗರಿ ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕೆಂಗಣ್ಣು ಕಾಯಿಲೆ ವ್ಯಾಪಕವಾಗಿ ಹಬ್ಬುತ್ತಿದ್ದು, ಇದು ವಿಶೇಷವಾಗಿ ಶಾಲಾ ಮಕ್ಕಳಲ್ಲಿ ಕಾಣಿಸಿಕೊಂಡಿದೆ. ಒಂದು ಅಂದಾಜು ಸಮೀಕ್ಷೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 50ರಷ್ಟು ಮಕ್ಕಳಲ್ಲಿ ಮೆಡ್ರಾಸ... ಮತದಾರರ ದತ್ತಾಂಶಕ್ಕೆ ಕನ್ನ: ಕಾಂಗ್ರೆಸ್ ಆರೋಪ; ಮುಖ್ಯಮಂತ್ರಿ ಬಂಧನಕ್ಕೆ ಸುರ್ಜೇವಾಲಾ ಆಗ್ರಹ ಬೆಂಗಳೂರು(reporterkarnataka.com): ಮತದಾರರ ದತ್ತಾಂಶ ಕಳವು ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಿ ಅವರನ್ನು ತಕ್ಷಣ ಬಂಧಿಸಬೇಕು ಹಾಗೂ ಪ್ರಕರಣದ ಕುರಿತು ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಆ... ಶಂಕರನಾರಾಯಣ: ಮೊಬೈಲ್ ಚಾರ್ಜ್ ಹಾಕುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕ ದಾರುಣ ಸಾವು ಸಾಂದರ್ಭಿಕ ಚಿತ್ರ ಕುಂದಾಪುರ(reporterkarnataka@gmail.com): ಮೊಬೈಲ್ ಚಾರ್ಜ್ ಗೆ ಇಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಶಂಕರನಾರಾಯಣ ಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶದ ದೇವಾನಿಯ ಜಿಲ್ಲೆಯ ನಿವಾಸಿ ವಸಿಷ್ಠ ಪಾಸ್ವಾನ್(34) ಮೃತದುರ್ದೈವಿ. ಇವ... ದಂತಚೋರ, ನರಹಂತಕ ವೀರಪ್ಪನ್ ಸಹಚರರ ತಂಡ ಬಿಡುಗಡೆ?: 32 ವರ್ಷ ಶಿಕ್ಷೆ ಪೂರ್ಣ ಚೆನೈ(reporterkarnataka.com): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯಲ್ಲಿ ಭಾಗಿಯಾಗಿದ್ದ ದೋಷಿಗಳ ಬಿಡುಗಡೆ ಬೆನ್ನಲ್ಲೇ, ಭೀಕರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕುಖ್ಯಾತ ದಂತಚೋರ ವೀರಪ್ಪನ್ನ ಸೋದರನ ತಂಡದ ಇಬ್ಬರನ್ನೂ ತಮಿಳುನಾಡಿನಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ... ಅಥಣಿ: ಹೆಸ್ಕಾಂ ದಿವ್ಯ ನಿರ್ಲಕ್ಷ್ಯ; ವಿದ್ಯುತ್ ಅವಘಡಕ್ಕೆ 2 ಜೀವ ಬಲಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬದುಕು ಕಟ್ಟಿಕೊಳ್ಳಲು ಬಂದ ಬಡ ಜೀವಗಳು HESCOM ಇಲಾಖೆಯ ದಿವ್ಯ ನಿರ್ಲಕ್ಷಕ್ಕೆ ಈಗ ಬಲಿಯಾಗಿವೆ. ಸಬ್ ಕಾಂಟ್ರಾಕ್ಟ್ ಸಮರ್ಥ್ ಎಲೆಕ್ಟ್ರಿಕಲ್ ಗುತ್ತಿಗೆದಾರ ಜತೆ ಮೇನ್ ಲೈನ್ ಕೆಲಸ ಮಾಡುವ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಮೇನ್ ಲೈ... ತೊಕ್ಕೊಟ್ಟು: ಭೀಕರ ರಸ್ತೆ ಅಪಘಾತ; ಇಬ್ಬರು ದಾರುಣ ಸಾವು; ಮಕ್ಕಳಿಬ್ಬರಿಗೆ ಗಂಭೀರ ಗಾಯ ಮಂಗಳೂರು(reporterkarnataka.com): ತೊಕ್ಕೊಟ್ಟು ಕಲ್ಲಾಪು ಬಳಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನಪ್ಪಿದ ಘಟನೆ ಕಲ್ಲಾಪು ರಾಷ್ಟ್ರೀ... ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮತ್ತೆ 3 ಮಂದಿ ಬಂಧನ ವಿಟ್ಲ(reporterkarnataka.com); ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಸಂಶೀರ್ (21),ಕನ್ಯಾನ ಸಜಾದ್ (22) ಹಾಗೂ ಆಸಿಫ್ ಎಂಬವರನ್ನು ದಸ್... « Previous Page 1 …232 233 234 235 236 … 309 Next Page » ಜಾಹೀರಾತು