ಯಡಿಯೂರಪ್ಪ ರಾಜೀನಾಮೆ: ತಕ್ಷಣ ಸರಕಾರಿ ಕಾರು ತ್ಯಜಿಸಿ ಬಾಡಿಗೆ ವಾಹನವೇರಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರು(reporterkarnataka news); ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರವರು ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸರಕಾರಿ ಕಾರು ತ್ಯಜಿಸಿ ಬಾಡಿಗೆ ವಾಹನದಲ್ಲಿ ತೆರಳಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಯವಾಗಿ ನಿರಾಕರಿಸಿದ... ಹೈವೆ ಪಕ್ಕದ ಮದ್ಯದಂಗಡಿಗಳಿಗೆ ಇಲ್ಲ ಇನ್ನು ಮುಂದೆ ಅನುಮತಿ : ಸುಪ್ರೀ ಕೋರ್ಟ್ ಆದೇಶ ReporterKarnataka.com ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. ಇನ್ನುಮುಂದೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಯಾವುದೇ ಕಾರಣಕ್ಕೂ ಪರವಾನಗಿ ನೀಡಬಾರದು ಎಂದ... ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ನೆನಪಿಸಿಕೊಂಡ ಯಡಿಯೂರಪ್ಪ ! ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತನ್ನ ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನೆನೆಸಿಕೊಂಡರು. 1985ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ಇಡೀ ರಾಜ್ಯದಿಂದ ಕೇವಲ ಇಬ್ಬರು ಶಾಸಕರು ಆಯ್ಕೆ... Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್ವೈ ಬೆಂಗಳೂರು(reoporterkarnataka.com) 2ನೇ ವರ್ಷದ ಬಿಜೆಪಿ ಸಾಧನಾ ಸಮಾವೇಶದಲ್ಲೇ ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದ ಮುಕ್ತಾಯದ ಬಳಿಕ, ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಪಕ್ಷದ ಕಾರ್ಯಕ್ರಮದಲ... ಯಡಿಯೂರಪ್ಪರ ಅಧಿಕಾರದಿಂದ ಕೆಳಗಿಳಿಸಿದರೆ 2023ರ ಚುನಾವಣೆಯಲ್ಲಿ ತಕ್ಕ ಉತ್ತರ: ಮಠಾಧೀಶರ ಎಚ್ಚರಿಕೆ ಬೆಂಗಳೂರು(reporterkarnataka news): ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಿದರೆ 2023ರ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವುದಾಗಿ ಮಠಾಧೀಶರು ಎಚ್ಚರಿಕೆ ನೀಡಿದ್ದಾರೆ. ಪ್ಯಾಲೇಸ್ ಗ್ರೌಂಡ್ ನಲ್ಲಿ ಭಾನುವಾರ ನಡೆದ ಮಠಾಧೀಶರ ಮಹಾ ಸಮಾವೇಶದಲ್ಲಿ ಅಲ್ಲಿ ನೆರೆದ ನೂರಾರು ಮ... Priya Malika | ಭಾರತಕ್ಕೆ ಸಿಕ್ಕಿತು ಸ್ವರ್ಣ ಪದಕ : ವರ್ಲ್ಡ್ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ಪ್ರಿಯಾ ಮಲಿಕ್ ReporterKarnataka.com ಟೋಕಿಯೊ ಒಲಂಪಿಕ್ಸ್ ನಡುವೆ ಕೆಡೆಟ್ ವಿಶ್ವ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಗೆದ್ದಿರುವ ಪ್ರಿಯಾ ಮಲಿಕ್ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಮಹಿಳೆಯರ 73 ಕೆ.ಜಿ ತೂಕದ ವಿಭಾಗದ ಫೈನಲ್ ಪಂದ್ಯದಲ್ಲಿ ಬೆಲಾರಸ್ನ ಕುಸ್ತಿ ಪಟು ಕ್ಸೆನಿಯಾ ಪಟಪೋ... ಪ್ರವಾಹದ ನಡುವೆ ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡ ಮಹಿಳೆ: ಮಾನವೀಯತೆ ಮೆರೆದ ಅಥಣಿ ಪೊಲೀಸರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಖಾಕಿ ಅಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಭಯ. ಅಪನಂಬಿಕೆ. ಆದ್ರೆ ಅಂತಹ ಖಾಕಿ ತೊಟ್ಟ ಪೊಲೀಸರು ಕೂಡ ಮಾನವೀಯತೆ ಮೆರೆದ, ತಾಯಿ ಹೃದಯ ಪ್ರದರ್ಶಿಸಿದ ಹಲವು ಘಟನೆಗಳಿವೆ. ಅಂಥದೊಂದು ನೈಜ ಘಟನೆಗೆ ಇಂದು ಅಥಣಿ ಸಾಕ್ಷಿಯಾಯಿತು. ಅಥಣಿ ತಾಲ... ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಮುಂಬಾಯಿ(reporterKarnataka.com) ಕರ್ನಾಟಕದ ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ಪ್ರವಾಹದಲ್ಲಿ 76 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 38 ಜನರಿಗೆ ಗಾಯಗಳಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.ಪ್ರವಾಹದಲ್ಲಿ 30... ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸೂರ್ ಪಟ್ಟಣದ ಗುಂತಗೋಳ ಗ್ರಾಮದಲ್ಲಿ ಯುವಕನೊಬ್ಬನನ್ನು ಹಾಡಹಗಲೇ ಕೊಡಲಿಯಿಂದ ಕಡಿದು ಕೊಲೆ ಮಾಡಲಾಗಿದೆ. ಮಹಿಳೆ ಜೊತೆ ಅಕ್ರಮ ಸಂಬಂಧದ ಆರೋಪದ ... OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು « Previous Page 1 …235 236 237 238 239 … 247 Next Page » ಜಾಹೀರಾತು