Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್ನಲ್ಲಿ ಕ್ವಾಟರ್ಫೈನಲ್ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಝಾ Reporterkarnataka.com ಜಪಾನ್ನ ಟೋಕಿಯೋದಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ಒಲಿಂಪಿಕ್ಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತೀಯ ಕ್ರೀಡಾಪಟುಗಳು ಹೊಸ ಆಶಾಭಾವನೆಯನ್ನು ಮೂಡಿಸುತ್ತಿದ್ದಾರೆ. ಶನಿವಾರ ನಡೆದ ಆರ್ಚರಿ ಮಿಶ್ರ ಡಬಲ್ಸ್ನ ಪ್ರೀ ಕ್ವಾರ್ಟರ್ ಫೈನಲ್ನಲ್ಲಿ ಭಾರತದ ದೀ... ಬಂಡಿಪೋರಾದಲ್ಲಿ ಎನ್ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು ಬಂಡಿಪೋರಾ(ReporterKarnataka.com) ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಬಂಡಿಪೋರಾದ ಸುಂಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿಯ ಮೇಲೆ ಭದ್ರತಾ ಪಡೆ... ಬೆಂಗಳೂರಿಗೆ ಹೋಗುವುದಾಗಿ ತೆರಳಿದ ಮಹಿಳೆ 3 ಮಂದಿ ಮಕ್ಕಳ ಜತೆ ನಾಪತ್ತೆ: ಪತ್ತೆಗಾಗಿ ಮನವಿ ಮಂಗಳೂರು(reporterkarnataka news): ಕೂಲಿ ಕೆಲಸಕ್ಕೆಂದು ಬಂದಿದ್ದ ಬಿಹಾರ ಮೂಲದ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ. ಸುಭದ್ರಾದೇವಿ (32) ಕಾಣೆಯಾದ ಮಹಿಳೆ. ಬಿಹಾರದ ಬಗಲಪುರ ನಿವಾಸಿಯಾದ ಇವರು ಕೂಲಿ ಕೆಲಸಕ್ಕೆಂದು ತಮ್ಮ ಪತಿ ನೀರಜ್ ಚೌಧರಿಯೊಂದಿಗೆ ಪಚ್ಚನಾಡಿ ಗ್ರಾಮದ, “ಟೂ ಎಕರ... ಸಿಎಂ ನಿವಾಸ ‘ಕಾವೇರಿ’ಯಲ್ಲಿ ಕಾವಿಗಳಿಗೆ ಕವರ್ ಹಂಚಿಕೆ: ಬಿಜೆಪಿ ಹೈಕಮಾಂಡ್ ಗರಂ ? ಹಾಗಾದರೆ ಕವರೊಳಗೆ ಏನಿತ್ತು? ಬೆಂಗಳೂರು(reporterkarnataka news): ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಬಿಜೆಪಿ ಹೈಕಮಾಂಡ್ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೂಚಿಸುತ್ತಿದ್ದಂತೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿತ್ತು. ಶಾಸಕರು, ಸಂಸದರು, ಆಪ್ತರು ದಿನವಿಡೀ ಸಿಎಂ ನಿವಾಸಕ್ಕೆ ಆಗಮಿಸು... BSY Resignation | ಬಿಎಸ್ವೈ ರಾಜೀನಾಮೆ ಬಹುತೇಕ ಫಿಕ್ಸ್ : ಪರೋಕ್ಷವಾಗಿ ಸುಳಿವು ಬಿಟ್ಟುಕೊಟ್ಟ ‘ರಾಜಾಹುಲಿ’ ಬೆಂಗಳೂರು (ReporterKarnataka.com) ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್ ಯಡಿಯೂರಪ್ಪ ಬದಲಾವಣೆ ಎನ್ನುವ ವಿಷಯ ಹೊರ ಬಿದ್ದ ಮೇಲೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವೆ ಸೃಷ್ಟಿಯಾಗಿದೆ. ಯಡಿಯೂರಪ್ಪ ಬದಲಾಗಬಾರದು ಅಂತ ಮಠಾಧೀಶರಿಂದ ಹಿಡಿದು, ಜನ ಸಾಮಾನ್ಯರವರೆಗೂ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆ... ಕರುಗಳ ವಧೆಗೆ ಸಿದ್ಧತೆ: ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳಿಂದ ದಾಳಿ; 2 ಕರು ವಶಕ್ಕೆ, ಆರೋಪಿಗಳು ಪರಾರಿ ಮಂಗಳೂರು(reporterkarnataka new): ಕುದ್ರೋಳಿ ಕಸಾಯಿಖಾನೆ ಬಳಿಯ ಖಾಸಗಿ ಕಟ್ಟಡದಲ್ಲಿ ಅಕ್ರಮವಾಗಿ ಗೋವುಗಳನ್ನು ಕಡಿಯಲು ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಧೆಗೆ ಸಿದ್ಧತೆ ಮಾಡಿದ್ದ ಎರಡು ಅಪ್ರಾಪ್ತ ವಯಸ್ಸಿ... ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯ ಸ್ಥಿತಿ:ತಲೆ ಮೇಲೆ ಕೈ ಹೊತ್ತು ಕಣ್ಣೀರಿಟ್ಟ ಜನಾರ್ದನ ಪೂಜಾರಿ ! ಮಂಗಳೂರು( reporterkarnataka news): ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿಯನ್ನು ನೆನೆದು ಇನ್ನೊಬ್ಬ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ತಲೆ ಮೇಲೆ ಕೈಹೊತ್ತು ಕಣ್ಣೀರಿಟ್ಟ ಘಟನೆಗೆ ಭಾನುವಾರ ಮಂಗಳೂರು ಸಾಕ್ಷಿಯಾಯಿತು. ನಗರದ ಖ... ಉಪ್ಪಿನಕೋಟೆ ವಿಶಾಲ ಗಾಣಿಗ ಬರ್ಬರ ಕೊಲೆ ಪ್ರಕರಣ: ಪತಿಯೇ ಹಂತಕನೇ? ಪೊಲೀಸ್ ತನಿಖೆ ಏನು ಹೇಳುತ್ತಿದೆ? ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಉಪ್ಪಿನಕೋಟೆಯ ಅಪಾರ್ಟ್ಮೆಂಟ್ ನಲ್ಲಿ ನಡೆದ ವಿಶಾಲ ಗಾಣಿಗ ಗೃಹಿಣಿಯ ಕೊಲೆ ಪ್ರಕರಣದಲ್ಲಿ ಆಕೆಯ ಪತಿಯೇ ಭಾಗಿಯಾಗಿರುವ ಕುರಿತು ಪೊಲೀಸ್ ಇಲಾಖೆಗೆ ಮಹತ್ವದ ಮಾಹಿತಿ ಲಭ್ಯವಾಗಿದೆ ಎಂದು ತಿಳಿದು ಬಂದಿದೆ. ವಿಶಾಲಾ ಅವರ ಪತಿ ರಾಮಕೃಷ್ಣ ಗಾಣಿಗ ಅವ... ಅಶ್ಲೀಲ ಚಲನಚಿತ್ರ ಪ್ರಕರಣ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ ನವದೆಹಲಿ(reporterkarnataka news): ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಅವರ ಬಂಧನವಾಗಿದೆ. ಅಶ್ಲೀಲ ಚಲನ ಚಿತ್ರಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ಬಂಧನ ನಡೆದಿದೆ. ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಕುಂದ್ರಾ ಅವ... ಗೋಕರ್ಣ ಪರ್ತಗಳಿ ಜೀವೊತ್ತಮ್ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಹರಿಪಾದದಲ್ಲಿ ಐಕ್ಯ « Previous Page 1 …236 237 238 239 240 … 247 Next Page » ಜಾಹೀರಾತು