6 ಲಕ್ಷ ಲಂಚ ಸ್ವೀಕಾರ: ವಾಣಿಜ್ಯ ತೆರಿಗೆ ಇಲಾಖೆಯ ಡೆಪ್ಯುಟಿ ಕಮಿಷನರ್ ಲೋಕಾಯುಕ್ತ ಬಲೆಗೆ ಹುಬ್ಬಳ್ಳಿ(reporterkarnataka.com): ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಹುಬ್ಬಳ್ಳಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಡೆಪ್ಯುಟಿ ಕಮಿಷನರ್ (DC) 6 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ವಾಣಿಜ್ಯ ತೆರಿ... ಮಡಿಕೇರಿ | ಕಂದಕಕ್ಕೆ ಉರುಳಿದ ಕಾರ್ಮಿಕರ ಸಾಗಿಸುತ್ತಿದ್ದ ಜೀಪ್: ವ್ಯಕ್ತಿ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಜೀಪೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಜೀಪು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬರು ಸಾವನಪ್ಪಿರುವ ಘಟನೆ ಮಡಿಕೇರಿ ತಾಲ್ಲೂಕಿನ ಪೇರೂರು ಗ್ರಾಮದಲ್ಲಿ ನಡೆದಿದೆ.... ಕಳಸ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು; ತಪ್ಪಿದ ಭಾರೀ ಅನಾಹುತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳಸ ತಾಲೂಕಿನ ಬಾಳೇಖಾನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು ಕಂದಕಕ್ಕೆ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ನಿಯಂತ್ರಣ ತಪ್ಪಿದ ಕಾರು 2 ಪಲ್ಟಿಯಾಗಿ ಮಕಾಡೆ ಪಲ್ಟಿಯಾಗಿದೆ. ಚಾಲ... Karkala News | ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಕ್ರಿಕೆಟ್ ಬೆಟ್ಟಿಂಗ್ ಆರೋಪ: 5 ಮಂದಿ ಬಂಧನ ಉಡುಪಿ(reporterkarnataka.com): ಜಿಲ್ಲೆಯ ಕಾರ್ಕಳ ಮತ್ತು ಶಿರ್ವ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಲು ಯತ್ನಿಸಿದ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿದ್ದ ಪ್ರಕರಣಗಳಡಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಕಾರ್ಕಳ ಮತ್ತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರ... ಪುರಾತನ ದೇಗುಲದಲ್ಲಿ ಪ್ರಿ ವೆಡಿಂಗ್ ಶೂಟಿಂಗ್: ಸ್ಥಳೀಯರಿಂದ ಜೋಡಿ ಮೇಲೆ ಹಲ್ಲೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಸಕಲೇಶಪುರದ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ಗಾಗಿ ಬಂದಿದ್ದ ತಂಡದ ಮೇಲೆ ಸ್ಥಳೀಯ ಯುವಕರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. *ಘಟನೆ ನಡೆದದ್ದ... ಮುಸ್ಲಿಂ ನಾಯಕರಿಂದಲೇ ಆಪರೇಷನ್ ಪೈಲ್ವಾನ್ ಯಶಸ್ವಿ: ಯಾವುದೇ ಕಾರಣಕ್ಕೂ ಹಿಂದೆ ಸರಿಯೊಲ್ಲ ಎಂದಿದ್ದ ಸಾದಿಕ್, ಈಗ ಕಾಂಗ್ರೆಸ್ ಅಭ್ಯರ್ಥಿಗೆ ಬೆ... ದಾವಣಗೆರೆ(reporterkarnataka.com):;ರಾಜ್ಯ ಕಾಂಗ್ರೆಸ್ನ ಅಲ್ಪಸಂಖ್ಯಾತ ಪ್ರಮುಖ ನಾಯಕರು ಅಸಹಾಯಕರಾಗಿ ಕೈ ಎತ್ತಿದಾಗ ವಿಧಾನ ಪರಿಷತ್ನ ಸರ್ಕಾರದ ಮುಖ್ಯಸಚೇತಕ ಸಲೀಂ ಅಹಮದ್ ಹಾಗೂ ಶಾಸಕ ರಿಜ್ವಾನ್ ಅರ್ಷದ್ ಅಹರ್ನಿಶಿ ಕಸರತ್ತು ನಡೆಸಿ ದಾವಣಗೆರೆ ಕಾಂಗ್ರೆಸ್ನ 'ಆಪರೇಷನ್ ಬಂಡಾಯ ಶಮನ' ಯಶಸ್ವಿಯಾಗಿ... ಅಕ್ಷರ ಸಂತ ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ ಅಕ್ಷರ ಸಂತ ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ ಮಂಗಳೂರು(reporterkarnataka.com): ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ, ಇತ್ತೀಚೆಗಷ್ಟೇ ನಿಧನರಾದ ಯಕ್ಷಗಾನದ ಮೇರು ಕಲಾವಿದ ಸೂರಿಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ... ಮಂಗಳೂರು ಹೊರ ವಲಯದಲ್ಲಿ ಮತ್ತೆ ಹರಿದ ನೆತ್ತರು: ತೊಕ್ಕೊಟ್ಟಿನಲ್ಲಿ ರೌಡಿಶೀಟರ್ ಭೀಕರ ಕೊಲೆ ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಫೈಓವರ್ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಆ ಮೂಲಕ ಕರಾವಳಿಯಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ. ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿ ಆರಿಫ್ ಅಲಿಯಾಸ್ ಟಾಬ್ಲೆಟ್ ಆ... ಹುಬ್ಬಳ್ಳಿಯ ಅಗಸದಲ್ಲಿ ಯುದ್ಧ ವಿಮಾನಗಳ ಭಾರೀ ಘರ್ಜನೆ: ಆತಂಕಗೊಂಡ ಜನತೆ ಹುಬ್ಬಳ್ಳಿ(reporterkarnataka.com): ಹುಬ್ಬಳ್ಳಿ ನಗರದಲ್ಲಿ ಅಚಾನಕ್ಕಾಗಿ ಅಗಸದಲ್ಲಿ ಕಾಣಿಸಿಕೊಂಡ ಮೂರು ಯುದ್ಧ ವಿಮಾನಗಳು ಕೆಲಕಾಲ ಜನರಲ್ಲಿ ಆತಂಕ ಸೃಷ್ಟಿಸಿದವು. ಮಾರ್ಚ್ 25 ರ ಸಂಜೆ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ ಈ ವಿಮಾನಗಳನ್ನು ನೋಡಿದ ಜನರು, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ... ಆಂಧ್ರದಲ್ಲಿ ಭೀಕರ ಬಸ್ ಅಪಘಾತ: ನಿದ್ದೆಯಲ್ಲಿದ್ದ 13 ಮಂದಿ ಸಜೀವ ದಹನ; ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಹೈದರಾಬಾದ್ (reporterkarnataka.com): ಆಂಧ್ರ ಪ್ರದೇಶದಲ್ಲಿ ಬಸ್ ಮತ್ತು ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಜೀವ ದಹನಗೊಂಡಿದ್ದು, ಹಲವು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಈ ಭೀಕರ ಅಪಘಾತ ನಿದ್ದೆಯಲ್ಲಿದ್ದ ಪ್ರಯಾಣಿಕರ ಬದುಕನ್ನು ಕ್ಷಣಾರ್ಧದಲ್ಲಿ ಕಸಿದುಕೊಂಡಿದೆ. ರಾಯಲಸೀಮೆ ಪ್ರದ... « Previous Page 1 …22 23 24 25 26 … 311 Next Page » ಜಾಹೀರಾತು