ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ಮಡಿಕೇರಿಯಲ್ಲಿ ಆತ್ಮಹತ್ಯೆ ಮಡಿಕೇರಿ(reporterkarnataka.com): ಮಂಗಳೂರು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಡಿಕೇರಿ ವಸತಿಗೃಹದಲ್ಲಿ ಆತ್ಮಹತ್ಯೆಗೈದಿರುವ ಘಟನೆ ನಡೆದಿದೆ. ಶಿವಾನಂದ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಬಜಪೆ ನಿವಾಸಿಯಾಗಿರುವ ಶಿವಾನಂದ್ ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ... ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪ; ನಿವೃತ್ತ ಅಧಿಕಾರಿಗೆ 5 ವರ್ಷ ಜೈಲು, 1.30 ಕೋಟಿ ದಂಡ ಮಂಗಳೂರು(reporterkarnataka.com): ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರಿಕೆ ನಿರ್ದೇಶನಾಲಯದ ನಿವೃತ್ತ ಜಂಟಿ ನಿರ್ದೇಶಕ ಗಂಗಾಧರ ವಿ. ಮಡ್ಡಿಕೇರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 5 ವರ್ಷಗಳ ಕಾಲ ಸಾದಾ ಸಜೆ ಮತ್ತು 1.30 ಕೋಟಿ ರೂ.ದಂಡ... ನಿಟ್ಟೆ: ಜೀವನದಲ್ಲಿ ಜಿಗುಪ್ಸೆಯಿಂದ ಯುವತಿ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ(reporterkarnataka.com): ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಮಹಿಳೆಯನ್ನು ರೆನಿಟಾ (32) ಎಂದು ಗುರುತಿಸಲಾಗಿದೆ. ಮೃತ ರೆನಿಟಾ ಅವರಿಗೆ 11 ವರ್ಷದ ಹಿಂದೆ ಮುಲ್ಕಿಯ ಕಿರಣ್ ನೊಂದಿಗೆ ಮದುವೆಯಾಗಿದ್ದು, ಮದುವ... ಹೃದಯಾಘಾತ : ಸಚಿವ ಉಮೇಶ್ ಕತ್ತಿ ನಿಧನ ಬೆಂಗಳೂರು (Reporter Karnataka ) ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತ ಸಂಭವಿಸಿ ಸಚಿವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದ್ದಾರೆ. ನೀರಿದ್ದ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್: ನೆಲಕ್ಕೆ ಬಿದ್ದ ಯುವತಿ ವಿದ್ಯುತ್ ಕಂಬ ಹಿಡೆದಾಗ ಕರೆಂಟ್ ಶಾಕ್ ಹೊಡೆದು ಸಾವು ಬೆಂಗಳೂರು(reporterkarnataka.com): ಬಿಬಿಎಂಪಿ ಹಾಗೂ ಬೆಸ್ಕಾಂ ನಿರ್ಲಕ್ಷ್ಯದಿಂದ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಸಾವು ಸಂಭವಿಸಿದೆ. ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಯುವತಿ ಸಾವನ್ನಪ್ಪಿದ್ದಾರೆ. ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ಈ ದುರ್ಘಟನೆ ನಡೆದಿದೆ. ನೀರು ನಿಂತ ರಸ್ತೆಯಲ್ಲ... ಹಿಂದೂ ಯುವಸೇನೆ ಕಾರ್ಯಕರ್ತ ಆತ್ಮಹತ್ಯೆ : ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಶವ ಪತ್ತೆ ಮಂಗಳೂರು(reporterkarnataka.com):ಹಿಂದೂ ಯುವಸೇನೆಯಲ್ಲಿ ಸಕ್ರಿಯರಾಗಿದ್ದ ಹಿಂದೂ ಕಾರ್ಯಕರ್ತ ಮಂಗಳೂರಿನ ಜಯಂತ್ ಎಸ್. ಕುಂಪಲ(49) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಪಲದ ಕೃಷ್ಣನಗರ 2ನೇ ಅಡ್ಡ ರಸ್ತೆಯ ಬಾಡಿಗೆ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಜಯಂತ್ ನೇಣುಬಿಗಿದ ಸ್ಥಿತಿಯಲ್ಲಿ... ಪೋಕ್ಸೋ ಕೋರ್ಟ್ ನ್ಯಾಯಾಧೀಶರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನ ನಿಖರ ಕಾರಣ ಇನ್ನೂ ನಿಗೂಢ ಕಟಕ್(reporterkarnataka.com): ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ಸಂರಕ್ಷಣಾ ಕಾಯ್ದೆ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರೊಬ್ಬರು ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಒಡಿಶಾದ ಕಟಕ್ ನಲ್ಲಿ ನಡೆದಿದೆ. ನ್ಯಾಯಾಧೀಶ ಸುಭಾಷ್ ಕುಮಾರ್ ಬಿಹಾರಿ ಕಟಕ್ ನಗರದ ತ... ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಸ್ವಾಮೀಜಿ ಬಂಧನ ಚಿತ್ರದುರ್ಗ(reporterkarnataka.com):ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ಗುರುವಾರ ಸಂಜೆಯಿಂದಲೇ ಮಠದಲ್ಲಿ ಸ್ವಾಮೀಜಿಯ ವಿಚಾರಣೆಗಳನ್ನು ನಡೆಸಿದ್ದ ಚಿತ್ರದುರ... ಮಂಗಳೂರು ಶ್ರೀ ವೆಂಕಟರಮಣ ದೇವಳದಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು. ಈ ಸಂದರ್ಭದಲ್ಲಿ ವಿ... ಅಥಣಿ: ಕೃಷ್ಣಾ ನದಿ ಪಾಲಾಗಿದ್ದ ಯುವಕನ ಶವ ಪತ್ತೆ; ಅಗ್ನಿಶಾಮಕ ದಳ, ಎನ್ ಡಿಆರ್ ಎಫ್ ಕಾರ್ಯಾಚರಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಆಕಸ್ಮಿಕ ಕಾಲು ಜಾರಿ ಕೃಷ್ಣಾ ನದಿ ಪಾಲಾಗಿದ್ದ ಯುವಕನ ಶವ ಭಾನುವಾರ ಬಳಗ್ಗೆ ಅಥಣಿ ತಾಲೂಕಿನ ಸತ್ತಿ ಗ್ರಾಮದ ನದಿ ದಡದಲ್ಲಿ ಪತ್ತೆಯಾಗಿದೆ. ಶ್ರಾವಣ ಮಾಸದ ಪೂಜೆಗಾಗಿ ಸ್ನಾನ ಮಾಡಿ ದೇವರಿಗೆ ನೀರು ಒಯ್ಯಲು ನದಿಗೆ ಇಳಿದಾಗ ಈ ದುರ್... « Previous Page 1 …238 239 240 241 242 … 309 Next Page » ಜಾಹೀರಾತು