ಸಾಣೂರು: ಬೈಕ್ ಅಪಘಾತ; ಇಬ್ಬರಿಗೆ ತೀವ್ರ ಗಾಯ; ಮಣಿಪಾಲ ಆಸ್ಪತ್ರೆಗೆ ದಾಖಲು ಕಾರ್ಕಳ(reporterkarnataka.com); ಸಾಣೂರು ಪರ್ಪಲೆ ತಿರುವಿನ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಸಬಾದ ತೆಳ್ಳಾರ್ ಕೋಲ್ ಪಲ್ಕೆ ಶಬರಿ ಆಶ್ರಮದ ನಿಶಾಂತ್ ಹಾಗೂ ಶಾಶ್ವತ್ ಎಂಬುವರು ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ... ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಇಬ್ಬರು ರೈತರು ಸೇರಿ 4 ಮಂದಿ ದಾರುಣ ಸಾವು ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail. ಈರುಳ್ಳಿ ಸಾಗಿಸುತ್ತಿದ್ದ ಐಷರ್ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ರೈತರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿ... ಚಂದನವನವನ್ನು ಅಗಲಿದ ಹಿರಿಯ ನಟ ಶಿವರಾಮ್ ; ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಇನ್ನೊಂದು ಹೊಡೆತ ಬಿದ್ದಂತಾಗಿದೆ. ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು, ಕೋಮಾಗೆ ಸ್ಥಿತಿಗೆ ತಲುಪಿದ್ದರೆಂದು ಶುಕ್ರವಾರ ಹೇ... ಕೂಡ್ಲಿಗಿ: ಗುಂಡಿ ತುಂಬಿರುವ ರಸ್ತೆಗಳು; ಕುಂಭಕರ್ಣನ ನಿದ್ರೆಯಲ್ಲಿರುವ ಅಧಿಕಾರಿಗಳು, ಜನಪ್ರತಿನಿಧಿಗಳು !! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬೆಂಗಳೂರು ಮಾರ್ಗವಾಗಿ ಸಂಚರಿಸುವ ರಸ್ತೆ, ಅಬ್ದುಲ್ ಕಲಾಂ ವೃತ್ತದವರೆಗೂ ಬಾರಿ ಗುಂಡಿಗಳಿಂದ ಹಾಗೂ ಧೂಳಿನಿಂದ ತುಂಬಿ ಹೋಗಿದೆ. ದಿನ ನಿತ್ಯ ಹಳ್ಳಿಗಳಿಂದ ಜನರು ಇದೇ ರಸ್ತೆಯಲ್ಲಿ ಸಂಚರಿಸ... ಮೈಸೂರು-ಎಲಿಯೂರು ರೈಲ್ವೆ ಮಾರ್ಗದ ಸುರಕ್ಷತೆ: ತಿವಾರಿ ನೇತೃತ್ವದ ಸುರಕ್ಷತೆ ಪರಿಶೋಧನಾ ತಂಡದಿಂದ ಪರಿಶೀಲನೆ ಮೈಸೂರು(reporterkarnataka.com): ನೈಋತ್ಯ ರೈಲ್ವೆ ಪ್ರಧಾನ ಕಚೇರಿಯಿಂದ ಸುರಕ್ಷತಾ ಪರಿಶೋಧನಾ ತಂಡವು ಮೈಸೂರು ವಿಭಾಗದ ಮೈಸೂರು-ಎಲಿಯೂರು ಭಾಗದ ಸುರಕ್ಷತೆಯ ಪರಿಶೀಲನೆ ನಡೆಸಿತು. ರೈಲುಗಳ ಸುರಕ್ಷಿತ ಕಾರ್ಯಾಚರಣೆಗಾಗಿ, ನಿಗದಿತ ನಿಯಮಗಳು ಮತ್ತು ಮಾರ್ಗಸೂಚಿಗಳ ಅನುಷ್ಠಾನವನ್ನು ಖಚಿತಪಡಿಸಿಕೊಳ... ಮಂಗಳೂರು: ಬ್ಯುಟಿಷಿಯನ್ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಂಗಳೂರು(reporterkarnataka.com): ನಗರದ ಆಕಾಶಭವನ ಸಮೀಪದ ನಿವಾಸಿಯಾದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟ ಯುವತಿಯನ್ನು ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿಯಾದ ಶಿಫಾಲಿ ( 22 ) ಎಂದು ಗುರುತಿಸಲಾಗಿದೆ. ಬ್ಯೂಟಿ ಪಾರ್ಲರ್ ವೊಂದರಲ್ಲಿ ಬ್ಯುಟಿಷಿಯನ್ ಆಗ... ವಿಜಯಪುರ ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರ ಕೋಡಿ: ಪ್ರದೀಪ ಎಂಟಮಾನ ಭೀಕರ ಕೊಲೆ; ಕಲ್ಲು, ಬಡಿಗೆಯಿಂದ ಹತ್ಯೆ ವಿಜಯಪುರ(reporterkarnataka.com): ಭೀಮಾತೀರ ಮತ್ತೆ ಸದ್ದು ಮಾಡಲಾರಂಭಿಸಿದರು. ಅಲ್ಲಿ ಮತ್ತೆ ನೆತ್ತರು ಕೋಡಿ ಹರಿದಿದೆ. ಭೀಕರ ಕೊಲೆಯೊಂದು ನಡೆದಿದೆ. ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ತಡರಾತ್ರಿ ಈ ಭೀಕರ ಕೊಲೆ ನಡೆದಿದೆ. ಆಲಮೇಲ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಪ್ರದೀಪ ಎಂಟಮಾನ ಅವರ ಹತ... ಗುಜ್ಜರಕೆರೆ: ಯೆನಪೊಯ ಹಾಸ್ಟೆಲ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಬಿಡಿಸಲು ಬಂದ ಪೊಲೀಸರ ಮೇಲೂ ಹಲ್ಲೆ; 12 ಮಂದಿಗೆ ಗಾಯ ಮಂಗಳೂರು(reporterkarnataka.com): ನಗರದ ಮಂಗಳಾದೇವಿ ಬಳಿಯ ಐತಿಹಾಸಿಕ ಗುಜ್ಜರಕೆರೆ ಸಮೀಪದಲ್ಲಿರುವ ಯೆನಪೊಯ ಶಿಕ್ಷಣ ಸಂಸ್ಥೆಗೆ ಸೇರಿದ ಹಾಸ್ಟೆಲ್ ನಲ್ಲಿ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಗಲಾಟೆ ತಡೆಯಲು ಬಂದ ಪೊಲೀಸರ ಮೇಲೂ ಹಲ್ಲೆ ನಡೆಸಲಾಗಿದೆ. ಈ ಸಂಬಂಧ 9... ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ: ಕೊಲೆ ಶಂಕೆ: ಪತಿ, ಮಾವ, ನಾದಿನಿ ಸೇರಿ ಹತ್ಯೆ ನಡೆಸಿದರೇ? ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ಕೊರಚರ ನೇತ್ರಾವತಿ (22) ಎಂಬ ಗೃಹಿಣಿಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಇದು ಆತ್ಮಹತ್ಯೆಯಲ್ಲ, ಕೊಲೆ. ಪ್... ಲೈಸೆನ್ಸ್ ಇಲ್ಲದ ಗನ್ ಪತ್ತೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯಿಂದ ಯುವಕನ ಬಂಧನ ಮಂಗಳೂರು(reporterkarnataka.com): ಅಕ್ರಮ ಗನ್ ಹೊಂದಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಎಂದು ಗುರುತಿಸಲಾಗಿದೆ.... « Previous Page 1 …241 242 243 244 245 … 279 Next Page » ಜಾಹೀರಾತು