ಶೋರೂಮ್ ಒಳಗಿದ್ದ 30 ವಾಹನ ಗಳ ಪೈಕಿ 6 ವಾಹನಗಳು ಭಸ್ಮವಾಗಿದ್ದು ಉಳಿದ ಎಲೆಕ್ಟ್ರಿಕಲ್ ಮಂಗಳೂರು(reporterkarnataka.com):ನಗರದ ಪಂಪ್ ವೆಲ್ ಬಳಿಯ ನಾಗೂರಿ ಪಟೇಲ್ ಹೌಸ್ ಸಮೀಪದ ಎಲೆಕ್ಟ್ರಿಕಲ್ ಸ್ಕೂಟರ್ ಶೋರೂಮ್ ನಲ್ಲಿ ಶುಕ್ರವಾರ ವಿದ್ಯುತ್ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, 6ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿದೆ. ಶೋರೂಮ್ ಒಳಗಿದ್ದ 30 ವಾಹನಗಳ ಪೈಕಿ ... ಟ್ವಿಟ್ಟರ್ನಲ್ಲಿ ಬಂದಿದೆ ಹೊಸ ಫೀಚರ್: ಅಕ್ಷರಗಳ ಮಿತಿ 280ರಿಂದ 2,500ಕ್ಕೆ ಏರಿಕೆ ಹೊಸದಿಲ್ಲಿ(reporterkarnataka.com): ಟ್ವಿಟ್ಟರ್ ನಲ್ಲಿ ಹೊಸ ಫೀಚರ್ ಬಂದಿದೆ. ಟ್ವಿಟ್ಟರ್ ತನ್ನ ಅಕ್ಷರ ಮಿತಿಯನ್ನು ಏರಿಕೆ ಮಾಡಿದೆ. 280 ಅಕ್ಷರಗಳಿಂದ 2,500ಕ್ಕೆ ಹೆಚ್ಚಿಸಲು ಯೋಜಿಸಿದೆ. ಮೊದಲು ಟ್ವಿಟ್ಟರ್ನಲ್ಲಿ ಏನನ್ನಾದರೂ ಬರೆಯಲು ಮತ್ತು ಪೋಸ್ಟ್ ಮಾಡಬೇಕೆಂದರೆ ಕೇವಲ 280 ಅಕ್ಷರಗಳನ್ನು ... ಸರಕಾರಿ ಬಸ್ ಟಯರ್ ಸ್ಫೋಟಗೊಂಡು ಆಟೋಗೆ ಡಿಕ್ಕಿ; ಇಬ್ಬರು ಸಾವು; ಹಲವರಿಗೆ ತೀವ್ರ ಗಾಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಇಂದು ಸಂಜೆ ಸಾರಿಗೆ ಬಸ್ ಮತ್ತು ಅಪೇ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತ ಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ದಾವಣಗೆರೆಯಿಂದ ಬಳ್ಳಾರಿ ಕಡೆ ತೆರ... ಎಸಿಬಿ ದಾಳಿ: ಉಡುಪಿ ಸಹಾಯಕ ಇಂಜಿನಿಯರ್ ಹರೀಶ್ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಬಂಗಾರ ಪತ್ತೆ ಉಡುಪಿ(reporterkarnataka.com): ಉಡುಪಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಹರೀಶ್ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಚಿನ್ನಾಭರಣ ಪತ್ತೆಯಾಗಿದೆ. ಉಡುಪಿಯ ಕೊರಂಗ್ರಪಾಡಿಯ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ, 5 ಲಕ್ಷ ರೂಪಾಯಿ ನಗದು ಚಿನ್ನದ ತಟ್ಟೆ, ಅಪಾರ ಚ... ಬಿಹಾರದ ಕಿಶನ್ ಗಂಜ್ನಲ್ಲಿ ಕಾಫಿನಾಡು ಚಿಕ್ಕಮಗಳೂರಿನ ಯೋಧನ ಮೃತದೇಹ ಪತ್ತೆ ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು info.reporterkarnataka@gmail.com ರಜೆಗೆ ಮನೆಗೆ ಬಂದಿದ್ದ ತಾಲೂಕಿನ ಖಾಂಡ್ಯ ಸಮೀಪದ ಮಸಿಗದ್ದೆ ಗ್ರಾಮದ ಯೋಧ ಗಣೇಶ್ ಮೃತದೇಹ ಬಿಹಾರದ ಕಿಶನ್ ಗಂಜ್ನಲ್ಲಿ ಪತ್ತೆಯಾಗಿದೆ. ಮೃತ ಯೋಧ ಗಣೇಶ್ 15 ದಿನದ ಹಿಂದೆ ರಜೆ ಹಾಕಿ ಊರಿಗೆ ಬಂದಿದ್ದರು. 12ನೇ ತಾರೀಖು ... ಪಚ್ಚನಾಡಿ: ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ; ತೆರವಿಗೆ ಸ್ಥಳೀಯ ಕಾರ್ಪೊರೇಟರ್ ಪಟಲಾಂ ಅಡ್ಡಿ!! ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಬಳಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಿಸಿರುವುದನ್ನು ತೆರವುಗೊಳಿಸಲು ತೆರಳಿದ ಪಾಲಿಕೆ ಅಧಿಕಾರಿಗಳಿಗೆ ತಡೆಯೊಡ್ಡಲಾಗಿದೆ. ಅಕ್ರಮ ಮನೆಗಳ ತೆರವಿಗೆ ಪಾಲಿಕೆ ಕಮಿಷನರ್ ಆದೇಶ ಪತ್ರದೊಂದ... ಯಾವುದೇ ಕಾರಣಕ್ಕೂ ವಿಳಂಬ ಇಲ್ಲ, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ಮೈಸೂರು(reporterkarnataka.com): ಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ಲೋಕಾಯುಕ್ತ ಸಂಸ್ಥೆಗೆ ಲೋಕಾಯುಕ್ತರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಬುಧವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದ... ಹೆಬ್ರಿ; ಕೀಟನಾಶಕ ಸೇವಿಸಿದ್ದ ವೃದ್ದ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಾರ್ಕಳ(reporterkarnataka.com): ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ದರೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಚಾರ ಗ್ರಾಮದಲ್ಲಿ ನಡೆದಿದೆ. ಸದಾಶಿವ ಶೆಟ್ಟಿ (81)ಕೀಟನಾಶಕ ಸೇವಿಸಿದವರು. ಕಳೆದ ಮೂರು ವರ್ಷಗಳಿಂದ ಅನಾರೋಗ್ಯ ದಿಂದ ಬಳಲುತಿದ್ದ ಸದಾಶ... ಬೈಲೂರು: ಅನಾರೋಗ್ಯದಿಂದ ಬೇಸೆತ್ತು ಸೆಲೂನ್ ಮಾಲೀಕ ಆತ್ಮಹತ್ಯೆ ಕಾರ್ಕಳ(reporterkarnataka.com): ಅನಾರೋಗ್ಯದಿಂದ ಜೀವನದಲ್ಲಿ ಮನನೊಂದು ಸೆಲೂನ್ ಮಾಲೀಕರೋರ್ವರು ಬಾವಿಯ ಪೈಪ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಜೂ.4ರಂದು ರಾತ್ರಿ ನಡೆದಿದೆ. ಕುಟ್ಟಿ ಸಾಲಿಯಾನ್( 75)ಆತ್ಮಹತ್ಯೆ ಮಾಡಿಕೊಂಡವರು. ಬೈಲೂರಿನಲ್ಲಿ ... ಮಳಲಿ ಮಸೀದಿ ವಿವಾದ: ವಿಚಾರಣೆ ಜೂ.6 ಕ್ಕೆ ಮುಂದೂಡಿದ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮಂಗಳೂರು(reporterkarnataka com): ಮಳಲಿಯ ಮಸೀದಿ ನವೀಕರಣ ವೇಳೆ ದೇವಾಲಯ ಮಾದರಿ ಪತ್ತೆಯಾಗಿವೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಜೂ.6ಕ್ಕೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮುಂದೂಡಿದೆ. ಸಿವಿಲ್ ನ್ಯಾಯಾಲಯದಲ್ಲಿ ಮಂಗಳವಾರ ಈ ವಿಚಾರಣೆ ಆರಂಭವಾಗಿದ್ದು, ಬುಧವಾರವೂ ಮು... « Previous Page 1 …244 245 246 247 248 … 310 Next Page » ಜಾಹೀರಾತು