ಮಿಯ್ಯಾರು: ಕೊಟ್ಟಿಗೆ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ; ಕಾರಣ ನಿಗೂಢ ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಪಕಳ ಬೆಟ್ಟು, ನಿವಾಸಿ ಬಾಬು ಪೂಜಾರಿ (55) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವುದೋ ವಿಚಾರಕ್ಕೆ ಮನನೊಂದು ತನ್ನ ಮನೆ ಸಮೀಪವಿರುವ ದನದ ಕೊಟ್ಟಿಗೆಯ ಜಂತಿಗೆ ನೇಣು ಬಿಗಿದಿದ್ದರು. ಸ್ಥಳೀಯರು ಗಮನಿಸಿ ಚಿಕಿತ್ಸೆ ಗಾಗ... ಎನ್.ಆರ್.ಪುರ ಪಟ್ಟಣ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಯತ್ನ; ಅಧ್ಯಕ್ಷ ಸ್ಥಾನ ಬಿಟ್ಟುಕೊಡದಕ್ಕೆ ನೊಂದು ಈ ಕೃತ್ಯ; ವಾಟ್ಸಾಪ್ ಸ್ಟೇಟಸ್ ನಲ್ಲ... ಸಂತೊಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನನ್ನ ಸಾವಿಗೆ ನನ್ನ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್ ಹಾಕಿ ಎನ್.ಆರ್.ಪುರ ತಾಲೂಕಿನ ಪಟ್ಟಣ ಪಂಚಾಯಿತಿ ಸದಸ್ಯೆಯೊಬ್ಬರು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ ಅಧ್ಯಕ್ಷೆ ಸ್ಥಾನ ಬಿಟ್ಟು ಕೊಡದಿದ್ದಕ್ಕೆ ಮನನೊಂದ... ಕಾಂಗ್ರೆಸ್ ಶಾಸಕರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬರೆದದ್ದೇನು? (reporterkarnataka.com): ಮಧ್ಯಪ್ರದೇಶದ ಜಬಲ್ಪುರದಲ್ಲಿ ಕಾಂಗ್ರೆಸ್ ಶಾಸಕರೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಬಲ್ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಂಜಯ್ ಯಾದವ್ ಅವರ ಪುತ್ರ ವೈಭವ್ (16) ಆತ್ಮಹತ್ಯ... ಮಂಗಳೂರು: ಮತ್ತೆ ಕಳ್ಳರ ಗ್ಯಾಂಗ್ ಸಕ್ರೀಯ; 6 ಮನೆಗಳ ಕಳ್ಳತನ ಯತ್ನ; 2 ಮನೆಗಳಿಂದ 6 ಲಕ್ಷ ರೂ. ಮೌಲ್ಯದ ನಗ, ನಗದು ಕಳವು ಮಂಗಳೂರು(reporterkarnataka.com): ನಗರದಲ್ಲಿ ಮತ್ತೆ ಅಪರಾಧ ಚಟುವಟಿಕೆಗಳು ತಲೆ ಎತ್ತಲಾರಂಭಿಸಿದೆ. ಕಳ್ಳತನ, ಲೂಟಿ, ದರೋಡೆ, ಕೊಲೆ, ಅತ್ಯಾಚಾರ ಸಕ್ರೀಯಗೊಳ್ಳಲಾರಂಭಿದೆ. ನಗರದ ಮಣ್ಣಗುಡ್ಡೆಯ ಗಾಂಧಿನಗರ 5ನೇ ಕ್ರಾಸ್ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಲಾಗಿದೆ. 2 ಮನೆಗಳಿಂದ ಸ... ಹಾಲಿನ ವಾಹನ- ಸ್ಕೂಟರ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು; ದೀಪಾವಳಿಗೆ ಖರೀದಿಸಿದ ಹೊಸ ಸ್ಕೂಟರ್ ಹಿರಿಯಡಕ(reporterkarnataka.com): ಹಾಲಿನ ವಾಹನ ಹಾಗೂ ಸ್ಕೂಟರ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಗುಡ್ಡೆಯಂಗಡಿಯ ಅಂಗನವಾಡಿ ಬಳಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಸವಾರನನ್ನು ಬೈಲೂರು ಚಿಕ್ಕಲ್ ಬೆಟ್ಟು ನಿವಾಸಿ ವಿಘ್ನೇಶ್ ಪೂಜಾರ... ಕುಂದಾಪುರದ ಸ್ಟುಡಿಯೋದಿಂದ ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆಯಾದ ಚೋರ ಕುಂದಾಪುರ(reporterkarnataka.com): ಹೊಸ ಬಸ್ ನಿಲ್ದಾಣ ಸಮೀಪ ಮುಖ್ಯರಸ್ತೆಯಲ್ಲಿರುವ ಸೈಂಟ್ ಅಂತೋನಿ ಸ್ಟುಡಿಯೋದಲ್ಲಿ ನಿನ್ನೆ ತಡರಾತ್ರಿ ಕಳ್ಳತನ ನಡೆದಿದ್ದು, ಚೋರ ಸ್ಟುಡಿಯೋದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದಾನೆ. ರಾತ್ರಿ ಸುಮಾರು 12.30ರ ಆಸುಪಾಸು ಸ್ಟುಡಿಯೋದ ಹಿಂಬದಿ ಮೇಲ್ಛಾವಣಿಯ ಹಂಚುಗಳನ... ಮೆಣಸಿನ ಕಾಯಿ ಸಸಿಗೆ ಸಿಂಪಡಿಸುವ ಎಣ್ಣೆಯಲ್ಲಿ ಮೋಸ: ಮಾನ್ವಿ ಸಹಾಯಕ ಕೃಷಿ ನಿರ್ದೇಶಕರಿಗೆ ರೈತ ಸಂಘ ದೂರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು, info.reporterkarnataka@gmail.com ಜಿಲ್ಲೆಯ ಸಿರಿವಾರ ತಾಲೂಕಿನ ಪಟಕನದೊಡ್ಡಿ ಗ್ರಾಮದ ರೈತ ಮಾನ್ವಿಯ ವೆಂಟಕ ಸಾಯಿ ಟೆಂಡರ್ಸ್ ಎಂಬ ಅಂಗಡಿಯಿಂದ ಖರೀದಿಸಿದ ಮೆಣಸಿನಕಾಯಿ ಸಸಿಗೆ ಸಿಂಪಣಿ ಮಾಡುವ ಎಣ್ಣಿಯಿಂದ ಎರಡೇ ದಿನಗಳಲ್ಲಿ ಮೆಣಸಿನ ಸಸಿ... ಬೈಕ್- ಕಾರು ಭೀಕರ ಅಪಘಾತ: ಕೂಡ್ಲಿಗಿ ಮೀಟರ್ ರೀಡರ್ ಸ್ಥಳದಲ್ಲಿಯೇ ಸಾವು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಬೈಕ್ ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಸಾಸಲವಾಡ ಗ್ರಾಮದ ಷಣ್ಮುಖಪ್ಪಾಚಾರಿ(50) ಮೃತರು. ಕೂಡ್ಲಿಗಿ ಕೆಇಬಿ... ಬೆಳ್ತಂಗಡಿ ಇಳಂತಿಲ ಬಳಿ ಪತ್ತೆಯಾದ ಗ್ರೆನೇಡ್ 40 ವರ್ಷ ಹಳೆಯದ್ದೇ?: ತನಿಖೆ ಆರಂಭ ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬೇಲಿಯ ಬಳಿ ಪತ್ತೆಯಾಗಿ ಭಾರಿ ಆತಂಕ ಸೃಷ್ಟಿಸಿದ ಐದು ಗ್ರೆನೇಡ್ಗಳು ಸುಮಾರು 40 ವರ್ಷ ಹಳೆಯದ್ದು ಎಂದು ತಿಳಿದು ಬಂದಿದೆ. ನಿವೃತ್ತ ಸೇನಾಧಿಕಾರಿ ಜಯಕುಮಾರ್ ಪೂಜಾರಿ ಅವರು ಉಪ್ಪಿನಂಗಡಿಯಿಂದ ಸಂಜೆ 6 ಗಂಟೆ ಸುಮಾರಿಗೆ ತಮ್... ಸಿನಿ ರಿಪೋರ್ಟ್ : ಜೈ ಭೀಮ್ ಸಿನಿಮಾದ ಹೇಬಿಯಸ್ ಕಾರ್ಪಸ್ ಅರ್ಜಿ ಮತ್ತು ಹಂದಿಗಳಿಗೆ ಮಾಂಸವಾದ ಕೇರಳದ ವಿದ್ಯಾರ್ಥಿ ಪಿ.ರಾಜನ್ ಪ್ರಕರಣ ವಿ.ಜಿ.ವೃಷಭೇಂದ್ರ ಕೂಡ್ಗಿಗಿ ವಿಜಯನಗರ info.reporterkarnataka@gmail.com ಕುಟುಂಬ ಸಮೇತ ನೋಡುವ ಸಿನಿಮಾ ‘ಜೈ ಭೀಮ್’ ನೈಜ ಘಟನೆಯ ಮರುಚಿತ್ರಣ ಇದಾಗಿದೆ. ಅಮಾಯಕರನ್ನು ಬಂಧಿಸಿ ಶಿಕ್ಷೆ ಕೊಡಿಸುವ ಪೋಲಿಸರು, ಪ್ರಾಸಿಕ್ಯೂಷನ್ ಕುಕೃತ್ಯಗಳನ್ನು ಅನಾವರಣಗೊಳಿಸುವ ಚಲನಚಿತ್ರ ಪರಿಣಾಮಕಾರಿಯಾಗಿ ಚಿತ್... « Previous Page 1 …245 246 247 248 249 … 279 Next Page » ಜಾಹೀರಾತು