Bangalore | ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ: ಧಗಧಗನೇ ಹೊತ್ತುರಿದ ಕೋಟ್ಯಂತರ ರೂ. ಮೌಲ್ಯದ ಉತ್ಪನ್ನ ಬೆಂಗಳೂರು(reporterkarnataka.com): ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತುರಿದು ಕೋಟ್ಯಾಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಬೆಂಕಿಯಿಂದ ಹಾನಿಯಾದ ಘಟನೆ ನೆಲಮಂಗಲ ಸಮೀಪದ ಅಡಕಿಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ ಎಂಬುವರಿಗೆ ಸೇರಿದ 3... Hubli | ಮೀಸಲಾತಿ ತೆಗೆಯುವುದು ಬಿಡಿ, ಮುಟ್ಟಲೂ ಸಹ ಬಿಡಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಘೋಷಣೆ * ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ನೇರ ಸಂದೇಶ ರವಾನೆ * ಅತ್ಯಧಿಕ ಬಾರಿ ಸಂವಿಧಾನ ಬದಲಾವಣೆ ಮಾಡಿದವರೇ ರಕ್ಷಕರಂತೆ ಫೋಸ್ ಕೊಡುತ್ತಿದ್ದಾರೆ * ಹುಬ್ಬಳ್ಳಿಯಲ್ಲಿ "ಸಂವಿಧಾನ 75 ಬದಲಾಯಿಸಿದ್ದು, ಯಾರು? ಬಲಪಡಿಸಿದ್ದು ಯಾರು?" ಕೃತಿ ಬಿಡುಗಡೆ ಹುಬ್ಬಳ್ಳಿ(reporterkarnataka.com): ಸಂವಿಧಾ... Chikkamagaluru | ಮಿತಿ ಮೀರಿದ ಭ್ರಷ್ಟಾಚಾರ: ಅನ್ನದಾತನಿಂದ ಲಂಚ ಸ್ವೀಕರಿಸುತ್ತಿದ್ದ ತಾಪಂ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಇನ್ನೊಂದು ಎಚ್ಚರಿಕೆಯ ಘಟನೆಯು ಬೆಳಕಿಗೆ ಬಂದಿದೆ. ಅಜ್ಜಂಪುರ ತಾ.ಪಂನಲ್ಲಿ ತಾಂತ್ರಿಕ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ... Health | ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ: ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಬೆಂಗಳೂರು(reporterkarnataka.com):ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನ ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇ... ಪಾಕಿಗೆ ಮುಖಭಂಗ ಆಗಿದೆ; ಸೇನಾಪಡೆಗಳು ತಕ್ಕಪಾಠ ಕಲಿಸಿವೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಗಳೂರು(reporterkarnataka.com): ರಾಷ್ಟ್ರೀಯ ಭದ್ರತೆ, ರಾಷ್ಟ್ರ ರಕ್ಷಣೆ ವಿಚಾರದಲ್ಲಿ ನರೇಂದ್ರ ಮೋದಿ ಅವರ ಸರಕಾರವು ದೃಢ ಹೆಜ್ಜೆಗಳನ್ನು ಇಟ್ಟಿದ್ದು, ನಮ್ಮ ಮೇಲೆ ದಾಳಿ ನಡೆಸಿದ ರಾಷ್ಟಕ್ಕೆ ನಮ್ಮ ಸೇನಾಪಡೆಗಳು ತಕ್ಕ ಪಾಠ ಕಳಿಸಿವೆ ಎಂದು ಕೇಂದ್ರ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ದೆಹಲಿಗೆ... Puttur Accident | ಕೆಎಸ್ಸಾರ್ಟಿಸಿ ಬಸ್ – ಬೈಕ್ ಭೀಕರ ಅಪಘಾತ; ಅಪ್ಪ -ಮಗ ದಾರುಣ ಸಾವು ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ- ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಮ... ಕದನ ವಿರಾಮ ಘೋಷಿಸಿದ ಕೆಲವೇ ತಾಸಿನಲ್ಲಿ ಶ್ರೀನಗರದಲ್ಲಿ ಸ್ಫೋಟ: ಉಧಮ್ಪುರದಲ್ಲಿ ಭಾರೀ ಶೆಲ್ ದಾಳಿ; ಪಂಜಾಬ್ ಮತ್ತೆ ಬ್ಲ್ಯಾಕ್ಔಟ್ ನವದೆಹಲಿ(reporterkarnataka.com): ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಕೆಲವೇ ತಾಸುಗಳಲ್ಲಿ ಶ್ರೀನಗರದಲ್ಲಿ ಸ್ಫೋಟ ನಡೆದಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ನಗರವನ್ನು ಕತ್ತಲಿನಲ್ಲಿ ಇಡಲಾಗಿದೆ. ಉಧಮ್ಪುರದಲ್ಲಿ ಭಾರೀ ಶೆಲ್ ದಾಳಿ ಮತ್ತು ಶ್ರೀನಗರದಲ್ಲಿ ಅನೇಕ ಸ್ಫೋಟಗಳು ಸಂಭವಿ... New Delhi | ಅಮೆರಿಕ ಅಧ್ಯಕ್ಷ ಟ್ರಂಪ್ ಮಧ್ಯಸ್ಥಿಕೆ: ಭಾರತ- ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ನವದೆಹಲಿ( reporterkarnataka.com): ಅಮೆರಿಕದ ಮಧ್ಯಸ್ಥಿಕೆಯ ನಂತರ ಭಾರತ ಮತ್ತು ಪಾಕಿಸ್ತಾನವು “ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮ”ಕ್ಕೆ ಒಪ್ಪಿಕೊಂಡಿವೆ. ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಈ ವಿಷಯ ತಿಳಿಸಿದ್ದಾರೆ. ಟ್ರಂಪ್ ಮಧ್ಯಸ್ಥಿಕೆಯಲ್ಲಿ ಉಭಯ ದೇಶಗಳ ನಡುವೆ ಮಾತುಕತೆ ನಡೆ... Bangalore | ಓಬಳಾಪುರಂ ಅಕ್ರಮ ಗಣಿಗಾರಿಕೆಯಲ್ಲಿ 7 ವರ್ಷ ಜೈಲು ಶಿಕ್ಷೆ: ಜನಾರ್ದನ ರೆಡ್ಡಿ ಶಾಸಕತ್ವ ರದ್ದು ಬೆಂಗಳೂರು(reporterkarnataka.com): ಓಬಳಾಪುರಂ ಅಕ್ರಮ ಗಣಿಗಾರಿಕೆ ಹಾಗೂ ಗಡಿ ಒತ್ತುವರಿ ಪ್ರಕರಣದಲ್ಲಿ ಸಿಬಿಐ ಕೋರ್ಟ್ ನಿಂದ 7 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ... ಭಾರತ- ಪಾಕ್ ನಡುವೆ ಉದ್ವಿಗ್ನ ಸ್ಥಿತಿ: ಗಡಿ ಜಿಲ್ಲೆಗಳ ಶಾಲಾ- ಕಾಲೇಜ್ ಬಂದ್; ಮುಚ್ಚಿದ ಏರ್ ಪೋರ್ಟ್; ಹೈ ಆಲರ್ಟ್ ಘೋಷಣೆ ಚಂಡೀಗಢ(reporterkarnataka.com): ಭಾರತ ಮತ್ತು ಪಾಕಿಸ್ತಾನದ ನಡುವೆ ದಿನಕಳೆದಂತೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಗಡಿ ಹೊಂದಿಕೊಂಡಿರುವ ಪಂಜಾಬ್ ನ 6 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳನ್ನು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ದೇಶದ ಗಡಿ ರಾಜ್ಯಗಳಲ್ಲಿ ಹೈ ಆಲರ್ಟ್... « Previous Page 1 …23 24 25 26 27 … 254 Next Page » ಜಾಹೀರಾತು