ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್: ಮಸ್ಕಿ ಮಹಿಳಾ ತಹಶೀಲ್ದಾರ್ರಿಂದ ರಾತ್ರಿ ಕಾರ್ಯಾಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಹಂಪನಾಳ ಗ್ರಾಮದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ತಹಶೀಲ್ದಾರ್ ಬ್ರೇಕ್ ಹಾಕಿದ್ದಾರೆ. ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗಳ ಮೇಲೆ ತಹಶೀಲ್ದಾರ... ಕಾರ್ಕಳ: ಹಟ್ಟಿಗೆ ನುಗ್ಗಿ ದನ ಕಳವು ಮಾಡುತ್ತಿದ್ದ ಚೋರರ ಸೆರೆ; ನ್ಯಾಯಾಲಯಕ್ಕೆ ಹಾಜರು ಕಾರ್ಕಳ(reporterkarnataka.com): ಇಲ್ಲಿನ ಶಿರ್ಲಾಲು, ಕೆರ್ವಾಶೆ , ಅಂಡಾರು ಪರಿಸರದ ಮನೆಗಳ ಹಟ್ಟಿಗೆ ನುಗ್ಗಿ ದನಕಳ್ಳತನ ಮಾಡುತ್ತಿದ್ದ, ಕಳ್ಳರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮೂಡಬಿದ್ರಿ ಗಂಟಾಲ್ಕಟ್ಟೆ ಪರಿಸರದ ಝಬೀರ್, ಸಲೀಮ್ ಹಾಗೂ ಹನೀಫ್ ಯಾನೆ ಇಚ್ಚನನ್ನು ಕಡ್... ಮಾಳ: ನಾಯಿಯ ಬೆನ್ನಟ್ಟಿದ್ದ ಚಿರತೆ ಬಾವಿಗೆ; ಅರಣ್ಯ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಮಾಳ ಹುಕ್ರಟ್ಟೆಯ ಫ್ಲೋರಿನ್ ಮಿನೆಜಸ್ ಎಂಬವರ ಬಾವಿಯಲ್ಲಿ ಚಿರತೆ ಬಿದ್ದಿದ್ದು , ರಕ್ಷಣಾ ಕಾರ್ಯ ನಡೆಯುತ್ತಿದೆ. ಹುಕ್ರಟ್ಟೆ ಸಮೀಪದ ಮನೆಗಳಲ್ಲಿ ಸಾಕು ನಾಯಿಗಳು ಕಾಣೆಯಾಗುತ್ತಿದ್ದವು. ಚಿರತೆ ನಾಯಿಯನ್ನು ಅಟ್ಟಿಸಿಕೊಂಡು ಹೋಗಿ ಬಾವ... ಭಾರತ ಮತ್ತು ಅಮೆರಿಕ ‘ಸಹಜ ಪಾಲುದಾರರು’: ಕಮಲಾ ಹ್ಯಾರಿಸ್ ಭೇಟಿ ಬಳಿಕ ಪ್ರಧಾನಿ ಮೋದಿ ಘೋಷಣೆ ವಾಷಿಂಗ್ಟನ್ (reporterkarnataka.com) ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಅಮೆರಿಕವನ್ನು "ಸಹಜ ಪಾಲುದಾರರು" ಎಂದು ಬಣ್ಣಿಸಿದ್ದಾರೆ. ಅವರು ವೈಟ್ ಹೌಸ್ನಲ್ಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರೊಂದಿಗಿನ ಮೊದಲ ವೈಯಕ್ತಿಕ ಸಭೆಯನ್ನು ನಡೆಸಿದರು. ಈ ಸಮಯದಲ್ಲಿ ಪ... ಪಾನಮತ್ತಳಾಗಿದ್ದ ಯುವತಿಯ ಅತ್ಯಾಚಾರಗೈದ ಕ್ಯಾಬ್ ಚಾಲಕನ ಬಂಧನ: ಪೊಲೀಸ್ ಕ್ಷಿಪ್ರ ಕಾರ್ಯಾಚರಣೆ ಬೆಂಗಳೂರು(reporterkarnataka.com): ರಾತ್ರಿ ಪಾರ್ಟಿಯಲ್ಲಿ ಪಾನಮತ್ತಳಾಗಿದ್ದ ಯುವತಿ ಮೇಲೆ ಅತ್ಯಾಚಾರ ನಡೆಸಿದ ಕ್ಯಾಬ್ ಚಾಲಕನನ್ನು 24 ತಾಸು ಕಳೆಯುವುದರೊಳಗೆ ಪೊಲೀಸರು ಬಂಧಿಸಿದ್ದಾರೆ. ಬುಧವಾರ ರಾತ್ರಿ ಪಾರ್ಟಿ ಮುಗಿಸಿಕೊಂಡು ಮಲ್ಲೇಶ್ಪಾಳ್ಯದ ಮನೆಗೆ ಹೋಗಲು ಯುವತಿ ಕ್ಯಾಬ್ ಬುಕ್ ಮಾಡಿದ್ದಳು. ... ಕುಂದಾಪುರ: ರಿವಾಲ್ವರ್ ತೋರಿಸಿ ಅಪಹರಿಸಿ ಮೊಬೈಲ್ ಅಂಗಡಿ ಮಾಲೀಕನಿಂದ ಲಕ್ಷಾಂತರ ರೂಪಾಯಿ ಲೂಟಿಗೈದ ದುಷ್ಕರ್ಮಿಗಳು ಕುಂದಾಪುರ(reporterkarnataka.com): ಮೊಬೈಲ್ ಅಂಗಡಿ ಮಾಲೀಕನಿಗೆ ದುಷ್ಕರ್ಮಿಗಳ ತಂಡವೊಂದು ರಿವಾಲ್ವರ್ ತೋರಿಸಿ ಲಕ್ಷಾಂತರ ರೂಪಾಯಿ ನಗದು ಹಾಗೂ ಸೊತ್ತುಗಳನ್ನು ಸುಲಿಗೆ ಮಾಡಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಬೈಂದೂರಿನ ಮುಸ್ತಾಫ್ ಎಂಬವರು ನಗದು ಹಾಗೂ ಸೊತ್ತು ಕಳೆದುಕೊಂಡ ಮೊಬೈಲ್ ಅಂಗಡಿ ಮ... ಮೊವಾಡಿ: ಸ್ನೇಹಿತರ ಜತೆ ಈಜುತ್ತಿದ್ದ ವೇಳೆ ನೀರು ಪಾಲಾದ ಯುವಕನ ಮೃತದೇಹ 2 ದಿನಗಳ ಬಳಿಕ ಪತ್ತೆ ಕುಂದಾಪುರ(reporterkarnataka.com): ಮೊವಾಡಿ ಸೇತುವೆ ಬಳಿ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ನದಿ ಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. ತ್ರಾಸಿ ಹೋಲಿಕ್ರಾಸ್ ಮಹೇಂದ್ರ (24) ನೀ... ಮಂಗಳೂರು: 3 ಮಂದಿ ಮಹಿಳೆಯರ ಮೇಲೆ ತಲವಾರಿನಿಂದ ಹಲ್ಲೆ; ನವೀನನಿಗಿದ್ದ ಆ ಹಳೆ ವೈಷಮ್ಯವಾದರೂ ಏನು? ಮಂಗಳೂರು(reporterkarnataka.com): ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಒಬ್ಬ ಸರಕಾರಿ ಸಿಬ್ಬಂದಿ ಮೂವರು ಮಹಿಳೆಯರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಹೇಯ ಘಟನೆಗೆ ಸೋಮವಾರ ಕಡಲನಗರಿ ಮಂಗಳೂರು ಸಾಕ್ಷಿಯಾಯಿತು. ನಗರದ ಕರಂಗಲಪಾಡಿ ಬಳಿಯ ಡಯಟ್ನಲ್ಲಿ ಈ ಘಟನೆ ನಡೆದಿದೆ. ಕುಂದಾಪುರ ಮೂಲದ ನವೀನ್ (31) ಎ... ಕಾರ್ಕಳ ಎಸ್ ವಿಟಿ ಪಿಯು ಕಾಲೇಜಿನ ಉಪನ್ಯಾಸಕಿ ಆತ್ಮಹತ್ಯೆಗೆ ಶರಣು: ಕಾರಣ ಇನ್ನೂ ನಿಗೂಢ ಕಾರ್ಕಳ(reporterkarnataka.com): ಎಸ್ ವಿ ಟಿ ಪಿಯು ಕಾಲೇಜಿನ ಉಪನ್ಯಾಸಕಿ ಪೆರ್ವಾಜೆ ನಿವಾಸಿ ಮಮತಾ ಶೆಟ್ಟಿ (42 )ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೋಮವಾರ ಅವರು ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ನಗರ ಠಾಣೆ ಯಲ... ಶಿರ್ಲಾಲು: ಗೋ ಕಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ನಡೆದ ಕೆಲವೇ ತಾಸಿನಲ್ಲಿ 2 ಹಸುಗಳ ರಕ್ಷಣೆ; ಭಜರಂಗ ದಳ ಕಾರ್ಯಾಚರಣೆ ಕಾರ್ಕಳ(reporterkarnataka.com): ಶಿರ್ಲಾಲಿನಲ್ಲಿ ಗೋ ಕಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯ ನಡೆದ ಕೆಲವೇ ತಾಸಿನಲ್ಲಿ ಮಾರುತಿ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಹಸುಗಳನ್ನು ರಕ್ಷಣೆ ಮಾಡಲಾಗಿದೆ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಜಂಟಿ ಮಿಂಚಿನ ಕಾರ್ಯಾಚರಣೆ ನಡೆಸಿದ್ದರು. ಕಾರು ಕ... « Previous Page 1 …255 256 257 258 259 … 279 Next Page » ಜಾಹೀರಾತು