Breaking | ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ; ನಟಿ, ಆ್ಯಂಕರ್ ಅನುಶ್ರೀ ಸಂಕಷ್ಟದಲ್ಲಿ ; ಮಂಗಳೂರು ಸಿಸಿಬಿ ಚಾರ್ಜ್ ಶೀಟ್ ನಲ್ಲಿ ಹೆಸರು... ಮಂಗಳೂರು(reporterkarnataka news): ಸ್ಯಾಂಡಲ್ ವುಡ್ ನಲ್ಲಿ ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ನಟಿ, ಆ್ಯಂಕಲ್ ಅನುಶ್ರೀ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎನ್ನಲಾಗಿದೆ. ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಬಂಧಿತ ಡ್ಯಾನ್ಸರ್ ಕಿಶೋರ್ ಶೆಟ್ಟಿ ವಿಚಾರಣೆ ವೇಳೆ ನೀಡಿದ... ಮೈಸೂರು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರು 7ನೇ ಆರೋಪಿಯನ್ನು ಬಂಧಿಸಿದ್ದು ಎಲ್ಲಿ? ಮೈಸೂರು (reporterkarnataka.com): ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಯ ಹಾಗೂ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಲಲಿತಾದ್ರಿಯಲ್ಲಿ ವಿದ್ಯಾರ್ಥಿನಿ ಮೇಲೆ 7 ಮಂದಿ ಸಾಮೂಹಿಕ ಅತ್ಯಾಚಾರವ... Latest Update | ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ದರ್ಶನಕ್ಕೆ ಅವಕಾಶ, ವಾರಾಂತ್ಯ ಭಕ್ತಾಧಿಗಳಿಗೆ ನಿರ್ಬಂಧ ಮಂಗಳೂರು(Reporterkarnataka.com) ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಹಿನ್ನಲೆ ಕಟೀಲು ಶ್ರೀ ದುರ್ಗಾಪರಮೇಶ್ವರಿ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ವಾರಾಂತ್... ಪಾಕಿಸ್ತಾನ ವಿರುದ್ಧ ಘೋಷಣೆ ಕೂಗಿದ ಮಹಿಳೆಯರ ಮೇಲೆ ಗುಂಡು ಹಾರಿಸಿದ ತಾಲಿಬಾನ್ ಕಾಬೂಲ್(reporterkarnataka.com) ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ನಲ್ಲಿ ಪಾಕಿಸ್ತಾನದ ವಿರುದ್ಧ ರ್ಯಾಲಿ ನಡೆಯುತ್ತಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ತಾಲಿಬಾನ್ ಗುಂಡಿನ ದಾಳಿ ನಡೆಸಿದ್ದು, ಮಕ್ಕಳೂ ಮಹಿಳೆಯರೂ ಸೇರಿದಂತೆ ಹಲವು ಮಂದಿ ಮೃತರಾಗಿದ್ದಾರೆ ಎಂದು ವರದಿಗಳಿಂದ ತಿಳಿದುಬಂ... ಹೆಡ್ ಕೋಚ್ ರವಿಶಾಸ್ತ್ರಿ ಬಳಿಕ ಬೌಲಿಂಗ್ ಹಾಗೂ ಫೀಲ್ಡಿಂಗ್ ಕೋಚ್ಗೂ ಕೋವಿಡ್ ಸೋಂಕು ದೃಢ ! ಲಂಡನ್(reporterkarnataka.com) ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ರವಿಶಾಸ್ತ್ರಿ ಕೊರೊನಾ ಪಾಸಿಟಿವ್ ಬಂದ ಒಂದು ದಿನದ ಬಳಿಕ ಬೌಲಿಂಗ್ ಕೋಚ್ ಭರತ್ ಅರುಣ್ ಹಾಗೂ ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರ ಕೋವಿಡ್-19 ಆರ್ಟಿ-ಪಿಸಿಆರ್ ಟೆಸ್ಟ್ ವರದಿಯೂ ಪಾಸಿಟಿವ್ ಬಂದಿದೆ ಎಂದು ಮೂಲಗ... ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆಗೆ ಸಚಿವ ಅಂಗಾರ ಸೂಚನೆ: ತಪ್ಪಿದ್ದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮದ ಎಚ್... ಮಂಗಳೂರು (reporterkarnataka.com.): ಕೋವಿಡ್-19 ಸೋಂಕು ಹೆಚ್ಚು ಕಂಡು ಬರುವ ಪ್ರದೇಶಗಳಲ್ಲಿ ಸಂಬಂಧಿಸಿದ ಆಯಾ ತಾಲೂಕುಗಳ ಆರೋಗ್ಯಾಧಿಕಾರಿಗಳು ಹೆಚ್ಚಿನ ತಪಾಸಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಈ ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾ... Breaking | ಅಂಗನವಾಡಿ ಕಟ್ಟಡ ಕಳಪೆ ಕಾಮಗಾರಿ: ಎಸಿಬಿಗೆ ದೂರು ನೀಡಿದಾತನ ಮೇಲೆ ಹಲ್ಲೆ: ಗ್ರಾಪಂ ಸದಸ್ಯರ ತಂಡದಿಂದ ಕೃತ್ಯ ಆರೋಪ ವಿಜಯನಗರ(reporterkarnataka.com): ಜಿಲ್ಲೆಯ ಕೂಡ್ಲಿಗಿ ತಾಲೂಕು ಮಾಕನಡಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರಿಹಟ್ಟಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಅಂಗನವಾಡಿ ಕೇಂದ್ರ ಬಿ ಕಟ್ಟಡದ ನಿರ್ಮಾಣ ಕಾಮಗಾರಿ ಕಳಪೆಯಾಗಿದೆ ಎಂದು ಲೋಕಾಯುಕ್ತರಿಗೆ ದೂರು ನೀಡಿದ್ದ ಅಜ್ಜಪ್ಪ ಎಂಬವರ ಮೇಲೆ ಹಲ್ಲೆ ... ಸಿಂದಗಿ | ಅತ್ಯಾಚಾರ ಆರೋಪಿ ಆತ್ಮಹತ್ಯೆ ಪ್ರಕರಣ : ಧಕ್ಷ ಅಧಿಕಾರಿ ನ್ಯಾಮಗೌಡ ವರ್ಗಾವಣೆ ವಿಜಯಪುರ(reporterkarnataka.com) ವಿಜಯಪುರ ಜಿಲ್ಲೆ ಸಿಂದಗಿ ಬಳಿ ನಡೆದ 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಹೊಸ ತಿರುವನ್ನು ಕಂಡುಕೊಂಡಿದೆ. ಕೆಲವು ದಿನಗಳ ಹಿಂದೆ ಅತ್ಯಾಚಾರ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಜನರ ಆಕ್ರೋಶಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆ ಕರ್... ವಿಜಯನಗರ ಹೊಸಕೇರಿ: ಶ್ರೀವೀರಭದ್ರೇಶ್ವರ ದೇವಸ್ಥಾನದ ಹುಂಡಿಗೆ ಕನ್ನ; ಇದು 2ನೇ ಬಾರಿ ಕಳ್ಳತನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಹಗರಿಬೊಮ್ಮನಹಳ್ಳಿ ತಾಲೂಕು ಹೊಸಕೇರಿ ಶ್ರೀವೀರಭದ್ರೇಶ್ವರ ದೇವಸ್ಥಾನದಲ್ಲಿ ಸೆ4ರಂದು ಮಧ್ಯರಾತ್ರಿ ದೇವರ ಹುಂಡಿ ಕಳ್ಳತನ ಮಾಡಲಾಗಿದೆ. ಸ್ಥಳಕ್ಕೆ ಕೂಡ್ಲಿಗಿ ಪೊಲ... ವಿಜಯಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ : ಆತಂಕಕ್ಕೊಳಗಾದ ಜನ ; ಭಯ ಬೇಡ ಎಂದ ಅಧಿಕಾರಿಗಳು ವಿಜಯಪುರ (Reporterkarnataka.com) ವಿಜಯಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದು ರಸ್ತೆಯಲ್ಲಿ ಸುರಕ್ಷಿತರಾಗಿರಲು ರಸ್ತೆಯಲ್ಲಿ ನಿಂತುಕೊಂಡಿದ್ದಾರೆ. ಭೂಮಿಯಿಂದ ಭಯಂಕರ ಶಬ್ದ ಕೇಳಿ ಬಂದಿದ್ದು, ಗ್ರಾಮಸ್ಥರು ಭೂಕಂಪನವೆನ್ನುವ ಭೀತಿಯಿಂದ ನಡು... « Previous Page 1 …259 260 261 262 263 … 280 Next Page » ಜಾಹೀರಾತು