ಸ್ಮಾರ್ಟ್ ಸಿಟಿಯ ಸರ್ವಿಸ್ ಬಸ್ಟ್ಯಾಂಡಲ್ಲಿ ಸಿಟಿ ಬಸ್ ಹತ್ತುವುದೇ ದೊಡ್ಡ ಸಾಹಸ.! ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnataka.com ಸ್ಮಾರ್ಟ್ ಸಿಟಿಯಾಗುವ ಕನಸು ಕಾಣುತ್ತಿರುವ ಮಂಗಳೂರು ಮಹಾನಗರದ ಹೃದಯ ಭಾಗದಲ್ಲಿರುವ ಸರ್ವೀಸ್ ಬಸ್ ಸ್ಟ್ಯಾಂಡ್ನ ಪರಿಸ್ಥಿತಿ ಮಾತ್ರ ಹೇಳತೀರದಷ್ಟು ಹದಗೆಟ್ಟು ಹೋಗಿದೆ. ಸರ್ವಿಸ್ ಹಾಗೂ ಸಿಟಿ ಬಸ್ಗಳನ್ನು ಈಗ ಒಂದೇ ಕಡೆ ತಂಗುವಂ... ಆ.14 ವಿಭಜನೆಯ ಭೀಕರ ನೆನಪಿನ ದಿನವಾಗಿ ಆಚರಣೆ : ಪ್ರಧಾನಿ ಮೋದಿ ಟ್ವೀಟ್ ದೆಹಲಿ(ReporterKarnataka.com) ಆಗಸ್ಟ್ 14ನ್ನು 'ವಿಭಜನೆ ಭೀಕರ ನೆನಪಿನ ದಿನ'ವಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದ್ದಾರೆ. 'ವಿಭಜನೆಯ ನೋವುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ' ಎಂದು ಪ್ರಧಾನಿ ಮೋದಿ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಲಕ್ಷಾಂತರ ಸ... ಸಿದ್ಧಿ ಸಮುದಾಯದ ನಾಯಕ, ಕರ್ನಾಟಕದ ನೆಲ್ಸನ್ ಮಂಡೇಲಾ ಎಂದೇ ಖ್ಯಾತರಾದ ಡಿಯಾಗೋ ಇನ್ನಿಲ್ಲ ಕಾರವಾರ(reporterkarnataka.com): ಸಿದ್ಧಿ ಸಮುದಾಯದ ನಾಯಕ, ಹೋರಾಟಗಾರ, ಕರ್ನಾಟಕದ ನೆಲ್ಸನ್ ಮಂಡೇಲಾ ಎಂದೇ ಖ್ಯಾತರಾದ ಯಲ್ಲಾಪುರ ತೊಟ್ಟಿಲ್ಗುಂಡಿಯ ( ಹಳಿಯಾಳ ) ಡಿಯಾಗೋ ಬಸ್ತ್ಯಾವ್ ಸಿದ್ಧಿ ನಿಧನರಾಗಿದ್ದಾರೆ. ಡಿಯಾಗೋ ಅವರು ತನ್ನ ಬದುಕಿನ ಪೂರ್ತಿ ಸಿದ್ಧಿ ಸಮುದಾಯದ ವಿಕಸನ, ಪಶ್ಚಿಮ ಘಟ್ಟ ಸ... ಮತ್ತೊಮ್ಮೆ ಸೆಂಟ್ ಫ್ಯಾಕ್ಟರಿಯಲ್ಲಿ ಬೆಂಕಿ : ಹೊಗೆಮಯ ವಾತಾವರಣಕ್ಕೆ ಬೆಚ್ಚಿದ ಸ್ಥಳೀಯರು ಬಜಪೆ(reporterkarnataka.com) ಮಂಗಳೂರು ನಗರದ ಹೊರವಲಯದ ಸುರತ್ಕಲ್ ಸಮೀಪದ ಎಸ್ಇಝಡ್ನ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಗುರುವಾರ ಮತ್ತೊಮ್ಮೆ ಬೆಂಕಿ ಅವಘಡ ಸಂಭವಿಸಿದೆ ಭಾರೀ ಪ್ರಮಾಣದ ಹೊಗೆ ಹರಡಿಕೊಂಡು ಸ್ಥಳೀಯರು ಭಯಭೀತರಾದ ಘಟನೆ ನೆಲ್ಲಿದಡಿಯಲ್ಲಿ ಇರುವ ಈ ಫ್ಯಾಕ್... ಹೋಮ್ ಐಸೋಲೇಶನ್ ಬೇಡ, ಕೋವಿಡ್ ಕೇರ್ ಸೆಂಟರ್ ಗಳಿಗೆ ಕಳುಹಿಸಿ: ಸಿಎಂ ಬೊಮ್ಮಾಯಿ ಖಡಕ್ ಸೂಚನೆ ಮಂಗಳೂರು(reporterkarnataka.com): ಕೊರೊನಾ ಸೋಂಕು ಹಬ್ಬುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಹೋಮ್ ಐಸೋಲೇಶನ್ ಬಿಟ್ಟು ಕೋವಿಡ್ ಕೇರ್ ಸೆಂಟರ್ ಗಳಿಗೆ ಸೋಂಕಿತರನ್ನು ವರ್ಗಾಯಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಪ್ರಸ್ತುತ ಶೇ.80ರ... ಮುಖ್ಯಮಂತ್ರಿ ಬೊಮ್ಮಾಯಿಗೆ ಮಂಗಳೂರಿನಲ್ಲಿ ಭವ್ಯ ಸ್ವಾಗತ: ಆರತಿ ಎತ್ತಿ ಶುಭ ಕೋರಿದ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರಿಗೆ ಆಗಮಿಸಿದರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿತ್ತು. ಮುಖ್ಯಮಂತ್ರಿ ಅವರು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ... ಸಿಎಂ ಸ್ವಾಗತಕ್ಕೆ ಭರ್ಜರಿ ತಯಾರಿ : ಸ್ಥಳೀಯಾಡಳಿತದಿಂದ ನಡೆಯಿತು ಕಣ್ಕಟ್ಟಿನ ರಸ್ತೆ ರಿಪೇರಿ.!! ಮಂಗಳೂರು(Reporterkarnataka.com) ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ್ ಬೊಮ್ಮಾಯಿ ಇದೇ ಮೊದಲ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಸಿಎಂ ಸ್ವಾಗತಕ್ಕೆ ಕೆಂಜಾರು ಹಾಗೂ ಮರವೂರು ಸೇತುವೆಯಲ್ಲಿ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ. ಇದರ ಜತೆಗೆ ಮಂಗಳೂರು ವಿಮಾನ ನ... ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಪಾಪಿ ಚಿಕ್ಕಪ್ಪನಿಂದ ಅತ್ಯಾಚಾರ: ಫೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ ಮೂಡುಬಿದಿರೆ(reporterkarnataka.com): ಅಪ್ರಾಪ್ತ ವಯಸ್ಸಿನ ಸ್ವಂತ ಅಣ್ಣನ ಮಗಳ ಮೇಲೆ ಚಿಕ್ಕಪ್ಪ ಅತ್ಯಾಚಾರ ನಡೆಸಿದ ಭಯಾನಕ ಘಟನೆ ಮೂಡುಬಿದಿರೆ ಠಾಣೆ ವ್ಯಾಪ್ತಿಯ ತೆಂಕಮಿಜಾರು ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ಗೆಳತಿಯರು ಜ... ಬಿಕರ್ಣಕಟ್ಟೆ ಸಮೀಪ ಭೀಕರ ಲಾರಿ- ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು ಮಂಗಳೂರು(reporterkarnataka.com): ನಗರದ ನಂತೂರು ಜಂಕ್ಷನ್ ಸಮೀಪದ ಬಿಕರ್ನಕಟ್ಟೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಉಳಾಯಿಬೆಟ್ಟು ನಿವಾಸಿ ದಯಾನಂದ ಎಂದು ಗುರುತಿಸಲಾಗಿದೆ. ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಫಘಾ... ಲೇಟ್ ಆಗಿ ಸಭೆಗೆ ಎಂಟ್ರಿ ಕೊಟ್ಟ ಅಧಿಕಾರಿಗೆ ಸಚಿವ ಸುನಿಲ್ ಕುಮಾರ್ ಗೇಟ್ ಪಾಸ್ ! : ನಂತರ ನಡೆಯಿತು ಫುಲ್ ಕ್ಲಾಸ್ !! ಕಾರ್ಕಳ(reporterkarnataka.com): ತಡವಾಗಿ ಸಭೆಗೆ ಆಗಮಿಸಿದ ಅಧಿಕಾರಿಯನ್ನು ನೂತನ ಸಚಿವ ಗೇಟ್ ಔಟ್ ಮಾಡಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಭೆ ಮುಗಿಯುವ ವರೆಗೆ ಹೊರಗಡೆ ನಿಂತಿದ್ದ ಅಧಿಕಾರಿಗೆ ಸಚಿವರು ನಂತರ ಫುಲ್ ಕ್ಲಾಸ್ ಕೂಡ ತೆಗೆದುಕೊಂಡರು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸು... « Previous Page 1 …264 265 266 267 268 … 280 Next Page » ಜಾಹೀರಾತು