ವಿಧಾನ ಪರಿಷತ್ ಚುನಾವಣೆ: ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನ ಮಂಜುನಾಥ ಭಂಡಾರಿ ಗೆಲುವು ಮಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ಗೆ ಉಡುಪಿ- ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ತಲಾ ಒಂದು ಸ್ಥಾನ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್... ಅಂತರ್ ರಾಜ್ಯ ಗಡಿಯಲ್ಲಿ 2 ಕೋಟಿ ರೂ. ಮೌಲ್ಯದ ಭಾರಿ ಗಾಂಜಾ ಪತ್ತೆ: ಲಾರಿ, ಪಿಕ್ ಅಪ್ ವಾಹನ ವಶಕ್ಕೆ: 3 ಮಂದಿ ಬಂಧನ ವೀರಾಜಪೇಟೆ(reporterkarnataka.com): ಅಂತರ್ ರಾಜ್ಯ ರಹದಾರಿಯನ್ನು ಪಡೆದಿರುವ ಲಾರಿಯಲ್ಲಿ ಅಂದ್ರಪ್ರದೇಶದಿಂದ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 227 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ವಿವಿಧ ರಾಜ್ಯಗಳ ಗಡಿಯನ್ನು ಪ್ರವೇಶ ಮಾಡಿ ಕೇರಳ ರಾಜ್ಯದಲ್ಲಿ ಮಾರಾಟ ಮಾಡಲು ಉದ್ದೇಶಿಸ... 28 ವರ್ಷ ಹಳೆಯ ನಕಲಿ ಅಂಕಪಟ್ಟಿ ಪ್ರಕರಣ: ಅಯೋಧ್ಯೆ ಬಿಜೆಪಿ ಶಾಸಕ ಅನರ್ಹ; 5 ವರ್ಷ ಜೈಲು ಲಕ್ನೋ(reporterkarnataka.com): ಅಯೋಧ್ಯೆಯ ಗೋಸಾಯಿಗಂಜ್ ಕ್ಷೇತ್ರದ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ಕಾಲೇಜು ಪ್ರವೇಶ ಪಡೆಯುವಾಗ ನಕಲಿ ಅಂಕ ಪಟ್ಟಿ ಬಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿ ಜೈಲು ಶಿಕ್ಷೆ ವಿಧಿಸಿ... ಬೋಂದೆಲ್ : ಮಣ್ಣಿನಡಿ ಸಿಲುಕಿದ ಮಹಿಳೆ ಮತ್ತು ಮಗು ; ಮಹಿಳೆ ಗಂಭೀರ, ಮಗು ಪಾರು ಬೋಂದೆಲ್ (Reporter Karnataka) ಮಂಗಳೂರು ನಗರದ ಹೊರವಲಯದ ಬೊಂದೇಲ್ ಕೃಷ್ಣ ನಗರದಲ್ಲಿ ತಡೆಗೋಡೆ ಕುಸಿದು ಮಗು ಹಾಗೂ ಮಹಿಳೆ ಮಣ್ಣಿನಡಿಗೆ ಸಿಲುಕಿದ ಘಟನೆ ನಡೆದಿದೆ. ಅಲ್ಲೆ ಇದ್ದ ಸ್ಥಳೀಯರು ಹಾಗೂ ಕಾರ್ಮಿಕರು ತಕ್ಷಣ ಕಾರ್ಯಾಚರಣೆ ನಡೆಸಿದ್ದರಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ ಆದರೆ ಮಹಿಳೆಯ ಸ್ಥ... ರಾಷ್ಟ್ರೀಯ ಹೆದ್ದಾರಿ ಅಪಘಾತ: 2020ರಲ್ಲಿ 47,984 ಮಂದಿ ಬಲಿ: ಮೃತರ ಸಂಖ್ಯೆ ಇಳಿಮುಖ ಹೊಸದಿಲ್ಲಿ(reporterkarnataka. com): ಎಕ್ಸ್ ಪ್ರೆಸ್ ವೇ ಸೇರಿದಂತೆ ಭಾರತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ 2020ರಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ ಸುಮಾರು 47,984 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಸರಕಾರ ಲೋಕಸಭೆಯಲ್ಲಿ ತಿಳಿಸಿದೆ. 2019ರಲ್ಲಿ ಎಕ್ಸ್ ಪ್ರೆಸ್ ವೇ ಸೇರಿದಂತೆ ರಾಷ್ಟ್ರೀಯ ಹ... ಕಾಪು: ಮನೆಗೆ ನುಗ್ಗಿ 4 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವುಗೈದ ಚೋರರು ಕಾಪು(reporterkarnataka.com): ಮನೆಗೆ ನುಗ್ಗಿದ ದುಷ್ಕರ್ಮಿಗಳು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕಾಪುವಿನ ಏಣಗುಡ್ಡೆ ಗ್ರಾಮ ಅಚ್ಚಡ ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜೋಸ್ ಫಿನ್ ಲೋಬೋ(75) ಎಂಬವ ಮನೆಯಲ್ಲಿ ಕಳ್ಳತನ ನಡೆದಿದೆ. ಇವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದ... ಬೈಂದೂರು: ಅಪ್ರಾಪ್ತ ನಾದಿನಿಯ ಅತ್ಯಾಚಾರಗೈದ ಅಪರಾಧಿಗೆ 10 ವರ್ಷ ಶಿಕ್ಷೆ: 20 ಸಾವಿರ ದಂಡ ಕುಂದಾಪುರ(reporterkarnataka.com): ಪತ್ನಿಯ ತಂಗಿಯ(ನಾದಿನಿ) ಮೇಲೆ ಅತ್ಯಾಚಾರಗೈದ ಪ್ರಕರಣದ ಆರೋಪಿಗೆ ಪೋಕ್ಸೋ ನ್ಯಾಯಾಲಯ 10 ವರ್ಷ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧ... ಸಾಣೂರು: ಬೈಕ್ ಅಪಘಾತ; ಇಬ್ಬರಿಗೆ ತೀವ್ರ ಗಾಯ; ಮಣಿಪಾಲ ಆಸ್ಪತ್ರೆಗೆ ದಾಖಲು ಕಾರ್ಕಳ(reporterkarnataka.com); ಸಾಣೂರು ಪರ್ಪಲೆ ತಿರುವಿನ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಸಬಾದ ತೆಳ್ಳಾರ್ ಕೋಲ್ ಪಲ್ಕೆ ಶಬರಿ ಆಶ್ರಮದ ನಿಶಾಂತ್ ಹಾಗೂ ಶಾಶ್ವತ್ ಎಂಬುವರು ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ... ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಇಬ್ಬರು ರೈತರು ಸೇರಿ 4 ಮಂದಿ ದಾರುಣ ಸಾವು ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail. ಈರುಳ್ಳಿ ಸಾಗಿಸುತ್ತಿದ್ದ ಐಷರ್ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ರೈತರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿ... ಚಂದನವನವನ್ನು ಅಗಲಿದ ಹಿರಿಯ ನಟ ಶಿವರಾಮ್ ; ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಇನ್ನೊಂದು ಹೊಡೆತ ಬಿದ್ದಂತಾಗಿದೆ. ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು, ಕೋಮಾಗೆ ಸ್ಥಿತಿಗೆ ತಲುಪಿದ್ದರೆಂದು ಶುಕ್ರವಾರ ಹೇ... « Previous Page 1 …270 271 272 273 274 … 309 Next Page » ಜಾಹೀರಾತು