ದಿಲ್ಲಿಯಲ್ಲಿ ಅಪಾಯದ ಮಟ್ಟಕ್ಕೇರಿದ ವಾಯು ಮಾಲಿನ್ಯ; ಹಲವರಲ್ಲಿ ಗಂಟಲು, ಕಣ್ಣು ತುರಿಕೆ ಹೊಸದಿಲ್ಲಿ(reporterkarnataka.com): ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟವು ಇಂದು ಬೆಳಗ್ಗೆ ಅಪಾಯಕಾರಿ ಹಂತಕ್ಕೆ ತಲುಪಿತ್ತು. ಜನಪಥ್ನಲ್ಲಿ ಇಂದು ಬೆಳಿಗ್ಗೆ ಮಾಲಿನ್ಯ ಮಾಪಕ 2.5 ಸಾಂದ್ರತೆಯು 655.07 ರಷ್ಟಿತ್ತು. ದೆಹಲಿಯ ಆಕಾಶವನ್ನು ದಟ್ಟವಾದ ಹೊಗೆಯ ಹೊದಿಕೆಯು ಆವರಿಸಿದೆ , ಹಲವರು... ಕಾರ್ಕಳ: ಬಾವಿ ಹಗ್ಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ನೇಣು ಗಂಟು ಜಾರಿ ಬಾವಿಗೆ ಬಿದ್ದು ಸಾವು ಕಾರ್ಕಳ(reporterkarnataka.com): ಬಾವಿಯ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಲು ಹೋದಂತಹ ವ್ಯಕ್ತಿ, ನೇಣಿನ ಗಂಟು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಾಳ ಗ್ರಾಮದ ಮಂಜಲ್ತಾರು ಕಡಾರಿ ಬಳಿ ನಡೆದಿದೆ. ಕಡಾರಿ ಬಳಿ ನಿವಾಸಿ ಸುಂದರಿ ಎಂಬವರ ಮಗ ಭೋಜ (37) ನೇಣಿಗೆ ಶರಣಾದ ವ್ಯಕ್ತಿ. ಅ... 8 ದಿನ ಕಳೆದರೂ ದುರಸ್ತಿ ಕಾಣದ ಮೂಡಿಗೆರೆ ಸರಕಾರಿ ಆಸ್ಪತ್ರೆ ಡಯಾಲಿಸೀಸ್ ಯಂತ್ರ!; ಉಸಿರು ಬಿಗಿ ಹಿಡಿದ ಕಿಡ್ನಿ ರೋಗಿಗಳು!! ಸಂತೋಷ್ ಅತ್ತಿಗೆರೆ ಮೂಡಿಗೆರೆ info.reporterkarnataka@gmail.com ಮೂಡಿಗೆರೆ ಎಂಜಿಎಂ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸೀಸ್ ಘಟಕದ ಯಂತ್ರ ಕೆಟ್ಟು ಹೋಗಿ 8 ದಿನಗಳು ಕಳೆದಿದ್ದು, ಇನ್ನೂ ದುರಸ್ತಿ ಭಾಗ್ಯ ಕಂಡಿಲ್ಲ. ಇದೇ ಆಸ್ಪತ್ರೆಯನ್ನು ನಂಬಿ ಬದುಕಿರುವ ಕಿಡ್ನಿ ಸಮಸ್ಯೆಯ ನೂರಾರು ರೋಗಿಗಳು ಚ... ಮಂಗಳೂರು: ದೀಪಾವಳಿ ದಿನವೇ ರಥಬೀದಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಟೂರ್ ಮೆನೇಜರ್ ಭೀಕರ ಕೊಲೆ ಮಂಗಳೂರು(reporterkarnataka.com): ನಗರದ ಕಾರ್ ಸ್ಟ್ರೀಟ್ ನ ಅಪಾರ್ಟ್ ವೊಂದರಲ್ಲಿ ಬುಧವಾರ ರಾತ್ರಿ ವಿನಾಯಕ ಕಾಮತ್ ಎಂಬುವರನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ಅದೇ ಅಪಾರ್ಟ್ ಮೆಂಟಿನ ನಿವಾಸಿಗಳಾದ ಕೃಷ್ಣಾನಂದ ಕಿಣಿ ಹಾಗೂ ಅವರ ಮಗ ಅವಿನಾಶ್ ಕಿಣಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ ಎಂದ... ಕಾಫಿನಾಡಿನಲ್ಲಿ ನಡುರಸ್ತೆಯಲ್ಲೇ ಯುವಕನ ಬೆನ್ನಟ್ಟಿ ಕೊಲೆ: ದುಷ್ಕರ್ಮಿಗಳು ಪರಾರಿ; ಎಸ್ಪಿ ಸ್ಥಳಕ್ಕೆ ಭೇಟಿ ಚಿಕ್ಕಮಗಳೂರು(reporterkarnataka.com) : ಕಾಫಿನಾಡಲ್ಲಿ ಬೆಳ್ಳಂಬೆಳಗ್ಗೆ ಯುವಕನ ಕಗ್ಗೊಲೆ ನಡೆದಿದೆ.ನಡು ರಸ್ತೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆಗೈದು ಕೊಲೆ ಮಾಡಲಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಈ ಪೈಶಾಚಿಕ ಘಟನೆ ನಡೆದಿದೆ. ಪ್ರಕೃತ್(29) ಕೊಲೆಗೀಡಾದ ದುರ್... ಗೆಳತಿಗೆ ಸುತ್ತಾಡಲು ಸಾಲುತ್ತಿರಲಿಲ್ಲ ಸಂಬಳ : ಕೆಲಸ ಬಿಟ್ಟು ಸರಗಳ್ಳತನ ಶುರು ಮಾಡಿಕೊಂಡ ಸಿವಿಲ್ ಎಂಜಿನಿಯರ್ ಮುಂಬಯಿ (Reporterkarnataka.com) ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಸಿಗೋ ಸ್ವಲ್ಪ ಸಂಬಳದಲ್ಲಿ ಇಡೀ ಸಂಸಾರವನ್ನು ನೋಡಿಕೊಳ್ಳುವವರ ನಡುವೆ ಇಲ್ಲೊಬ್ಬ ಭೂಪ ತನ್ನ ಗರ್ಲ್ ಫ್ರೆಂಡ್ಗೆ ಸುತ್ತಾಡಲು ಸಂಬಳ ಸಾಲುವುದಿಲ್ಲವೆಂದು ಸಿವಿಲ್ ಇಂಜಿನಿಯರಿಂಗ್ ಕೆಲಸ ಬಿಟ್ಟು ಸರ ಕಳ್ಳತನದ ದಂಧೆಗೆ ಇಳಿದ ಘಟನೆ... ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ: ಯಾವೆಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ? ಬೆಂಗಳೂರು(reporterkarnataka.com): ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗ... ವಾಹನಗಳ ಬ್ಯಾಟರಿ ಕಳವು ಪ್ರಕರಣ: 5 ಮಂದಿ ಆರೋಪಿಗಳ ಬಂಧನ; 2.21 ಲಕ್ಷ ರೂ. ಮೌಲ್ಯದ ಸೊತ್ತು ವಶ ಕಾಪು(reporterkarnataka.com): ವಾಹನಗಳ ಬ್ಯಾಟರಿ ಕಳವುಗೈಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ಕಾಪು ಇನ್ಸ್ ಪೆಕ್ಟರ್ ಪ್ರಕಾಶ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಬಂಧಿತರನ್ನು ಕಾಪು ಮಾರಿಗುಡಿ ದೇವಸ್ಥಾನದ ಬಳಿಯ ನಿವಾಸಿ ಶರೀಫ್ (35), ಕಳತ್ತೂರು ಚಂದ್ರನಗರ ಜನತಾ ಕಾ... ಮೂಡಿಗೆರೆ: ಸ್ಕೂಟರ್ ನಲ್ಲಿ ಸಾಗಿಸುತ್ತಿದ್ದ 130 ಗ್ರಾಂ ಒಣ ಗಾಂಜಾ ವಶ; ಇಬ್ಬರ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಪಟ್ಟಣ ಪಂಚಾಯಿತಿಯ ವಾಟರ್ ಪಂಪ್ ಹೌಸ್ ಬಳಿ ಸ್ಕೂಟರೊಂದರಲ್ಲಿ ಸಾಗಿಸುತ್ತಿದ್ದ 130 ಗ್ರಾಂ ಒಣ ಗಾಂಜವನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಬಿಳಗುಳ ಗ್ರಾಮದ ಸಾಗರ್ ( 20) ಹಾಗೂ ಮೂಡ... ಮಾರುತಿ ಒಮ್ನಿ- ಸ್ಯಾಂಟ್ರೋ ಡಿಕ್ಕಿ: ಭದ್ರಾವತಿಗೆ ತೆರಳುತ್ತಿದ್ದ 4 ಮಂದಿ ಪ್ರಯಾಣಿಕರಿಗೆ ಗಾಯ ಕಾರ್ಕಳ(reporterkarnataka.com): ಹಿರ್ಗಾನ ಶಾಲೆಯ ಸಮೀಪ ಎರಡು ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ವಿಶ್ವನಾಥ(60), ಮಲ್ಲಿಕಾರ್ಜುನ(70), ಸಿದ್ಧೇಶಪ್ಪ(60), ಅರುಣಾ(40) ಎಂದು ಗುರುತಿಸಲಾಗಿದೆ. ಹೆಬ್ರಿಯಿಂದ... « Previous Page 1 …276 277 278 279 280 … 309 Next Page » ಜಾಹೀರಾತು