Important News : ಬಾಕಿ ಉಳಿದಿರುವ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ ಮಂಗಳೂರು(ReporterKarnataka.com) ಕೊರೊನಾ ಕಾರಣದಿಂದ ಬಾಕಿ ಉಳಿದಿರುವ ಮಂಗಳೂರು ವಿಶ್ವವಿದ್ಯಾಲಯ ಅಧೀನ ಕಾಲೇಜುಗಳ ಪದವಿ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ ನಡೆಸಿದ್ದು, ಈ ಕುರಿತ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಕಳುಹಿಸಿ ಅನುಮತಿ ಪಡೆಯಲು ತೀರ್ಮಾನಿಸಿದೆ ಎನ್ನಲಾಗಿ... ಹಳೆಯಂಗಡಿ: ದುರ್ಗಾಪರಮೇಶ್ವರಿ ವಿನಾಯಕ ಮಠದಿಂದ ದೇವರ ಚಿನ್ನ- ಬೆಳ್ಳಿಯ ಆಭರಣ, ಕಾಣಿಕೆ ಡಬ್ಬಿ ಕಳವು ಹಳೆಯಂಗಡಿ(reporterkarnataka news): ಇಲ್ಲಿನ ಪಂಡಿತ್ ಹರಿಭಟ್ ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠಕ್ಕೆ ಮಂಗಳವಾರ ನುಗ್ಗಿದ ಕಳ್ಳರು ದೇವರ ಚಿನ್ನ ಮತ್ತು ಬೆಳ್ಳಿಯ ಆಭರಣ ಹಾಗೂ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ವಿಶ್ವಕರ್ಮ ಸಮುದಾಯದ ಪುರಾತನ ಮಠ ಇದಾಗಿದ... ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಶಿಕ್ಷೆಗೊಳಗಾದ ಪತ್ನಿ, ಪುತ್ರನಿಂದ ಹೈಕೋರ್ಟ್ ಗೆ ಮೇಲ್ಮನವಿ ಉಡುಪಿ(reporterkarnataka news): ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ಪುತ್ರ ನವನೀತ ಶೆಟ್ಟಿ ಅವರು ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ಕೋರಿ ಹೈಕ... ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಬೆಂಕಿ ದುರಂತ : 39 ಸಾವು ಕೈರೊ (Reporterkarnataka.com) ದಕ್ಷಿಣ ಇರಾಕ್ ನ ನಾಸಿರಿಯಾದ ಕೊರೊನಾ ವೈರಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ. ಬೆಂಕಿಯನ್ನು ನಿಯಂತ್... ರಾಜಸ್ತಾನ: ಸೆಲ್ಫಿ ತೆಗೆಯುವಾಗ ಸಿಡಿಲು ಬಡಿದು 11 ಮಂದಿ ದಾರುಣ ಸಾವು; 5 ಲಕ್ಷ ರೂ. ಪರಿಹಾರ ಘೋಷಣೆ ಜೈಪುರ: ರಾಜಸ್ತಾನದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮಳೆಯಲ್ಲೇ ಸೆಲ್ಫಿ ತೆಗೆಯಲು ಹೋದ 11 ಮಂದಿ ಸಿಡಿಲಿನಾಘಾತಕ್ಕೆ ಮೃತಪಟ್ಟಿದ್ದಾರೆ. ಜೈಪುರದಲ್ಲಿ ಈ ದುರ್ಘಟನೆ ನಡೆದಿದೆ. ಸಿಡಿಲು ಬರುತ್ತಿರುವಾಗ ಸೆಲ್ಫಿ ಕ್ಲಿಕ್ಕಿಸಿದ್ದು ಜೀವಕ್ಕೆ ಕುತ್ತು ತಂದಿದೆ. ಮೃತಪಟ್ಟವರ ಕುಟುಂ... ಬೆಂಗಳೂರು ಪೊಲೀಸರಿಂದ ಭಾರಿ ಕಾರ್ಯಾಚರಣೆ: 454 ರೌಡಿಗಳ ಮನೆ ಮೇಲೆ ದಾಳಿ; 405 ಮಂದಿ ಖಾಕಿ ವಶಕ್ಕೆ ಬೆಂಗಳೂರು(reporterkarnataka news): ಬೆಂಗಳೂರು ಪೊಲೀಸ್ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರಿ ಕಾರ್ಯಾಚರಣೆ ನಡೆಸಲಾಗಿದೆ. 454 ರೌಡಿಗಳ ಮನೆ ಮೇಲೆ ದಾಳಿ ನಡೆಸಿದ ಖಾಕಿ ಪಡೆ ರೌಡಿಸಂನಲ್ಲಿ ತೊಡಗಿಸಿಕೊಂಡಿರುವ 405 ಮಂದಿಯನ್ನು ವಶಕ್ಕೆ ಪಡೆದಿದೆ. ದಕ್ಷಿಣ ವಿಭಾಗದ ಪೊಲೀಸರು ಈ ಕಾರ್ಯಾಚರಣೆ ನ... Breaking | ರಿಕ್ಷಾ ಚಾಲಕನ ಮೇಲೆ ಬಸ್ ಕಂಡಕ್ಟರ್, ಡ್ರೈವರ್ನಿಂದ ಮಾರಣಾಂತಿಕ ಹಲ್ಲೆ ಸುರತ್ಕಲ್ (reporterkarnataka.com) ಸುರತ್ಕಲ್ ಸೂರಜ್ ಹೊಟೇಲ್ ಬಳಿ ರಿಕ್ಷಾ ಚಾಲಕನನ್ನು ಕೊಹಿನೂರ್ ಬಸ್ ನ ಕಂಡಕ್ಟರ್ , ಡ್ರೈವರ್ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆಗೈದ ಘಟನೆ ಸಂಭವಿಸಿದೆ. ಈ ಸಂದರ್ಭ ರಿಕ್ಷಾ ಚಾಲಕ ಸುಧಾಕರ ಚೇಳಾರ್ ಗಂಭಿರ ಗಾಯಗೊಂಡಿದ್ದು, ಅವರನ್ನು ಪದ್ಮಾವತಿ ಆಸ್ಪತ್ರೆಗೆ ದಾಖ... ವೈರಲ್ ಆಗ್ತ ಇದೆ ಕಾರ್ಯಕರ್ತರೊಬ್ಬರ ಹೆಗಲ ಮೇಲೆ ಕೈ ಹಾಕಿ ನಡೆವ ಕೋಟ ಶ್ರೀನಿವಾಸ ಪೂಜಾರಿಯವರ ಫೋಟೊ ಮಂಗಳೂರು (reporterkarnataka.com) ನಿನ್ನೆಯಿಂದ ವೈರಲ್ ಆಗ್ತ ಇದೆ ಸಾಮಾನ್ಯ ಕಾರ್ಯಕರ್ತನೊಬ್ಬನ ಹೆಗಲ ಮೇಲೆ ಕೈ ಹಾಕಿದ ಕೋಟ ಶ್ರೀನಿವಾಸ ಪೂಜಾರಿ ಅವರ ಫೋಟೊ. ನಿನ್ನೆ ಡಿಕೆಶಿ ಕಾರ್ಯಕರ್ತರೊಬ್ಬರ ಕೆನ್ನೆಗೆ ಬಾರಿಸಿದ ಘಟನೆಗೆ ಪ್ರತಿಯಾಗಿ ಇಂದು ಬಿಜೆಪಿಗರ ಬಣದಲ್ಲಿ ನಾಯಕರ ಜತೆಗಿರುವ ಫೋಟೊಗಳು ಹ... ಕುಡಿತಕ್ಕೆ ಹಣ ನೀಡಿಲ್ಲ ಎಂದು ಹತ್ತಬ್ಬೆಯನ್ನೇ ಹೊಡೆದು ಕೊಂದ ಪಾಪಿ ಪುತ್ರ: ದಿನಾ ಹಣಕ್ಕಾಗಿ ಪೀಡಿಸುತ್ತಿದ್ದ ದುರುಳ ಶ್ಯಾಮಲಾ ಶಿವಪ್ರಸಾದ್ ಚಳ್ಳಕೆರೆ info.reporterkarnataka@gmail.com ಸಾರಾಯಿ ಕುಡಿಯಲು ಹಣ ನೀಡಲಿಲ್ಲ ಎಂದು ಪಾಪಿ ಪುತ್ರನೊಬ್ಬ ಹೆತ್ತಬ್ಬೆಯನ್ನೇ ಹೊಡೆದು ಸಾಯಿಸಿದ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ರತ್ನಮ್ಮ(45) ಎಂಬವರು ತನ್ನ 2... ಜೀತ ಇನ್ನೂ ಜೀವಂತ!: ಸುಳ್ಯದ ಕರಿಕಳಂನಲ್ಲಿ ಬಾಲ ಕಾರ್ಮಿಕ ಪದ್ಧತಿ ಬೆಳಕಿಗೆ; ಜಮೀನ್ದಾರನ ಮನೆಯಲ್ಲಿ 8-10 ಮಕ್ಕಳು ಪತ್ತೆ !! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಬುದ್ಧಿವಂತರ ನಾಡು ಎಂದು ಕರೆಸಿಕೊಳ್ಳುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲರು ತಲೆ ತಗ್ಗಿಸುವಂತಹ ಘಟನೆ ಬೆಳಕಿಗೆ ಬಂದಿದೆ. ಬಚ್ ಪನ್ ಬಚಾವೋ ಸಂಸ್ಥೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಸೇರಿದಂತೆ ವಿವ... « Previous Page 1 …277 278 279 280 281 … 286 Next Page » ಜಾಹೀರಾತು