ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ದೂರು ನೀಡಿದ್ದ ಪತ್ನಿ ಸೇರಿ 5 ಮಂದಿ ಅರೆಸ್ಟ್; ಯಾಕೆ ನಡೆಯಿತು ಈ ಹತ್ಯೆ? ಕುಂದಾಪುರ(reporterkarnataka.com): ಇಲ್ಲಿನ ಶಂಕರನಾರಾಯಣ ಠಾಣೆ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತ ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕಣ ಇದೀಗ ತಿರುವು ಪಡೆದುಕೊಂಡಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರ... ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನ; ಎಸ್ ಐ ಸೇರಿ ಇಬ್ಬರ ಅಮಾನತು ಮಂಗಳೂರು(reporterkarnataka.com): ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಮಹಿಳಾ ಎಸ್ಐ ಸೇರಿ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಉರ್ವಾ ಠಾಣೆಯ ಎಸ್ಐ ಶ್ರೀಕಲಾ ಮತ್ತು ಪ್ರಮೋದ್ ಅಮಾನತುಗೊಂಡವರು. ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ ಠಾಣೆಯ ಸಿಬ್ಬಂದಿಗ... ಕುಂದಾಪುರ: 50 ಸಾವಿರ ರೂ. ಮೌಲ್ಯದ ಗಾಂಜಾ, ಬ್ರೌನ್ ಶುಗರ್ ವಶ; ಕಾರವಾರದ ಮೂಲದ ವ್ಯಕ್ತಿ ಬಂಧನ ಕುಂದಾಪುರ(reporterkarnataka.com): ಗುರುವಾರ ತಡರಾತ್ರಿ ನಗರದ ಶಾಸ್ತ್ರಿ ಪಾರ್ಕ್ ಬಳಿ ಗಾಂಜಾ ಸಾಗಾಟ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. ಕಾರವಾರ ಮೂಲದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ ಆರೋಪಿ. ಕುಂದಾಪುರ ಡಿವೈಎಎಸ್ಪಿ ರಾತ್ರಿ ರೈಂಡ್ಸ್ ಕರ್ತವ್ಯದಲ... ಮ್ಯಾಗ್ನಮ್ ಜಾಹೀರಾತು ಸಂಸ್ಥೆಯ ಸ್ಥಾಪಕ, ಆರೆಸ್ಸೆಸ್ ಕಟ್ಟಾಳು ಸುಧೀರ್ ಘಾಟೆ ನಿಧನ ಮಂಗಳೂರು(reporterkarnataka.com): ಮ್ಯಾಗ್ನಮ್ ಜಾಹೀರಾತು ಸಂಸ್ಥೆಯ ಸ್ಥಾಪಕ, ರಾಜ್ಯ ಬಿಜೆಪಿ ಯುವ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಸುಧೀರ್ ಘಾಟೆ(64) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಟ್ಟಾಳುವಾಗಿದ್ದ ಸುಧೀರ್ ಘಾಟೆ ಅವರು ಹಲವು ಸಂಘ ಸಂಸ್ಥೆಗಳಲ್ಲ... ಉಪಯೋಗಕ್ಕೆ ಬಾರದ ಮಸ್ಕಿ ಕೃಷಿ ಕೇಂದ್ರ: ಕರ್ನಾಟಕ ರೈತ ಸಂಘದಿಂದ ಮುತ್ತಿಗೆ, ಪ್ರತಿಭಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರೈತರಿಗಾಗಿ ಸರಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಅದು ನಿಜವಾದ ರೈತರಿಗೆ ತಲುಪುವುದೇ ಇಲ್ಲ. ಕೃಷಿ ಕೇಂದ್ರದಲ್ಲಿಯೂ ರೈತರಿಗೆ ಸರಿಯಾದ ರೀತಿಯ ಅಗತ್ಯ ವಸ್ತುಗಳು ಸಿಗುತ್ತಿಲ್... ಭಾರತೀಯ ವಾಯುಪಡೆಯ ಮಿರಾಜ್ ಪತನ: ಪೈಲಟ್ ಸುರಕ್ಷಿತವಾಗಿ ಪಾರು; ಮಧ್ಯಪ್ರದೇಶದಲ್ಲಿ ದುರ್ಘಟನೆ ಗ್ವಾಲಿಯರ್(reporterkarnataka.com): ಭಾರತೀಯ ವಾಯುಪಡೆಯ ಮಿರಾಜ್ 2000 ಯುದ್ಧ ವಿಮಾನ ಗುರುವಾರ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಬಳಿ ಪತನಗೊಂಡಿದ್ದು, ಪೈಲಟ್ ಹೊರಗೆ ಧುಮುಕಿ ಬಚಾವ್ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೈಲಟ್ ಸುರಕ್ಷಿತವಾಗಿ ಹೊರಹಾಕಲ್ಪಟ್ಟರು ಎಂದು ಭಾರತೀಯ ವಾಯ... ಧರ್ಮಸ್ಥಳ: ಪೊಲೀಸ್ ವಾಹನ ಚಾಲಕನ ಪತ್ನಿ ನೇಣು ಬಿಗಿದು ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ ಧರ್ಮಸ್ಥಳ(reporterkarnataka.com) : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಮುಂಡ್ರುಪ್ಪಾಡಿ ಕೂಟದಕಲ್ಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕೃಷ್ಣಕಾಂತ್ ಪಾಟೀಲ್ ಅವರ ವಾಹನ ಚಾಲಕರಾಗಿದ್ದ ಮೋಹನ್... ರಾಹುಲ್ ವಿರುದ್ಧ ನಳಿನ್ ಹೇಳಿಕೆ: ಕಾರ್ಕಳ, ಹೆಬ್ರಿ ಕಾಂಗ್ರೆಸ್ ನಿಂದ ಖಂಡನಾ ನಿರ್ಣಯ ಅಂಗೀಕಾರ ಕಾರ್ಕಳ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬಗ್ಗೆ ದುರುದ್ದೇಶಪೂರಿತ ಅವಹೇಳನಕಾರೀ ಹೇಳಿಕೆ ನೀಡಿ ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಇಲ್ಲಿನ ಪ್ರಕಾಶ್ ಹೊಟೇಲ್ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಎಂ. ... ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನವೆಂಬರ್ 8ರಂದು ಪದ್ಮಶ್ರೀ ಪ್ರಶಸ್ತಿ ಪ್ರದಾನ: ಗೃಹ ಸಚಿವಾಲಯದಿಂದ ಅಧಿಕೃತ ಪತ್ರ ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ನವೆಂಬರ್ 8ರಂದು 2020 ಸಾಲಿನ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೇಂದ್ರ ಗೃಹ ಸಚಿವಾಲಯದಿಂದ ಈ ಕುರಿತು ಅಧಿಕೃತ ಪತ್ರ ಅವರಿಗೆ ಬಂದಿದೆ. ಹೊಸದಿಲ್ಲಿಯ ಅಶೋಕ ಹೋಟೆಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಹರೇಕಳ ಹಾಜಬ್ಬ ಅ... ನಕ್ಸಲ್ ಜತೆ ಸಂಬಂಧ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ; ನ್ಯಾಯಾಲಯ ತೀರ್ಪು: 9 ವರ್ಷಗಳ ಸುದೀರ್ಘ ಕಾನೂನು ಹೋರಾಟ ಮಂಗಳೂರು(reporterkarnataka.com): ನಕ್ಸಲ್ ಜತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಸುಮಾರು 4 ತಿಂಗಳು ಬಂಧನದಲ್ಲಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡಿರುವ ವಿಠಲ ಮಲೆಕುಡಿಯ ಅವರನ್ನು ನ್ಯಾಯಾಲಯ ದೋಷಮುಕ್ತಿಗೊಳಿಸಿದೆ. 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಗುರುವಾರ ಈ ಕುರಿತು ತೀರ್ಪು ನೀಡಿದೆ. ... « Previous Page 1 …279 280 281 282 283 … 309 Next Page » ಜಾಹೀರಾತು