ವಿಶ್ವ ಕುಸ್ತಿ ಚಾಂಪಿಯನ್ ಶಿಪ್: ಅಂಶು ಮಲಿಕ್ ಗೆ ಬೆಳ್ಳಿಪದಕ; ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಯ ಕಿರೀಟ ಓಸ್ಲೋ(reporterkarnataka.com): ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿ ಕುಸ್ತಿಪಟು ಅಂಶು ಮಲಿಕ್ ಹೊರಹೊಮ್ಮಿದ್ದಾರೆ. ನಾರ್ವೆಯ ಓಸ್ಲೋದಲ್ಲಿ ಗುರುವಾರ ನಡೆದ 57 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ 2016ರ ಒಲಿಂಪಿಕ್ ಚಾಂಪಿಯನ್ ಹೆಲೆನ್ ಲೌಸಿ ಮಾರೌಲಿ ... ಮೈಸೂರು: ಚಲಿಸುತ್ತಿದ್ದ ಕಾರಿನ ಟಯರ್ ಸ್ಫೋಟಗೊಂಡು ತಾಯಿ- ಮಗ ಸಾವು; ತಂದೆಗೆ ಗಾಯ ಮೈಸೂರು(reporterkarnataka.com): ಟಯರ್ ಸ್ಫೋಟಗೊಂಡು ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ದಾರುಣ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ನಡೆದಿದೆ. ಮೃತಪಟ್ಟವರನ್ನು ದೈವಿಕ್(12) ಹಾಗೂ ಗುಣಲಕ್ಷ್ಮಿ(35) ಎಂದು ಗುರುತಿಸಲಾಗಿದೆ. ಮೈಸೂರಿನ ದಟ್ಟಗಳ್ಳಿ ರಿಂಗ್ ... ಫೇಸ್ಬುಕ್, ವಾಟ್ಸಾಪ್ ಬೆನ್ನಲ್ಲೇ ದೇಶದ ಹಲವೆಡೆ ಜಿಯೋ ಮೊಬೈಲ್ ನೆಟ್ ವರ್ಕ್ ಡೌನ್: ಗ್ರಾಹಕರಲ್ಲಿ ಕ್ಷಮೆಯಾಚಿಸಿದ ಕಂಪನಿ! ಹೊಸದಿಲ್ಲಿ(reporterkarnataka.com); ಮೊನ್ನೆಯಷ್ಟೆ ಫೇಸ್ಬುಕ್, ವಾಟ್ಸಾಪ್, ಇನ್ಟಾಗ್ರಾಂ ಸರ್ವರ್ ಡೌನ್ ಆಗಿದ್ದು, ಇಂದು ದೇಶದ ಹಲವೆಡೆ ಜಿಯೋ ಮೊಬೈಲ್ ನೆಟ್ ವರ್ಕ್ ಡೌನ್ ಆಗಿದೆ. ಈ ಕುರಿತು ಹಲವಾರು ಮಂದಿ ಜಿಯೋ ಬಳಕೆದಾರರು ಟ್ವಿಟರ್ ನಲ್ಲಿ ನೆಟ್ ವರ್ಕ್ ಡೌನ್ ಆಗಿದೆ ಎಂದು ದೂರುಗಳನ್ನು ನೀ... ದೇಶದಲ್ಲಿ ಇಂಧನ ದರ ಮತ್ತೆ ಹೆಚ್ಚಳ: ಪೆಟ್ರೋಲ್ ಗೆ 30 ಪೈಸೆ, ಡೀಸೆಲ್ ಗೆ 35 ಪೈಸೆ ಏರಿಕೆ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಇಂದು ಕೂಡ ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 30 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 35 ಪೈಸೆ ಹೆಚ್ಚಳವಾಗಿದೆ. ದೆಹಲಿ: ಲೀಟರ್ ಪೆಟ್ರೋಲ್ ದರ 102.94 ರೂ. ಆಗಿದ್ದು, ಡೀಸೆಲ್ ದ... ಮಲ್ಪೆ ಮೀನು ಲಾರಿ ಡ್ರೈವರ್ ಅಪಹರಣ ಪ್ರಕರಣ ಸುಖಾಂತ್ಯ: ತಿರುವನಂತಪುರದಿಂದ ಚಾಲಕನ ಕರೆದು ತಂದ ಪೊಲೀಸರು ಮಲ್ಪೆ(reporterkarnataka.com): ಕೆಲವು ದಿನಗಳ ಹಿಂದೆ ಮಲ್ಪೆಯಲ್ಲಿ ನಡೆದ ಮೀನು ಟ್ರಕ್ ಚಾಲಕನ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಪೊಲೀಸರು ಅಪಹರಣಗೊಂಡ ಚಾಲಕನನ್ನು ಪತ್ತೆ ಹಚ್ಚಿ ತಿರುವನಂತಪುರದಿಂದ ವಾಪಸ್ ಕರೆ ತಂದಿದ್ದಾರೆ. ಘಟನೆ ವಿವರ: ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ... ಮಂಗಳೂರು ಶೂಟ್ ಔಟ್: ಅಪ್ಪ ಹಾರಿಸಿದ ಗುಂಡು ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಪುತ್ರ ಸಾವು ಮಂಗಳೂರು(reporterkarnataka.com) : ನಗರದ ಮೋರ್ಗನ್ ಗೇಟ್ ನ ವೈಷ್ಣವಿ ಎಕ್ಸ್ ಪ್ರೆ ಸ್ ಕಾರ್ಗೋ ಪ್ರೈ.ಲಿ. ಸಂಸ್ಥೆಯ ಮಾಲೀಕ ರಾಜೇಶ್ ಪ್ರಭು ತನ್ನ ಕೆಲಸದವರಿಗೆ ಹಾರಿಸಿದ ಗುಂಡು ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಅವರ ಪುತ್ರ ಚಿಕಿತ್ಸೆ ಫಲಕಾರಿಯಾಗದೆ ಇಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾ... ಫೀಸಿಗಾಗಿ ಬಾಯಿಬಿಟ್ಟ ಖಾಸಗಿ ಕಾಲೇಜು : ಕಿರುಕುಳ ತಾಳಲಾರದೆ ಕೊಲಾಸೋ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು(reporterkarnatka.com): ಕಾಲೇಜು ಶುಲ್ಕ ಪಾವತಿಸುವಂತೆ ಆಡಳಿತ ಮಂಡಳಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಬಿಎಸ್ಸಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. ನಗರದ ಕದ್ರಿಯಲ್ಲಿರುವ ಕೊಲಾಸೋ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ನೀನಾ ಸ... ಮಂಗಳೂರಿನಲ್ಲೊಂದು ಶೂಟ್ ಔಟ್ ಪ್ರಕರಣ: ಕೆಲಸದಾಳುವಿಗೆ ಹೊಡೆದ ಗುಂಡು ಪುತ್ರನ ತಲೆ ಬಿತ್ತು! ಮಂಗಳೂರು(reporterkarnataka.com) : ನಗರದ ಮೋರ್ಗನ್ ಗೇಟ್ ವೈಷ್ಣವಿ ಎಕ್ಸ್ ಪ್ರೆ ಸ್ ಕಾರ್ಗೋ ಪ್ರೈ.ಲಿ. , ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರು ಸಂಬಳ ಕೇಳಲು ಬಂದಿದ್ದು, ಸಿಟ್ಟಿಗೆದ್ದ ರಾಜೇಶ್ ಪ್ರಭು ತನ್ನ ಬಳಿ ಇದ್ದ ಪಿಸ್ತೂಲ್ ತೆಗೆದು ಹಾರಿದ ಗುಂಡು ತಪ್ಪಿ ಅವರ ಮಗನ ತಲೆಗೆ ಬಿದ್... ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ: ಬರ್ಮುಡಾ ನಿಷೇಧ; ಎಷ್ಟು ದೇಗುಲಗಳಲ್ಲಿ ಅನುಷ್ಠಾನ? ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಎ ಗ್ರೇಡ್ ದೇವಾಲಯಗಳಲ್ಲಿ ಆರಂಭಿಕ ಹಂತದಲ್ಲಿ ಅಕ್ಟೋಬರ್ 3ರಿಂದ ಜಾರಿಗೆ ಬರುವಂತೆ, ವಸ್ತ್ರ ಸಂಹಿತೆಯನ್ನು ಜಾರಿ ತರುವುದಕ್ಕೆ ಧಾರ್ಮಿಕ ಪರಿಷತ್ ಮುಂದಾಗಿದ್ದು, ಮೊದಲ ಹಂತದಲ್ಲಿ ರಾಜ್ಯದ 216 ದೇವಸ್ಥಾನಗಳಲ್ಲಿ ಈ ನಿಯಮವನ್ನು ಜಾರಿಗೆ ತರಲು ಮುಂದ... ಸರ್ವರ್ ಸಮಸ್ಯೆ: ಫೇಸ್ಬುಕ್, ವಾಟ್ಸಾಪ್, ಇನ್ಟ್ಟಾಗ್ರಾಂ ಜಾಲತಾಣಗಳಿಂದ ಜಾಗತಿಕ ಆರ್ಥಿಕ ನಷ್ಟ ಎಷ್ಟು ಗೊತ್ತೇ ? ವಾಷಿಂಗ್ಟನ್(reporterkarnataka.com) : ಫೇಸ್ಬುಕ್, ಇನ್ಸ್ತಗ್ರಮ್, ವಾಟ್ಸಾಪ್ ಗಳಿಗೆ ಸಂಬಂಧಿಸಿದಂತೆ ಸರ್ವರ್ ಕೆಲವು ತಾಸು ಡೌನ್ ಆಗಿದ್ದು, ಪರ್ಸನಲ್ ಮೆಸೇಜಿಂಗ್ ಹಾಗೂ ಸೋಷಿಯಲ್ ಕಮ್ಯುನಿಕೇಷನ್ ಎರಡೂ ಸಾಧ್ಯವಾಗುತ್ತಿರಲಿಲ್ಲ. ಸದ್ಯ ಇವುಗಳಿಗೆ ಪರ್ಯಾಯವಾಗಿ ಡಿಜಿಟಲ್ ಬಳಕೆದಾರರು ಟ್ವಿಟರ್ , ಟ... « Previous Page 1 …282 283 284 285 286 … 309 Next Page » ಜಾಹೀರಾತು