Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್ವೈ ಬೆಂಗಳೂರು(reoporterkarnataka.com) 2ನೇ ವರ್ಷದ ಬಿಜೆಪಿ ಸಾಧನಾ ಸಮಾವೇಶದಲ್ಲೇ ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದ ಮುಕ್ತಾಯದ ಬಳಿಕ, ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಪಕ್ಷದ ಕಾರ್ಯಕ್ರಮದಲ... ಯಡಿಯೂರಪ್ಪರ ಅಧಿಕಾರದಿಂದ ಕೆಳಗಿಳಿಸಿದರೆ 2023ರ ಚುನಾವಣೆಯಲ್ಲಿ ತಕ್ಕ ಉತ್ತರ: ಮಠಾಧೀಶರ ಎಚ್ಚರಿಕೆ ಬೆಂಗಳೂರು(reporterkarnataka news): ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಿದರೆ 2023ರ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವುದಾಗಿ ಮಠಾಧೀಶರು ಎಚ್ಚರಿಕೆ ನೀಡಿದ್ದಾರೆ. ಪ್ಯಾಲೇಸ್ ಗ್ರೌಂಡ್ ನಲ್ಲಿ ಭಾನುವಾರ ನಡೆದ ಮಠಾಧೀಶರ ಮಹಾ ಸಮಾವೇಶದಲ್ಲಿ ಅಲ್ಲಿ ನೆರೆದ ನೂರಾರು ಮ... Priya Malika | ಭಾರತಕ್ಕೆ ಸಿಕ್ಕಿತು ಸ್ವರ್ಣ ಪದಕ : ವರ್ಲ್ಡ್ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ಪ್ರಿಯಾ ಮಲಿಕ್ ReporterKarnataka.com ಟೋಕಿಯೊ ಒಲಂಪಿಕ್ಸ್ ನಡುವೆ ಕೆಡೆಟ್ ವಿಶ್ವ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಗೆದ್ದಿರುವ ಪ್ರಿಯಾ ಮಲಿಕ್ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಮಹಿಳೆಯರ 73 ಕೆ.ಜಿ ತೂಕದ ವಿಭಾಗದ ಫೈನಲ್ ಪಂದ್ಯದಲ್ಲಿ ಬೆಲಾರಸ್ನ ಕುಸ್ತಿ ಪಟು ಕ್ಸೆನಿಯಾ ಪಟಪೋ... ಪ್ರವಾಹದ ನಡುವೆ ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡ ಮಹಿಳೆ: ಮಾನವೀಯತೆ ಮೆರೆದ ಅಥಣಿ ಪೊಲೀಸರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಖಾಕಿ ಅಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಭಯ. ಅಪನಂಬಿಕೆ. ಆದ್ರೆ ಅಂತಹ ಖಾಕಿ ತೊಟ್ಟ ಪೊಲೀಸರು ಕೂಡ ಮಾನವೀಯತೆ ಮೆರೆದ, ತಾಯಿ ಹೃದಯ ಪ್ರದರ್ಶಿಸಿದ ಹಲವು ಘಟನೆಗಳಿವೆ. ಅಂಥದೊಂದು ನೈಜ ಘಟನೆಗೆ ಇಂದು ಅಥಣಿ ಸಾಕ್ಷಿಯಾಯಿತು. ಅಥಣಿ ತಾಲ... ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಮುಂಬಾಯಿ(reporterKarnataka.com) ಕರ್ನಾಟಕದ ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ಪ್ರವಾಹದಲ್ಲಿ 76 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 38 ಜನರಿಗೆ ಗಾಯಗಳಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.ಪ್ರವಾಹದಲ್ಲಿ 30... ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸೂರ್ ಪಟ್ಟಣದ ಗುಂತಗೋಳ ಗ್ರಾಮದಲ್ಲಿ ಯುವಕನೊಬ್ಬನನ್ನು ಹಾಡಹಗಲೇ ಕೊಡಲಿಯಿಂದ ಕಡಿದು ಕೊಲೆ ಮಾಡಲಾಗಿದೆ. ಮಹಿಳೆ ಜೊತೆ ಅಕ್ರಮ ಸಂಬಂಧದ ಆರೋಪದ ... OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್ನಲ್ಲಿ ಕ್ವಾಟರ್ಫೈನಲ್ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಝಾ Reporterkarnataka.com ಜಪಾನ್ನ ಟೋಕಿಯೋದಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ಒಲಿಂಪಿಕ್ಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತೀಯ ಕ್ರೀಡಾಪಟುಗಳು ಹೊಸ ಆಶಾಭಾವನೆಯನ್ನು ಮೂಡಿಸುತ್ತಿದ್ದಾರೆ. ಶನಿವಾರ ನಡೆದ ಆರ್ಚರಿ ಮಿಶ್ರ ಡಬಲ್ಸ್ನ ಪ್ರೀ ಕ್ವಾರ್ಟರ್ ಫೈನಲ್ನಲ್ಲಿ ಭಾರತದ ದೀ... ಬಂಡಿಪೋರಾದಲ್ಲಿ ಎನ್ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು ಬಂಡಿಪೋರಾ(ReporterKarnataka.com) ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಬಂಡಿಪೋರಾದ ಸುಂಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿಯ ಮೇಲೆ ಭದ್ರತಾ ಪಡೆ... ಬೆಂಗಳೂರಿಗೆ ಹೋಗುವುದಾಗಿ ತೆರಳಿದ ಮಹಿಳೆ 3 ಮಂದಿ ಮಕ್ಕಳ ಜತೆ ನಾಪತ್ತೆ: ಪತ್ತೆಗಾಗಿ ಮನವಿ ಮಂಗಳೂರು(reporterkarnataka news): ಕೂಲಿ ಕೆಲಸಕ್ಕೆಂದು ಬಂದಿದ್ದ ಬಿಹಾರ ಮೂಲದ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ. ಸುಭದ್ರಾದೇವಿ (32) ಕಾಣೆಯಾದ ಮಹಿಳೆ. ಬಿಹಾರದ ಬಗಲಪುರ ನಿವಾಸಿಯಾದ ಇವರು ಕೂಲಿ ಕೆಲಸಕ್ಕೆಂದು ತಮ್ಮ ಪತಿ ನೀರಜ್ ಚೌಧರಿಯೊಂದಿಗೆ ಪಚ್ಚನಾಡಿ ಗ್ರಾಮದ, “ಟೂ ಎಕರ... « Previous Page 1 …283 284 285 286 287 … 294 Next Page » ಜಾಹೀರಾತು