ಮಹಾರಾಷ್ಟ್ರ; ಬಿಜೆಪಿ- ಶಿವಸೇನೆ ನಡುವೆ ಹಲವೆಡೆ ಸಂಘರ್ಷ; ಕೇಂದ್ರ ಸಂಪುಟದಿಂದ ರಾಣೆ ವಜಾಕ್ಕೆ ಪ್ರಧಾನಿಗೆ ಆಗ್ರಹ ಮುಂಬೈ (reporterkarnataka.com): ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ವಿರುದ್ಧ ಕೇಂದ್ರ ಸಚಿವ ನಾರಾಯಣ ರಾಣೆ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬಿಜೆಪಿ ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ಸಂಘರ್ಷ ಏರ್ಪಟ್ಟಿದೆ. ಮುಂಬೈಯಲ್ಲಿರುವ ರಾಣೆ ಅವರ ನಿವಾಸಕ್... ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿ: ಕೇಂದ್ರ ಸಚಿವ ನಾರಾಯಣ ರಾಣೆ ಬಂಧನ ಮುಂಬೈ(reporterkarnataka.com): ಬಿಜೆಪಿ ಮತ್ತು ಶಿವಸೇನೆಯ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಂಗಳವಾರ ಬಂಧಿಸಲಾಗಿದೆ. ಮುಖ್ಯಮಂತ್ರಿ ಉದ್ದವ್ ಠಾಕ್ರೆ ... ಕಬ್ಬಿನ ಗದ್ದೆಯಲ್ಲಿ ಯುವತಿಯ ಶವ ಪತ್ತೆ; ಕೊಲೆ ಶಂಕೆ; ಚಿತ್ರೀಕರಣ ಮಾಡಲು ಮಾಧ್ಯಮಕ್ಕೆ ಪೊಲೀಸರ ಅಡ್ಡಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ರಾಯಬಾಗ ಸಮೀಪದ ಕೋಳಿಗುಡ್ಡ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕೋಳಿಗುಡ್ಡ ಗ್ರಾಮದ ರಾಜ್ಯ ಹೆದ್ದಾರಿ 31 ರ ಬಳಿ ಇರುವ ಕಬ್ಬಿನ ಕೊಲೆಗೈದು ಇಲ್ಲಿ ಬ... Shocking News | ಭಾರತೀಯರ ರಕ್ಷಣಾ ವಿಮಾನಗಳಿಗೆ ಸಿಗ್ತಿಲ್ಲ ಲ್ಯಾಂಡಿಗ್ ಸಿಗ್ನಲ್ : ಕಾಬೂಲ್ನಿಂದ ಲ್ಯಾಂಡ್ ಸಿಗ್ನಲ್ಗೆ ಕಾಯುತ್ತಿದೆ 2 ... ನವದೆಹಲಿ(reporterkarnataka.com): ತಾಲಿಬಾನ್ ಕೈವಶವಾಗಿರುವ ಅಪ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಸಿದ್ದವಾಗಿದ್ದು, ಕಜಕಿಸ್ತಾನದಲ್ಲಿ ಕಾಯುತ್ತಿವೆ. ಆದರೆ ವಿಮಾನ ಲ್ಯಾಂಡಿಂಗ್ ಆಗಲು ಕಾಬೂಲ್ ವಿಮಾನ ನಿಲ್ದಾಣದಿಂದ ಇದುವರೆಗೆ ಯಾವುದೇ... Big breaking : ಬೀಡಿ ಕೊಡಲು ತೆರಳುತ್ತಿದ್ದ ಮಹಿಳೆಯರ ಮೇಲೆ ಹರಿದ ರೈಲು : ಇಬ್ಬರ ದುರ್ಮರಣ ಮಂಗಳೂರು (ReporterKarnataka.com) ನಗರದ ಜೆಪ್ಪು ಮಹಾಕಾಳಿ ಪಡ್ಪು ಕುಡುಪಾಡಿ ಬಳಿ ಶನಿವಾರ ಮುಂಜಾನೆ ಮನೆಯಿಂದ ಬೀಡಿ ಬ್ರ್ಯಾಂಚ್ಗೆ ಬೀಡಿ ನೀಡಲು ಹೋಗುತ್ತಿದ್ದ ವೇಳೆ ರೈಲು ಹರಿದು ಇಬ್ಬರು ಮಹಿಳೆಯರು ಸಾವಿಗೀಡಾದ ದುರ್ಘಟನೆ ಸಂಭವಿಸಿದೆ. ಬೀಡಿ ಕೊಡಲು ಹೋಗುವಲ್ಲಿಗೆ ಹಳಿದಾಟಿ ಹೋಗಬೇಕಿತ್ತು. ಹಳ... ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದು: ವಿದ್ಯಾರ್ಥಿಗಳಿಗೆ ಬೇರೆ ಸಂಸ್ಥೆಗಳಲ್ಲಿ ಪ್ರವೇಶ ಬೆಂಗಳೂರು(reporterkarnataka.com): ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದುಪಡಿಸಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, 2021 -22ನೇ ಸಾಲಿನಿಂದ ಈ ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದೆ. ಹಾಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಿ... 3,316 ಕೋಟಿ ರೂಪಾಯಿ ವಂಚನೆ ಪ್ರಕರಣ : ಹೈದರಾಬಾದ್ ಮೂಲದ ಕಂಪನಿ ನಿರ್ದೇಶಕನ ಬಂಧನ Reporterkarnataka.com ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಹೈದರಾಬಾದ್ ಮೂಲದ ಕಂಪನಿಯ ನಿರ್ದೇಶಕರನ್ನು ಕಳೆದ ವಾರ ಬಂಧನ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ತಿಳಿಸಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳ ಒಕ್ಕೂಟದಲ್ಲಿ ರೂ 3,316 ಕೋಟಿ ವಂಚನೆಗೆ ಸಂಬಂಧಿಸಿದ್ದಾಗಿದೆ ಎಂ... ಲವ್ ಕಹಾನಿ: ಮಹಾರಾಷ್ಟ್ರದಲ್ಲಿ ತಂದೆಯಿಂದಲೇ ದೂಧ್ ಗಂಗಾ ನದಿಗೆ ತಳ್ಳಲ್ಪಟ್ಟ ಟೀನೇಜ್ ಪುತ್ರಿ: ಶವ ಕರ್ನಾಟಕದಲ್ಲಿ ಪತ್ತೆ ! ಕೊಲ್ಹಾಪುರ(reporterkarnataka.com): ನೆರೆಯ ಮಹಾರಾಷ್ಟ್ರದಲ್ಲಿ ಜೀವಂತವಾಗಿ ನದಿಗೆ ತಳ್ಳಲ್ಪಟ್ಟ ಆ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗಳ ಮೃತದೇಹ ತೇಲಿಕೊಂಡು ಕರ್ನಾಟಕಕ್ಕೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶವ ಪತ್ತೆಯಾಗಿದೆ. ಆಕೆಯನ್ನು ನದಿಗೆ ತಳ್ಳಿದ್ದು ಬೇರೆ ಯಾರೂ ಅಲ್ಲ, ಬದಲಿಗೆ ಜನ್... ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್ ಹಿಂಸಾಚಾರವನ್ನು ಹೋಲಿಕೆ ಮಾಡಿದ ಸಂಸದ : ದೇಶದ್ರೋಹ ಪ್ರಕರಣ ದಾಖಲು ಲಖನೌ(ReporteRkarnataka.com) ಅಫ್ಘಾನಿಸ್ತಾನವನ್ನು ತಾಲಿಬಾನ್ ಕೈವಶ ಮಾಡಿಕೊಂಡಿರುವುದನ್ನು ಸಮರ್ಥಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಕೆ ಮಾಡಿದ ಸಮಾಜವಾದಿ ಪಕ್ಷದ ಸಂಸದ ಶಫಿಕುರ್ ರಹಮಾನ್ ಬರ್ಕ್ ವಿರುದ್ಧ ಪ್ರಕರಣ ದಾಖಲಾಗಿದೆ. ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆ ಕುರಿತು ಸೋಮವಾರ... ಮೂಡುಬಿದಿರೆಯಲ್ಲೊಂದು ಹೃದಯ ವಿದ್ರಾವಕ ಘಟನೆ : ಸಂಶಯಪಟ್ಟು ಪತ್ನಿಯನ್ನೇ ಹೊಡೆದು ಕೊಂದ ಪತಿರಾಯ ಮೂಡಬಿದ್ರಿ (Reporterkarnataka.com) ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯ ಮಠ ಎಂಬಲ್ಲಿ ಪತ್ನಿಯ ಮೇಲೆ ಸಂಶಯಪಟ್ಟು ಕೊಲೆ ಮಾಡಿದ ಪ್ರಕರಣ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಂಗಳವಾರ ಸಂಜೆ ಪತಿ ಪತ್ನಿಯರ ನಡುವೆ ಜಗಳ ನಡೆದಿದ್ದು, ದಿನರಾಜ್ ಹೆಂಡತಿಯ ತಲೆಗೆ ಬಲಾಯಿ ಎನ... « Previous Page 1 …292 293 294 295 296 … 309 Next Page » ಜಾಹೀರಾತು