ಚಿತ್ರಾಪುರ : ಕೊರೊನಾಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ದಂಪತಿಯ ಕೊರೊನಾ ವರದಿ ನೆಗೆಟಿವ್.!? ಮಂಗಳೂರು (Reporterkarnataka.com) ಇಂದು ಬೆಳ್ಳಂಬೆಳಗ್ಗೆ ಸುರತ್ಕಲ್ ಚಿತ್ರಾಪುರದಲ್ಲಿ ಕೊರೋನಾ ಸೋಂಕಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದಂಪತಿಗಳ ಸಾವಿನ ಬಳಿಕ ಕೋವಿಡ್ ಪರೀಕ್ಷೆ ಮಾಡಿದಾಗ ರಿಪೋರ್ಟ್ ನೆಗಟಿವ್ ಬಂದಿದೆ ಎಂದು ತಿಳಿದು ಬಂದಿದೆ. ಈ ಕುರಿತ... ವಿಶ್ವಕರ್ಮ ಸಮಾಜಕ್ಕೆ ಅವಮಾನ ಮಾಡುವಂತಹ ವಿಡಿಯೋ ಶೇರ್ ಮಾಡಿದ ಮಹಿಳೆ : ದೂರು ನೀಡಿದ ವಿವಿಧ ವಿಶ್ವಕರ್ಮ ಸಂಘಟನೆಗಳು ಮಂಗಳೂರು(Reporterkarnataka.com) ವಿಶ್ವಕರ್ಮ ಸಮಾಜದ ಮರದ ಕೆಲಸ ಮಾಡುವವರನ್ನು ಅವಹೇಳನ ಮಾಡುವ ರೀತಿಯಲ್ಲಿ "ಕೆಲಸ ದಾಂತಿನ ಆಚಾರಿ ಬಾಲೆದ *** ಕೆತ್ತಿಯೆ" ಎನ್ನುವ ಮಾತನ್ನು ಅಳವಡಿಸಿದ ವಿಡಿಯೋ ತಯಾರಿಸಿ ಮಂಗಳೂರು ಸುರತ್ಕಲ್ನ ಸುಷ್ಮಾ ಎನ್ನುವವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದು, ... ತಾಲಿಬಾನ್ ಉಗ್ರರ ಕೈವಶವಾದ ಅಫ್ಘಾನ್ : ದೇಶ ಬಿಟ್ಟು ಹೋಗಲು ಕಾಬುಲ್ ವಿಮಾನ ನಿಲ್ದಾಣದಲ್ಲಿ ಸಾವಿರಾರು ಜನರ ಪರದಾಟ Reporterkarnataka.com ಅಫ್ಘನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡ ಬೆನ್ನಲ್ಲೇ ಆತಂಕಗೊಂಡಿರುವ ಜನರು ರಾಷ್ಟ್ರ ತೊರೆಯಲು ತುದಿಗಾಲಲ್ಲಿ ನಿಂತಿದ್ದಾರೆ. ಸಾವಿರಾರು ಸಂಖ್ಯೆಯ ಜನರು ಕಾಬುಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ನಡುವೆ ವಿಮಾನ ನಿಲ್ದಾಣಕ್ಕೆ... ಹೈಟಿಯಲ್ಲಿ ಭಾರಿ ಭೂಕಂಪ: 300ಕ್ಕೂ ಅಧಿಕ ಸಾವು?; ಅವಶೇಷಗಳಡಿಯಿಂದ ಬದುಕುಳಿದವರಿಗಾಗಿ ಹುಡುಕಾಟ; ತುರ್ತು ಪರಿಸ್ಥಿತಿ ಘೋಷಣೆ ಪೋರ್ಟ್ ಔ ಪ್ರಿನ್ಸ್ (reporterkarnataka.com): ಕಳೆದ ಒಂದು ದಶಕದ ಅವಧಿಯಲ್ಲೇ ಅತ್ಯಂತ ಭೀಕರ ಭೂಕಂಪ ಹೈಟಿ ದೇಶದಲ್ಲಿ ಸಂಭವಿಸಿದ್ದು, 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.2 ದಾಖಲಾಗಿದೆ. ಅವಶೇಷಗಳಡಿಯಿಂದ ಬದುಕುಳಿದವರಿಗಾಗಿ ಹುಡುಕ... ಸ್ಮಾರ್ಟ್ ಸಿಟಿಯ ಸರ್ವಿಸ್ ಬಸ್ಟ್ಯಾಂಡಲ್ಲಿ ಸಿಟಿ ಬಸ್ ಹತ್ತುವುದೇ ದೊಡ್ಡ ಸಾಹಸ.! ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnataka.com ಸ್ಮಾರ್ಟ್ ಸಿಟಿಯಾಗುವ ಕನಸು ಕಾಣುತ್ತಿರುವ ಮಂಗಳೂರು ಮಹಾನಗರದ ಹೃದಯ ಭಾಗದಲ್ಲಿರುವ ಸರ್ವೀಸ್ ಬಸ್ ಸ್ಟ್ಯಾಂಡ್ನ ಪರಿಸ್ಥಿತಿ ಮಾತ್ರ ಹೇಳತೀರದಷ್ಟು ಹದಗೆಟ್ಟು ಹೋಗಿದೆ. ಸರ್ವಿಸ್ ಹಾಗೂ ಸಿಟಿ ಬಸ್ಗಳನ್ನು ಈಗ ಒಂದೇ ಕಡೆ ತಂಗುವಂ... ಆ.14 ವಿಭಜನೆಯ ಭೀಕರ ನೆನಪಿನ ದಿನವಾಗಿ ಆಚರಣೆ : ಪ್ರಧಾನಿ ಮೋದಿ ಟ್ವೀಟ್ ದೆಹಲಿ(ReporterKarnataka.com) ಆಗಸ್ಟ್ 14ನ್ನು 'ವಿಭಜನೆ ಭೀಕರ ನೆನಪಿನ ದಿನ'ವಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದ್ದಾರೆ. 'ವಿಭಜನೆಯ ನೋವುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ' ಎಂದು ಪ್ರಧಾನಿ ಮೋದಿ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಲಕ್ಷಾಂತರ ಸ... ಸಿದ್ಧಿ ಸಮುದಾಯದ ನಾಯಕ, ಕರ್ನಾಟಕದ ನೆಲ್ಸನ್ ಮಂಡೇಲಾ ಎಂದೇ ಖ್ಯಾತರಾದ ಡಿಯಾಗೋ ಇನ್ನಿಲ್ಲ ಕಾರವಾರ(reporterkarnataka.com): ಸಿದ್ಧಿ ಸಮುದಾಯದ ನಾಯಕ, ಹೋರಾಟಗಾರ, ಕರ್ನಾಟಕದ ನೆಲ್ಸನ್ ಮಂಡೇಲಾ ಎಂದೇ ಖ್ಯಾತರಾದ ಯಲ್ಲಾಪುರ ತೊಟ್ಟಿಲ್ಗುಂಡಿಯ ( ಹಳಿಯಾಳ ) ಡಿಯಾಗೋ ಬಸ್ತ್ಯಾವ್ ಸಿದ್ಧಿ ನಿಧನರಾಗಿದ್ದಾರೆ. ಡಿಯಾಗೋ ಅವರು ತನ್ನ ಬದುಕಿನ ಪೂರ್ತಿ ಸಿದ್ಧಿ ಸಮುದಾಯದ ವಿಕಸನ, ಪಶ್ಚಿಮ ಘಟ್ಟ ಸ... ಮತ್ತೊಮ್ಮೆ ಸೆಂಟ್ ಫ್ಯಾಕ್ಟರಿಯಲ್ಲಿ ಬೆಂಕಿ : ಹೊಗೆಮಯ ವಾತಾವರಣಕ್ಕೆ ಬೆಚ್ಚಿದ ಸ್ಥಳೀಯರು ಬಜಪೆ(reporterkarnataka.com) ಮಂಗಳೂರು ನಗರದ ಹೊರವಲಯದ ಸುರತ್ಕಲ್ ಸಮೀಪದ ಎಸ್ಇಝಡ್ನ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಗುರುವಾರ ಮತ್ತೊಮ್ಮೆ ಬೆಂಕಿ ಅವಘಡ ಸಂಭವಿಸಿದೆ ಭಾರೀ ಪ್ರಮಾಣದ ಹೊಗೆ ಹರಡಿಕೊಂಡು ಸ್ಥಳೀಯರು ಭಯಭೀತರಾದ ಘಟನೆ ನೆಲ್ಲಿದಡಿಯಲ್ಲಿ ಇರುವ ಈ ಫ್ಯಾಕ್... ಹೋಮ್ ಐಸೋಲೇಶನ್ ಬೇಡ, ಕೋವಿಡ್ ಕೇರ್ ಸೆಂಟರ್ ಗಳಿಗೆ ಕಳುಹಿಸಿ: ಸಿಎಂ ಬೊಮ್ಮಾಯಿ ಖಡಕ್ ಸೂಚನೆ ಮಂಗಳೂರು(reporterkarnataka.com): ಕೊರೊನಾ ಸೋಂಕು ಹಬ್ಬುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಹೋಮ್ ಐಸೋಲೇಶನ್ ಬಿಟ್ಟು ಕೋವಿಡ್ ಕೇರ್ ಸೆಂಟರ್ ಗಳಿಗೆ ಸೋಂಕಿತರನ್ನು ವರ್ಗಾಯಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಪ್ರಸ್ತುತ ಶೇ.80ರ... ಮುಖ್ಯಮಂತ್ರಿ ಬೊಮ್ಮಾಯಿಗೆ ಮಂಗಳೂರಿನಲ್ಲಿ ಭವ್ಯ ಸ್ವಾಗತ: ಆರತಿ ಎತ್ತಿ ಶುಭ ಕೋರಿದ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರಿಗೆ ಆಗಮಿಸಿದರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿತ್ತು. ಮುಖ್ಯಮಂತ್ರಿ ಅವರು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ... « Previous Page 1 …293 294 295 296 297 … 309 Next Page » ಜಾಹೀರಾತು