ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ಭಕ್ತರ ಜಯ ಘೋಷದ ನಡುವೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತಲಕಾವೇರಿ ದೇವಾಲಯದಲ್ಲಿ ಮಧ್ಯಾಹ್ನ 1.45 ನಿಮಿಷಕ್ಕೆ ಮಕರ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ನಡೆಯಿತು. ಭಕ್ತರ ಜೈ ಜೈ ಮಾತಾ ಕಾವೇರಿ ಮಾತಾ ಘೋಷ ವಾಕ್ಯದ ನಡುವೆ, ಅರ್ಚಕ ವೃಂದದವರ ವೇದ ಪಟ್ಟಣ,... ಮಾನಸಿಕ ಕಿರುಕುಳ: ಬೇಳೂರು ಗ್ರಾಮ ಪಂಚಾಯಿ ಕಚೇರಿಯಲ್ಲಿ ಮಹಿಳಾ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆಗೆ ಯತ್ನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಸೋಮವಾರಪೇಟೆ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದೇ ಗ್ರಾಮ ಪಂಚಾಯಿತಿಯ ಪಿಡಿಓ ಮತ್ತು ಕೆಲವು ಸದಸ್ಯರು ಮಾನಸಿಕ ಕಿರುಕುಳ ನ... Chikkamagaluru | ಸಂಸಾರ ಕಲಹ: ಮಡದಿಯ ಭೀಕರವಾಗಿ ಕೊಚ್ಚಿ ಕೊಂದ ಪತಿ; 6 ವರ್ಷದ ಪುತ್ರ ಅನಾಥ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಂಸಾರದಲ್ಲಿ ಕಲಹದಿಂದ ಪತಿಯೊಬ್ಬ ಪತ್ನಿಯನ್ನು ಭೀಕರವಾಗಿ ಕೊಚ್ಚಿ ಕೊಂದ ಘಟನೆ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ನಡೆದಿದೆ. ತನು (25) ಗಂಡನಿಂದ ಭೀಕರವಾಗಿ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮನೆಯ... ಆರೆಸ್ಸೆಸ್ ನಿಷೇಧ | ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ ಮೈಸೂರು(reporterkarnataka.com): ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ... ಗದಗದ ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನ: ರಾಜಸ್ಥಾನದಲ್ಲಿ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಉದಯಪುರ(reporterkarnataka.com): ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದೆ ಎಂದು ಕಾನೂನು, ... ಜಪಾನ್ ಓಪನ್ ಸ್ಕ್ವಾಶ್ ನಲ್ಲಿ ಕೊಡಗಿನ ಜೋಶ್ನಾ ಚಿನ್ನಪ್ಪ ಚಾಂಪಿಯನ್ ಟೋಕಿಯೊ(reporterkarnataka@gmail.com):ಜಪಾನ್ ದೇಶದ ಯೊಕೊಹೋಮದಲ್ಲಿ ನಡೆದ ಪಿ. ಎಸ್. ಎ ಚಾಲೆಂಜರ್ ಜಪಾನ್ ಓಪನ್ ಸ್ಕ್ವಾಶ್ ನಲ್ಲಿ ಕೊಡಗಿನ ಜೋಶ್ನಾ ಚಿನ್ನಪ್ಪ ಅವರು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಟೂರ್ನಿಯ ಫೈನಲ್ ಪಂದ್ಯದಲ್ಲಿ ಈಜಿಪ್ಟ್ ದೇಶದ ಹಯ ಅಲಿ ಅವರನ್ನು 11-5,11-9, 6-11,11-8 ಅಂಕ... ಕ್ಯಾಬ್ ಚಾಲಕನ ನಿಂದಿಸಿದ ಪ್ರಕರಣ: ಮಲಯಾಳಂ ನಟ ಜಯಕೃಷ್ಣನ್ ಮಂಗಳೂರಲ್ಲಿ ಅರೆಸ್ಟ್ ಮಂಗಳೂರು(reporterkarnataka.com): ಖ್ಯಾತ ಮಲಯಾಳಂ ನಟ ಜಯಕೃಷ್ಣನ್ ನನ್ನು ಉರ್ವಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಲಯಾಳಂ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರೆರಿಸ್ಟ್ ಎಂಬುದಾಗಿ ಬೈದಿದ್ದಕ್ಕೆ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ... ಕಾಂಗ್ರೆಸ್ ನ ಆಂತರಿಕ ಗೊಂದಲದಿಂದ ರಾಜ್ಯದ ಆಡಳಿತ ಕುಂಠಿತ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ರಾಜ್ಯ ಕಾಂಗ್ರೆಸ್ ನಲ್ಲಿನ ಅಧಿಕಾರ ಹಂಚಿಕೆಯ ಆಂತರಿಕ ಗೊಂದಲದಿಂದ ರಾಜ್ಯದ ಆಡಳಿತ ಕುಂಠಿತ ವಾಗಿದ್ದು ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟತೆ ಇಲ್ಲದಿರುವುದರಿಂದ ರಾಜ್ಯದ ಜನರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆ... ವಿರಾಜಪೇಟೆ ಚನ್ನoಗೊಲ್ಲಿ ಸಮೀಪ ಇನೋವಾ ಕಾರು ಮರಕ್ಕೆ ಡಿಕ್ಕಿ: ಓರ್ವ ಸಾವು; ಇಬ್ಬರು ಗಂಭೀರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರುನಿಂದ ವಿರಾಜಪೇಟೆಗೆ ಆಗಮಿಸುತ್ತಿದ್ದ ಇನೋವಾ ಕಾರೊಂದು ಚನ್ನoಗೊಲ್ಲಿ ಬಳಿ ಅಪಘಾತಕ್ಕೀಡಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ.ಇನೋವಾ ಕಾರಿನ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ... ಮೈಸೂರು ದಸರೆಗೆ ಬಲೂನ್ ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರ ಎಸಗಿ ಕೊಲೆ: ಆರೋಪಿ ಕೀಚಕನ ಕಾಲಿಗೆ ಪೊಲೀಸ್ ಗುಂಡು ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರಿನಲ್ಲಿ ನಡೆದ ಬಾಲಕಿಯೋರ್ವಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಅಲೆಮಾರಿ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ಎಸಗಿ ತದನಂತರ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿ... « Previous Page 1 2 3 4 5 … 261 Next Page » ಜಾಹೀರಾತು