ಕಣ್ಣೂರು ಬಳಿ ಒಡೆದ ಪೈಪ್ ಲೈನ್: ಮಂಗಳೂರಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯ: ನಾಗರಿಕರ ಪರದಾಟ ಮಂಗಳೂರು(reporterkarnataka.com): ತುಂಬೆ ವೆಂಟೆಂಡ್ ಡ್ಯಾಮ್ ನಿಂದ ಮಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಕಣ್ಣೂರು ಬಳಿ ಒಡೆದು ಹೋಗಿರುವುದರಿಂದ ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಕೆಲವು ವಾರ್ಡ್ ಗಳಲ್ಲಿ ಜನರು ನೀರಿಲ್ಲದೆ ಪರದಾಡುವ ಪರಿಸ್ಥಿತಿ ... ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣ ದಂಡನೆ: ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯ ಮಂಡಳಿ ತೀರ್ಪು ಢಾಕಾ(reporterkarmataka.com): ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯು (International Crimes Tribunal) ಮರಣದಂಡನೆ ವಿಧಿಸಿದೆ. ಕಳೆದ ವರ್ಷ ವಿದ್ಯಾರ್ಥಿ ನೇತೃತ್ವದ ದಂಗೆಯ ಮೇಲೆ ಮಾರಣಾಂತಿಕ ನಿಗ್ರಹಕ್ಕೆ ಆದೇಶ ನೀಡಿ... ಭಾರತೀಯ ಜ್ಞಾನ ಸಂಪ್ರದಾಯವು ಸಂಯಮ, ಸಮತೋಲನ, ಸಹಬಾಳ್ವೆಯ ಮಾರ್ಗ ತೋರಿಸುತ್ತದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರು(reporterkarnataka.com): ಒತ್ತಡ, ಸ್ಪರ್ಧೆ, ಪರಿಸರ ಬಿಕ್ಕಟ್ಟು ಮತ್ತು ತಂತ್ರಜ್ಞಾನದ ತ್ವರಿತ ವೇಗವಿರುವ ಇಂದಿನ ಜಗತ್ತಿನಲ್ಲಿ, ಭಾರತೀಯ ಜ್ಞಾನ ಸಂಪ್ರದಾಯವು ನಮಗೆ ಸಂಯಮ, ಸಮತೋಲನ ಮತ್ತು ಸಹಬಾಳ್ವೆಯ ಮಾರ್ಗವನ್ನು ತೋರಿಸುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಭಾರತ... ಶಬರಿಮಲೆ ಯಾತ್ರೆ ಆರಂಭ: ಯಾತ್ರಾರ್ಥಿಗಳು ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸಲು ಸೂಚನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳದಲ್ಲಿ ಕಳೆದ ಕೆಲ ತಿಂಗಳುಗಳಿಂದ ಪತ್ತೆಯಾಗುತ್ತಿರುವ ‘ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್’ ಎಂಬ ಮಿದುಳು ಜ್ವರ ಪ್ರಕರಣದ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಶಬರಿಮಲೆಯ ವಾರ್ಷಿಕ ಯಾತ್ರೆ ಕೈಗೊಳ್ಳುವವರಿಗೆ ಸೂಚನೆ ನೀಡಿದ್ದ... ಹರಿಯಾಣ ಮೂಲದ ಮಹಿಳೆಯ ಶವ ಕಾರಿನಲ್ಲಿ ಸಾಗಾಟ: ಪತಿ ಸೇರಿ ಮೂವರು ವಶಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಗಡಿ ಭಾಗ ಮಾಲ್ದಾರೆ - ಪಿರಿಯಪಟ್ಟಣ ಮಾರ್ಗದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಾರನ್ನ ತಡೆದು ತಪಾಸಣೆ ನಡೆಸಿದಾಗ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಲಿಂಗಪುರ ಅರಣ್ಯ ಪ್ರದೇಶದ ಚೆಕ್ ಪೋಸ್ಟ್ ಬಳಿ ನ... Mangaluru | ಪಣಂಬೂರು ಜಂಕ್ಷನ್: ಸರಣಿ ಅಪಘಾತಕ್ಕೆ ಆಟೋದಲ್ಲಿ 3 ಮಂದಿ ದಾರುಣ ಸಾವು ಮಂಗಳೂರು(reporterkarnataka.com): ನಗರದ ಪಣಂಬೂರು ಜಂಕ್ಷನ್ ನಲ್ಲಿ ಇಂದು ನಡೆದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗ್ಗೆ ಸುಮಾರು 11. 15 ಗಂಟೆಗೆ ಪಣಂಬೂರು ಜಂಕ್ಷನ್ ನಲ್ಲಿ ದನ ಒಂದು ರಸ್ತೆ ದಾಟುತ್ತಿರುವುದನ್ನು ನೋಡಿ ಮೊದಲಿಗೆ ಮುಲ್ಕಿ ಕಡೆಯಿಂದ ಮಂಗಳ... Kodagu | ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್ | ಕಾರಿನಲ್ಲಿ ಮಹಿಳೆಯ ಶವ ಸಾಗಾಟ: ಕೊಲೆ ಶಂಕೆ; 3 ಮಂದಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಮಾಲ್ದಾರೆ ಲಿಂಗಪುರ ಫಾರೆಸ್ಟ್ ಚೆಕ್ ಪೋಸ್ಟ್ ನಲ್ಲಿ ಮಧ್ಯರಾತ್ರಿ ಅನುಮಾನಗೊಂಡು ಕಾರೊಂದನ್ನು ತಪಾಸಣೆ ಮಾಡಿದಾಗ ಮಹಿಳೆಯ ಶವ ಪತ್ತೆಯಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಸಿದ್ದಾಪುರ... ಬಿ.ಸಿ.ರೋಡ್: ಭೀಕರ ರಸ್ತೆ ಅಪಘಾತಕ್ಕೆ 3 ಮಂದಿ ಸಾವು; ನಾಲ್ವರಿಗೆ ತೀವ್ರ ಗಾಯ; ಉಡುಪಿ ಶ್ರೀಕೃಷ್ಣ ಮಠಕ್ಕೆ ಹೊರಟ ಯಾತ್ರಾರ್ಥಿಗಳು ಮಂಗಳೂರು(reporterkarnataka.com): ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡಿನ ಸರ್ಕಲ್ ನಲ್ಲಿ ಬಳಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇತರ 4 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಕಾರಿನಲ್ಲಿದ್ದ ರಮ್ಯ(23), ರವಿ(64) ಹಾಗೂ ನಂಜಮ್ಮ(75) ಎಂದ... ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರವಾದಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ: ವೃಕ್ಷಮಾತೆ ಇನ್ನು ನೆನಪು ಮಾತ್ರ ಗಿರಿಧರ್ ಕೊಂಪುಳಿರ ಬೆಂಗಳೂರು info.reporterkarnataka@gmail.com ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ (114) ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಾಲುಮರದ ... ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ: 20ಕ್ಕೂ ಅಧಿಕ ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿಗಾಹುತಿ ಬಾಗಲಕೋಟೆ(reporterkarnataka.com): ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ರೈತರು ತಮ್ಮ ಬೇಡಿಕೆ ಆಗ್ರಹಿಸಿ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ನಿಂತಿದ್ದ ಸುಮಾರು 20 ಕ್ಕೂ ಅಧಿಕ ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ... « Previous Page 1 …29 30 31 32 33 … 294 Next Page » ಜಾಹೀರಾತು