Kodagu | ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು: ಅಕ್ರಮ ಮಾರಾಟ; ಓರ್ವನ ಬಂಧನ, 7 ಕ್ವಿಂಟಾಲ್ ಅಧಿಕ ಅಕ್ಕಿ ವಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೊಸೈಟಿ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 7 ಕ್ವಿಂಟಲ್ 79 ಕೆಜಿ ಅಕ್ಕಿ, ಒಂದು ವಾಹನ ಹಾಗೂ ಚಾಲಕನನ್ನು ಪೊನ್ನoಪೇಟೆಯಲ್ಲಿ ವಶಕ್ಕೆ ಪಡೆಯಲಾಗಿದೆ.... ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಬಂಗ್ಲಗುಡ್ಡೆಯಲ್ಲಿ ಉತ್ಖನನ! ಮಾನವ ಮೂಳೆಗಳು ಪತ್ತೆ? ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡದಿಂದ ನಡೆಯುತ್ತಿದ್ದ 11ನೇ ಸ್ಪಾಟ್ ಅಗೆತವನ್ನು ನಿಲ್ಲಿಸಿದ ಎಸ್ಐಟಿ ತಂಡ ಬಂಗ್ಲಗುಡ್ಡದಲ್ಲಿ ಉತ್ಖನನ ಆರಂಭಿಸಿದ್ದು, ಅಲ್ಲಿ ಮಾನವ ಮೂಳೆಗಳು ಲಭ್ಯವಾಗಿದೆ ಎಂಬ ಮಾಹಿತಿ ಹರಿದಾಡಲಾರಂಭಿಸಿದೆ.... Chikkamagaluru | ಜನಾಕ್ರೋಶಕ್ಕೆ ಬೆದರಿದ ಸರಕಾರ: ನಾಲ್ಕೇ ದಿನಗಳಲ್ಲಿ ಕಾಡಾನೆ ಸೆರೆಗೆ ಮತ್ತೆ ಕಾರ್ಯಾಚರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿಗರ ಆಕ್ರೋಶಕ್ಕೆ ಮತ್ತೊಮ್ಮೆ ಬೆದರಿದ ಸರ್ಕಾರ ನಾಲ್ಕೇ ದಿನಕ್ಕೆ ಮತ್ತೆ ಕುಮ್ಕಿ ಆನೆಗಳನ್ನ ಕರೆಸಿ ಕಾಡಾನೆ ಸೆರೆ ಕಾರ್ಯಾಚರಣೆಗೆ ಮುಂದಾಗಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲ... ಧರ್ಮಸ್ಥಳ ಪ್ರಕರಣ: ಅಸ್ತಿಪಂಜರ ಶೋಧಕ್ಕೆ ಗ್ರೌಂಡ್ ಪೆನೇಟ್ರೇಟಿಂಗ್ ರೇಡಾರ್ ಬಳಕೆಗೆ ಸುಜಾತಾ ಭಟ್ ಪರ ವಕೀಲರ ಆಗ್ರಹ ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನಡೆಯುತ್ತಿರುವ ಅಸ್ತಿಪಂಜರ ಶೋಧ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ಗ್ರೌಂಡ್ ಪೆನೇಟ್ರೇಟಿಂಗ್ ರೇಡಾರ್ಗಳನ್ನು (ಜಿಪಿಆರ್) ಬಳಸುವಂತೆ ಅನನ್ಯಾ ಭಟ್ ತಾಯಿ ಸುಜಾತಾ ಭಟ್ ಅವರ ವಕೀಲರಾದ ಮಂಜುನಾಥ್ ಎನ್... ಕುಶಾಲನಗರ| ಆನೆಕಾಡು ಬಳಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ಹೊರವಲಯದ ಆನೆಕಾಡು ಬಳಿ ಸಂಭವಿಸಿದ ಬೈಕ್ ಮತ್ತು ಕಾರು ನಡುವಿನ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಾಪಟ್ಟಿದ್ದಾರೆ. ಮೃತನನ್ನು ಪೆರಾಜೆಯ ಕಾತಿ೯ಕ್ ಭಟ್ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಕುಶಾ... ಧರ್ಮಸ್ಥಳ ಪ್ರಕರಣ: ಕೇಸ್ ವಾಪಸ್ ಪಡೆಯುವಂತೆ ಪೊಲೀಸ್ ಇನ್ಸ್ ಪೆಕ್ಟರ್ ನಿಂದ ದೂರುದಾರನಿಗೆ ಬೆದರಿಕೆ? ಧರ್ಮಸ್ಥಳ(reporterkarnataka.com):ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ಎಸ್ಐಟಿ ತನಿಖೆ ವೇಗದಲ್ಲಿ ನಡೆಯುತ್ತಿದ್ದಂತೆ ಎಸ್ಐಟಿಯಲ್ಲಿರುವ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ದೂರುದಾರನಿಗೆ ಕೇಸ್ ವಾಪಸ್ ಪಡೆಯುವಂತೆ ಬೆದರಿಕೆಯೊಡ್ಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾ... ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ದೋಷಿ: ಕೋರ್ಟ್ ತೀರ್ಪು; ಕಣ್ಣೀರಿಟ್ಟ ಮಾಜಿ ಸಂಸದ ಬೆಂಗಳೂರು(reporterkarnataka.com): ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ. ಪ್ರಜ್ವಲ್ ರೇವಣ್ಣ ತನ್ನ ಕೆ.ಆರ್.ನಗರದ ಮ... ಧರ್ಮಸ್ಥಳ ಪ್ರಕರಣ: ಇಂದು 7ನೇ ಸ್ಪಾಟ್ ಉತ್ಖನನ; ಬಿಗಿ ಭದ್ರತೆ; ಸಾಕ್ಷ್ಯ ನಾಶವಾಗದಂತೆ ಕಟ್ಟೆಚ್ಚರ ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂತಿಟ್ಟ ಶವಗಳ ಅವಶೇಷ ಮೇಲೆತ್ತುವ ಪ್ರಕ್ರಿಯೆ ಇಂದು(ಶುಕ್ರವಾರ)4ನೇ ದಿನಕ್ಕೆ ಕಾಲಿಟ್ಟಿದ್ದು, ಮಾನವ ಮೂಳೆ ದೊರೆತ ಸ್ಪಾಟ್ ನಂಬರ್ 6ರಲ್ಲಿ ಮತ್ತಷ್ಟು ಉತ್ಖನನ ಕಾರ್ಯ ಮುಂದುವರಿಯಲಿದ್ದು, ಜತೆಗೆ 7ನೇ ಸ್ಪ... ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: 6ನೇ ಸ್ಪಾಟ್ ನಲ್ಲಿ ಸಿಕ್ಕಿದ್ದು ಬರೇ ಮೂಳೆ ಚೂರುಗಳಲ್ಲ; ಹಾಗಾದರೆ ಮತ್ತೇನು? ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಶೇಷ ತನಿಖಾ ತಂಡದಿಂದ ಮೂರನೇ ದಿನವಾದ ಇಂದು(ಗುರುವಾರ) ಕೂಡ ಸಮಾಧಿ ಉತ್ಖನನ ಮುಂದುವರಿದಿದ್ದು, 6ನೇ ಸ್ಪಾಟ್ ನಲ್ಲಿ ಮಾನವ ಮೂಳೆ ಚೂರುಗಳು ಮಾತ್ರವಲ್ಲದೆ ತಲೆ ಬುರುಡೆಯ ಅವಶೇಷಗಳೂ ಪತ್ತೆಯಾಗಿವೆ ಎಂದು ... ಕುಡಿತದ ಮತ್ತಿನಲ್ಲಿ ಹೆತ್ತಬ್ಬೆಯನ್ನೇ ಕೊಂದು ಸುಟ್ಟು ಹಾಕಿದ ಪಾಪಿ ಪುತ್ರ: ಅಪ್ಪನಿಗೂ ಚರ್ಮ ಸುಲಿಯುವ ತರಹ ಬಾರಿಸಿದ್ದ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕುಡಿದ ಮತ್ತಿನಲ್ಲಿ ಪುತ್ರನೊಬ್ಬ ತಾಯಿಯನ್ನು ಕೊಂದು, ಆಕೆ ಮೃತದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿದ ಆಘಾತಕ್ಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 52... « Previous Page 1 …30 31 32 33 34 … 278 Next Page » ಜಾಹೀರಾತು