ಮಡಿಕೇರಿ ಕಾರಾಗೃಹದಲ್ಲಿ ಚೂರಿ ಇರಿತ: ಖೈದಿಗೆ ಗಂಭೀರ ಗಾಯ; ಮೈಸೂರು ಆಸ್ಪತ್ರೆಗೆ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ಕಾರಾಗೃಹದಲ್ಲಿ ಚೂರಿ ಇರಿತ ಘಟನೆ ಸಂಭವಿಸಿದೆ. ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಗೆ ಸಂಬಂಧಿಸಿದ ಗಲಭೆ ಸಂಬಂಧ ಹೇಮಂತ್ ಎಂಬತಾ ವಿಚಾರಧೀನ ಕೈದಿ ಯಾಗಿ ಜೈಲು ಪಾಲಾಗಿದ್ದ. ಹೇಮಂತನ ಸ್ಥಿತಿ ಚಿಂತ ಜನಕವಾಗಿದ್ದು ಮ... ಇಂದು ರಾಜ್ಯ ಸಚಿವ ಸಂಪುಟ ಸರ್ಕಸ್ : ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ ಬೆಂಗಳೂರು(reporterkarnataka com): ರಾಜ್ಯ ರಾಜಕಾರಣದ ಸಚಿವ ಸಂಪುಟ ರಚನೆಯ ಕುತೂಹಲ ಈಗ ದೆಹಲಿ ತಲುಪಿದೆ. ನಿನ್ನೆ ಸೋಮವಾರವೇ ನಡೆಯಬೇಕಿದ್ದ ಹೈಕಮಾಂಡ್ನ ಪ್ರಮುಖ ಸಭೆಯು ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಅವರು ತಡವಾಗಿ ರಾಜಧಾನಿ ತಲುಪಿದ ಕಾರಣದಿಂದ ಇವತ್ತಿಗೆ ಮುಂದೂಡಿಕೆಯಾಗಿದೆ. ಯಾರಿಗೆ ... ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ ನಾಯಕ, ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಈ ಬಾರಿ ಹೈಕಮಾಂಡ್ ಮುಂದೆ ಅತ... ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಆಘಾತ: ಗುಜರಾತ್ ಟೈಟನ್ಸ್ ತಂಡದ ಬಸ್ಸಿನಲ್ಲಿ ಭೀಕರ ಅಗ್ನಿ ಅವಘಡ, ಆಟಗಾರರು ಪಾರು ಅಹ್ಮಮದಾಬಾದ್(reporterkarnataka.com): ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಗುಜರಾತ್ ಟೈಟನ್ಸ್ ತಂಡದ ಆಟಗಾರರು ದೊಡ್ಡದೊಂದು ಅಪಾಯದಿಂದ ಕೂದಲೆಳೆಯಿಂದ ಪಾರಾಗಿದ್ದಾರೆ. ಆಟಗಾರರನ್ನು ಹೊತ್ತೊಯ್ಯುತ್ತಿದ್ದ ತಂಡದ ಅಧಿಕೃತ ಬಸ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿ... ಬಿಜೆಪಿ ರಾಜ್ಯಾಧ್ಯಕ್ಷ ರೇಸಲ್ಲಿ ನಾಲ್ವರು; ದಿಲ್ಲಿ ಮಟ್ಟದಲ್ಲಿ ಲಾಬಿ ಶುರು ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕತ್ವ ಬದಲಾವಣೆ ಬೆನ್ನಲ್ಲೇ ಬಿಜೆಪಿಯಲ್ಲೂ ದಿಢೀರ್ ಬೆಳವಣಿಗೆಗಳು ಪ್ರಾರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಸೇರಿದಂತೆ ನಾಲ್ವರು ಪ್ರಭಾವಿಗಳು ದೆಹಲಿ ಮಟ್ಟದಲ್ಲಿ ಲಾಬಿ ಪ್ರಾರಂಭಿಸಿದ್ದಾರೆ. ಕೇಂದ್ರ ಸಚಿವರಾದ ... ಸಿದ್ದರಾಮಯ್ಯರ ಇಳಿಸಿದ್ದು ಅಹಿಂದ ಹಾಗೂ ಹಿಂದುಳಿದ ವರ್ಗಕ್ಕೆ ಮಾಡುತ್ತಿರುವ ಮೋಸ ಮತ್ತು ದೋಖ: ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@ gmail.com ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಚಾಂಪಿಯನ್, ಅವರನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಕಾಂಗ್ರೆಸ್ ನಡೆಸಿಕೊಂಡಿದೆ ಇಂದು ಅವರನ್ನು ಕೈ ಬಿಡುತ್ತಿದ್ದಾರೆ ಎಂದರೆ ಅಹಿಂದ ವರ್ಗಕ್ಕೆ ಹಾಗೂ ಹಿಂದುಳಿದ... ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡಿಂಗ್ ಜೈಪುರ(reporterkarnataka.com): ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದಿಢೀರನೆ ಉಂಟಾದ ಹವಾಮಾನ ವೈಪರೀತ್ಯದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನವು ದೆಹಲಿ ಬದಲಿಗೆ ರಾಜಸ್ಥಾನದ ಜೈಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ. ... ಡಿ.ಕೆ. ಶಿವಕುಮಾರ್ ಗೆ ಸೋಮವಾರ ಗೋಧೂಳಿ ಮುಹೂರ್ತದಲ್ಲಿ ಪಟ್ಟಾಭಿಷೇಕ: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಬೆಂಗಳೂರು(reporterkarnataka.com): ಕರ್ನಾಟಕದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರ, ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿ... ಭಾವುಕ ಮಾತುಗಳ ಮೂಲಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ವಿದಾಯ ಬೆಂಗಳೂರು(reporterkarnataka.com): ಹೈಕಮಾಂಡ್ ಸೂಚನೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆ ಹೈಕಮಾಂಡ್ ರಾಜೀನಾಮೆ ನೀಡಿ ಎಂದು ಹೇಳಿದರು.ಅಂತೆಯೇ ಈಗ ರಾಜೀನಾಮೆ ಕೊಟ್ಟಿದ್ದೇನೆ ... ಮೇಕೆದಾಟು ಆಣೆಕಟ್ಟು ವಿವಾದ: ಪ್ರಧಾನಿ ಮೋದಿ ಜತೆ ತಮಿಳುನಾಡು ಸಿಎಂ ವಿಜಯ್ ಚರ್ಚೆ ನವದೆಹಲಿ(reporterkarnataka.com): ಮೇಕೆದಾಟು ಆಣೆಕಟ್ಟು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಬೆನ್ನಲ್ಲೇ ವಿಜಯ್ ತಮ್ಮ ಅಧಿಕಾರಿಗಳಿಗೆ ಕಾನೂನು ಹೋರಾಟ ಮುಂದುವರೆಸುವಂತೆ ಸೂಚನೆಯನ್ನು ನೀಡಿದ್ದಾರೆ. ಇದರ ಹಿಂದೇನೆ... « Previous Page 1 2 3 4 5 6 … 301 Next Page » ಜಾಹೀರಾತು