ಮೂಡಿಗೆರೆ | 3,000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಹುಚ್ಚಾಟ: ರೀಲ್ಸ್ ಪ್ರೇಮಿಗಳಿಗೆ ಅರಣ್ಯ ಇಲಾಖೆ ಬಿಗ್ ಶಾಕ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಫಾಲೋವರ್ಸ್ ಗಳಿಸುವ ಹುಚ್ಚಿನಲ್ಲಿ ಪ್ರವಾಸಿಗರು ತಮ್ಮ ಪ್ರಾಣದ ಜೊತೆ ಚೆಲ್ಲಾಟವಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ 'ರಾಣಿ ಝರಿ ಪ್ರವಾಸಿ ತಾಣದಲ್ಲಿ... ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ: ಸಚಿವ ಬಿ.ನಾಗೇಂದ್ರ ವಿರುದ್ಧ ಸಿಬಿಐ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿ ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಸುದೀರ್ಘ ತನಿಖೆಯ ನಂತರ ತನಿಖಾ ವರದಿಯನ್ನು ನೀಡಿದ್ದು, ಇದೀಗ ಸಚಿವ ಬಿ. ನಾಗೇಂದ್ರ ಅ... ಉಗುಳು ಮುಕ್ತ ‘ಕುಡ್ಲ’ ನಮ್ಮದಾಗಲಿ: ಕಡಲನಗರಿಯ ಅಂದಕ್ಕೆ ಮಸಿ ಬಳಿಯದಿರಿ! ಮನೋಜ್ ಕೆ. ಬೆಂಗ್ರೆ, ಮಂಗಳೂರು info.reporterkarnataka@gmail.com ಕರಾವಳಿಯ ಹೆಮ್ಮೆಯ ನಗರಿ, ಶೈಕ್ಷಣಿಕ ಹಾಗೂ ವೈದ್ಯಕೀಯ ರಂಗದಲ್ಲಿ ತನ್ನದೇ ಆದ ಸ್ವಚ್ಛ ಹಾಗೂ ಸುಂದರ ಛಾಪು ಮೂಡಿಸಿರುವ 'ಕುಡ್ಲ' (ಮಂಗಳೂರು) ಇಂದು ಕಣ್ಣಿಗೆ ಕಾಣದ ಮತ್ತೊಂದು ದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದೆ. ಅದೇನೆಂ... ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬಸ್ಸಿನ ಚಕ್ರದಡಿ ಸಿಲುಕಿ ಮಹಿಳೆ ಸಾವು ಕೊಡಗು(reporterkarnataka.com): ಕೊಡ್ಲಿಪೇಟೆ ಸಮೀಪದ ನಿಲುವಾಗಿಲು ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಮತ್ತು ಸರಕಾರಿ ಬಸ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೆ ಮಹಿಳೆಯೊಬ್ಬರು ಮ್ರತಪಟ್ಟಿರುವ ಘಟನೆ ಇಂದು ಸಂಜೆ ನಡೆದಿದೆ. ಅರಕಲಗೂಡುವಿನಿಂದ ಕೊಡ್ಲಿಪೇಟೆಗೆ ಬರುತ್ತಿದ್ದ ಕೆಎಸ್ಆರ್... ಸ್ವಾತಂತ್ರ ದಿನಾಚರಣೆಯ ದಿನವೇ ಸ್ಫೋಟಕ್ಕೆ ಸಂಚು: ಬೆಂಗಳೂರಲ್ಲಿ ಶಂಕಿತ ಉಗ್ರನ ಬಂಧನ ಬೆಂಗಳೂರು(reporterkarnataka.com): ಬೆಂಗಳೂರಲ್ಲಿ ಶಂಕಿತ ಉಗ್ರನನ್ನು ಅರೆಸ್ಟ್ ಮಾಡಲಾಗಿದೆ. ಪಶ್ಚಿಮ ಬಂಗಾಳ ಮೂಲದ ಆಸ್ಫುಲ್ಲ ಮಲ್ಲಿಕ್ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಲ್ಲಿ ಈತ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಉಗ್ರ ಸಂಘಟನೆಯ ಜೊತೆಗೆ ದಾಳಿಗೆ ಸಂಚು ರೂಪಿಸಿದ್ದ ಮಲ್ಲಿಕ್ ತೆಹ್ರಿ... *ರಾಜ್ಯದಲ್ಲಿ ಗುಟ್ಕಾ ಮಾರಾಟ ನಿಷೇಧ: ಎಲ್ಲೆಡೆ ಭಾರೀ ಡಿಮಾಂಡ್; ಖರೀದಿಗೆ ಮುಗಿಬಿದ್ದ ಜನ; ₹25 ಪ್ಯಾಕೆಟ್ಗೆ ₹100 ಬೆಲೆ.!* ಬೆಂಗಳೂರು(reporterkarnataka.com): ರಾಜ್ಯದಲ್ಲಿ ಗುಟ್ಕಾ ಮಾರಾಟದ ಮೇಲೆ ನಿರ್ಬಂಧದ ಸುದ್ದಿ ಹರಡುತ್ತಿದ್ದಂತೆ, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ್ಳಲ್ಲಿ ಗುಟ್ಕಾ ಖರೀದಿಸಲು ಜನರು ಮುಗಿಬಿದ್ದ ಘಟನೆ ವರದಿಯಾಗಿದೆ. ನಿಷೇಧ ಜಾರಿಗೆ ಬರಲಿದೆ ಎಂಬ ಆತಂಕದಿಂದ ಕೆಲವರು ಮುಂಚಿತವಾಗಿಯೇ ಹೆಚ್ಚಿನ ಪ್ರಮಾಣದಲ್... ಕಾಸರಗೋಡು | ನಿಶ್ಚಿತಾರ್ಥವಾಗಿದ್ದ ಹುಡ್ಗ- ಹುಡ್ಗಿ ಆತ್ಮಹತ್ಯೆ: ಪರಸ್ಪರ ವಿಡಿಯೋ ಕಾಲ್ ಮಾಡಿಕೊಂಡು ಸೂಸೈಡ್ ಕಾಸರಗೋಡು(reporterkarnataka.com):ನಿಶ್ಚಿತಾರ್ಥವಾಗಿದ್ದ SBI ಬ್ಯಾಂಕ್ ಉದ್ಯೋಗಿಗಳಾದ ಕಾಸರಗೋಡು ಮತ್ತು ಕಣ್ಣೂರು ಮೂಲದ ಯುವ ಜೋಡಿ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಘಟನೆಯಿಂದ ಎರಡೂ ಕುಟುಂಬಗಳಲ್ಲಿ ಆಘಾತ ಮೂಡಿದೆ. ಕಾಸರಗೋಡು ಜಿಲ್ಲೆಯ ಪಳ್ಳಿಕ್ಕರ ಪೂಚಕ್ಕಾಡ್ ನಿವಾಸ... ಆಗಸ್ಟ್ 15: ದೆಹಲಿ ಕೆಂಪು ಕೋಟೆಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ; ಪ್ರಧಾನಿ ಧ್ವಜಾರೋಹಣ; ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ... ನವದೆಹಲಿ(reporterkarnataka.com): ಭಾರತವು ಆಗಸ್ಟ್ 15 ರಂದು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ರಾಷ್ಟ್ರಮಟ್ಟದ ಸಮಾರಂಭದ ನೇತೃತ್ವ ವಹಿಸಲಿದ್ದಾರೆ. ಈ ಬಾರಿಯ ಸ್ವಾತಂತ್... ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ: 15 ಮಂದಿ ಸಿಲುಕಿರುವ ಶಂಕೆ, 10 ಜನರ ರಕ್ಷಣೆ ಚಮೋಲಿ(reporterkarnataka.com): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿರುವ 'ತೆಹ್ರಿ ಹೈಡ್ರೋ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್' ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗದ ಒಂದು ಭಾಗ ಗುರುವಾರ ದಿಢೀರ್ ಕುಸಿದು ಬಿದ್ದಿದೆ. ಪರಿಣಾಮವಾಗಿ ಸುರಂಗದೊಳಗೆ ಕೆಲಸ ಮಾಡ... *ಜೈಲಲ್ಲೂ ಅಶ್ಲೀಲ ವಿಡಿಯೋ, ಫೋಟೋ ನೋಡ್ತಿದ್ದ ಪ್ರಜ್ವಲ್ ರೇವಣ್ಣ!: ಪೆನ್ಡ್ರೈವ್ನಲ್ಲಿ 70ಕ್ಕೂ ಹೆಚ್ಚು ವಿಡಿಯೋಗಳು ಪತ್ತೆ!* ಬೆಂಗಳೂರು(reporterkarnataka.com):ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ನಡೆಸಿದ ದಾಳಿ ವೇಳೆ ಅತ್ಯಾಚಾರ ಪ್ರಕರಣದ ಸಜಾ ಕೈದಿ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕೊಠಡಿಯಲ್ಲಿ (ಸೆಲ್) ಮೊಬೈಲ್ ಹಾಗೂ ಪೆನ್ಡ್ರೈವ್ಗಳು ಪತ್ತೆಯಾಗಿವೆ. ಜಪ್ತಿಯಾದ ಪೆನ್ಡ್ರೈವ್ನಲ್ಲಿ 70ಕ್ಕೂ... « Previous Page 1 2 3 4 5 6 … 314 Next Page » ಜಾಹೀರಾತು