Kodagu | ಪೊನ್ನoಪೇಟೆ: ಪತ್ನಿಯ ಮೇಲೆ ಗುಂಡು ಹಾರಿಸಿದ ಯೋಧ ಪತಿಯ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.repoeterkarnataka@gmail.com ಪೊನ್ನoಪೇಟೆ ತಾಲ್ಲೂಕಿನ ಹುದಿಕೇರಿ ಸಮೀಪದ ಕೋಣಗೇರಿ ಗ್ರಾಮದಲ್ಲಿ ಪತ್ನಿ ದೀಪಿಕಾ ದೇಚಮ್ಮ ಮೇಲೆ ಗುಂಡು ಹಾರಿಸಿದ್ದ ಪತಿ ವಿನು ಕಾರ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿನು ಕಾರ್ಯಪ್ಪ ಸೈನಿಕನಾಗಿದ್ದು, ಪಂಜಾಬ... Mangaluru | ದಕ್ಷಿಣ ಕನ್ನಡ ಜಿಲ್ಲೆಯಿಂದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮ್ಮರೋಡಿ ಗಡಿಪಾರು ಪುತ್ತೂರು(reporterkarnataka.com): ಸೌಜನ್ಯ ಪರ ಹೋರಾಟಗಾರ ಹಾಗೂ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಮಾಡಿದ್ದಾರೆ. ತಿಮರೋಡಿ ವಿರುದ್ಧ ವಿವಿಧ ಪೊಲೀಸ್ ... Mysore | ಚಾಮುಂಡಿ ಬೆಟ್ಟದ ಅರ್ಚಕ ನಿಧನ: ದೇವಿ ದರ್ಶನಕ್ಕೆ ಸಾರ್ವಜನಿಕರಿಗೆ ತಾತ್ಕಾಲಿಕ ನಿರ್ಬಂಧ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ನಡೆದ ದಿನವೇ ಚಾಮುಂಡೇಶ್ವರಿ ಬೆಟ್ಟ ಸನ್ನಿಧಿಯ ಅರ್ಚಕರೊಬ್ಬರು ಕಳೆದ ರಾತ್ರಿ ನಿಧನ ಹೊಂದಿದ್ದು, ಸಾರ್ವಜನಿಕರಿಗೆ ಇಂದು ಮಧ್ಯಾಹ್ನ ವರೆಗೆ ದೇವಿ ದರ್ಶನಕ್ಕೆ ತಾತ್ಕಾಲಿಕ ನಿರ್ಬಂಧ ಹೆರಲಾಗಿ... ಜ್ಯುವೆಲ್ಲರಿ ಶಾಪ್ ಚಿನ್ನದ ಸರ ಕಳ್ಳತನ ಪ್ರಕರಣ: ಮಹಾರಾಷ್ಟ್ರದ 3 ಮಂದಿ ಮಹಿಳೆಯರು ಅರೆಸ್ಟ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸುಂಟಿಕೊಪ್ಪ ಫ್ಯಾಷನ್ ಜ್ಯುವೆಲ್ಲರಿ ಶಾಪ್ ನಲ್ಲಿ ಸೆ. 14 ರಂದು ಚಿನ್ನಾಭರಣ ಕಳ್ಳತನ ಮಾಡಿದ್ದ ಮಹಾರಾಷ್ಟ್ರ ಮೂಲದ ಮೂವರು ಮಹಿಳೆಯರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಅಲ್ಪ... ಅಸ್ತ್ರಗಳಿಂದಲ್ಲ, ಅಕ್ಷರಗಳಿಂದ ಬದುಕನ್ನು ಗೆಲ್ಲಬಹುದು, ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು: ಬಾನು ಮುಷ್ತಾಕ್ ಮೈಸೂರು(reporterkarnataka.com): ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಬಾನು ಮುಷ್ತಾಕ್ ಹೇಳಿದರು. ... ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಚಾಲನೆ: ನಾಡ ದೇವತೆ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಕೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಉದ್ಘಾಟನೆಗೊಂಡಿದೆ. ನಾಡ ದೇವತೆ ಚಾಮುಂಡಿ ದೇವಿಯ ಸನ್ನಿಧಿಯಲ್ಲಿ 2025ರ ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಮೈಸೂರು ರೇಷ್ಮೆ ಸೀರೆ ಉಟ್ಟು, ಮೈಸೂರು ಮಲ್ಲಿಗೆ ಮುಡಿದು ಚಾಲನೆ ನೀ... ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪ ಬೆಂಗಳೂರು(reporterkarnataka.com): ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನವಾಗಿದೆ. ಇದು ಜನವಿರೋಧಿ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜಾತಿ ... ಬ್ಯೂಟಿಪಾರ್ಲರ್ – ಸ್ಪಾ ಮಸಾಜ್ ಸೆಂಟರ್ ಹೆಸರಿನಲ್ಲಿ ವೇಶ್ಯಾವಾಟಿಕೆ ಆರೋಪ: ಇಬ್ಬರ ವಿರುದ್ದ ಪ್ರಕರಣ ದಾಖಲು; 6 ಮಂದಿ ಮಹಿಳೆಯರ ರ... ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಖಾಸಗಿ ಕಟ್ಟಡವನ್ನು ಭಾಡಿಗೆಗೆ ಪಡೆದು ಬ್ಯೂಟಿಪಾರ್ಲರ್ ನೊಂದಿಗೆ ಪರವಾನೆಗೆ ಇಲ್ಲದೇ ಸ್ಪಾ ಸೆಂಟರ್ ನಡೆಸುತಿದ್ದ ಕೇರಳ ಮೂಲದ ಇಬ್ಬರು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವಿರಾಜಪೇಟೆ ನಗರದಲ್ಲಿ ನಡೆದಿದೆ. ಕೇರಳ ರಾಜ್ಯದ ಕಣ್... ಕೇರಳ ಕೊಲೆ- ದರೋಡೆ ಪ್ರಕರಣ: ಕೊಡಗು – ದಕ್ಷಿಣ ಕನ್ನಡ ಗಡಿಯಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಆರೋಪಿಗಳು ಎಸ್ಕೇಪ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳದಲ್ಲಿ ನಡೆದ ಕೊಲೆ ಹಾಗೂ ದರೋಡೆ ಪ್ರಕರಣದ ಆರೋಪಿಗಳು ಕೊಡಗು- ದಕ್ಷಿಣ ಕನ್ನಡ ಗಡಿಯಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆದ ಘಟನೆ ನಡೆದಿದೆ. ಕೇರಳದ ಪಾಲಕಾಡುನಲ್ಲಿ ಕಳವು ಮತ್ತು ಕೊಲೆ ಪ್ರಕರಣ ದಲ್ಲಿ... ಅನನ್ಯ ಭಟ್ ಪ್ರಕರಣ: ವಾಸಂತಿ ಸಹೋದರ ಕೊಡಗಿನ ವಿಜಯ್ ಎಸ್ಐಟಿ ಮುಂದೆ ಹಾಜರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯ ಭಟ್ ಎಂಬಾಕೆ ಬೆಳ್ತಂಗಡಿಗೆ ಬಂದು ನಾಪತ್ತೆ ಯಾಗಿರುವ ವಿಚಾರಕ್ಕೆ ಸಂಬಂಧಿಸಿ ಸುಜಾತಾ ಭಟ್ ನೀಡಿದ ಸುಳ್ಳು ದೂರಿನ ವಿಚಾರವಾಗಿ ವಾಸಂತಿ ಎಂ. ಪಿ. ಸಹೋದರ ಕೊಡಗಿನ ವಿಜಯ್ ಎಸ್ಐಟಿ ಕಚ... « Previous Page 1 …38 39 40 41 42 … 295 Next Page » ಜಾಹೀರಾತು