Accident | ದಾವಣಗೆರೆ: ಭೀಕರ ರಸ್ತೆ ಅಪಘಾತ; 3 ಮಂದಿ ಸ್ಥಳದಲ್ಲೇ ದಾರುಣ ಸಾವು, ಇಬ್ಬರು ಗಂಭೀರ ದಾವಣಗೆರೆ(reporterkarnataka.com): ದಾವಣಗೆರೆಯ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬಸ್ ಹಾಗೂ ಕಾರಿನ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಸಾವನ್ನಪ್ಪಿದ ಮೂವರನ... Bangaluru | ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ಮೇಲಿನ 40 ಪರ್ಸೆಂಟ್ ಕಮಿಷನ್ ಆರೋಪ: ತನಿಖಾ ಆಯೋಗದಿಂದ ಕ್ಲೀನ್ ಚಿಟ್ ? ಬೆಂಗಳೂರು(reporterkarnataka.com)ಬಸವರಾಜ ಬೊಮ್ಮಾಯಿ ನೇತೃತ್ವದ ಈ ಹಿಂದಿನ ಬಿಜೆಪಿ ಸರ್ಕಾರದ ಮೇಲಿನ 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಯಾವುದೇ ಹುರುಳಿಲ್ಲವೆಂದು ತನಿಖಾ ಆಯೋಗ ಕ್ಲೀನ್ ಚಿಟ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರ... BJP Protest | ಕಾಂಗ್ರೆಸ್ ಗೆ ಮತ ನೀಡಿದವರು ಪಾಪ ತೊಳೆದುಕೊಳ್ಳುವ ಚಿಂತೆ ಮಾಡುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜ... Siddaramaia With Rahul | ರಾಹುಲ್ ಗಾಂಧಿ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ: ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ ನವದೆಹಲಿ(reporterkarnataka.com): ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು... Murder | ಚಿಕ್ಕಮಗಳೂರಲ್ಲಿ ತ್ರಿಬಲ್ ಮರ್ಡರ್: ವ್ಯಕ್ತಿಯಿಂದ ಅತ್ತೆ, ನಾದಿನಿ, 7 ವರ್ಷದ ಮಗುವಿನ ಅಮಾನುಷ ಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಮಾಗಲು ಗ್ರಾಮದಲ್ಲಿ ತ್ರಿಬಲ್ ಮರ್ಡರ್ ನಡೆದಿದೆ. ವ್ಯಕ್ತಿಯೊಬ್ಬರು ಅಮಾನುಷವಾಗಿ ತನ್ನ ಅತ್ತೆ, ನಾದಿನಿ ಹಾಗೂ 7 ವರ್ಷದ ಮಗುವನ್ನು ಕೊಲೆ ಮಾಡಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ... Chikkamagaluru | ಸಾಲ ಮರು ಪಾವತಿಸುವಂತೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ?: ಮತ್ತೊಬ್ಬ ಅನ್ನದಾತ ಸಾವಿಗೆ ಶರಣು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆ ತಾಲೂಕಿನ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸಘಟ್ಟ ಗ್ರಾಮದಲ್ಲಿ ಸಾಲ ಬಾಧೆ ತಾಳಲಾಗದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಮೃತಪಟ್ಟವರನ್ನು ಮಂಜಾ ನಾಯ್ಕ್ (45) ಎಂದು... ದಾವಣಗೆರೆ: ಭಾರೀ ಬ್ಯಾಂಕ್ ಕಳ್ಳತನ ಪ್ರಕರಣ: 6 ಮಂದಿ ಬಂಧನ; 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶ ದಾವಣಗೆರೆ(reporterkarnataka.com): ಇಲ್ಲಿನ ನ್ಯಾಮತಿ ಎಸ್ಬಿಐ ಬ್ಯಾಂಕಿನ ಶಾಖೆಯಲ್ಲಿ 17.2 ಕೆಜಿ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿ 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳು ಸುಮಾರು ಬೆ... ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರು ಸಿಸಿಬಿ ತಂಡ 17 ಮಂದಿಗೆ ಮುಖ್ಯಮಂತ್ರಿ ಪದಕ: ಬೆಂಗಳೂರಿನಲ್ಲಿ ಏಪ್ರಿಲ್ 2ರಂದು ಪ್ರದಾನ ಜಯಾನಂದ ಪೆರಾಜೆ ಮಂಗಳೂರು info.reporterkarnataka@gmail.com ಮಂಗಳೂರಿನ ಪೊಲೀಸ್ ಇಲಾಖೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಸಿಟಿಕ್ರೈಮ್ ಬ್ರಾಂಚ್ ತಂಡದ 13 ಮಂದಿಯನ್ನು ದಕ್ಷತೆಯ ಕಾರ್ಯನಿರ್ವಹಣೆಗಾಗಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಈ ಬಾರಿಯ ಪದಕ ವಿಜೇತ ತಂಡದಲ್ಲಿ ಬಂಟ್ವಾಳದ... BJP v/s Yatnal | ಬಿಜೆಪಿಯಿಂದ ಉಚ್ಚಾಟನೆಗೊಂಡ ಯತ್ನಾಳ್ ರಿಂದ ಹೊಸ ಕೇಸರಿ ಪಕ್ಷ?: ವಿಜಯ ದಶಮಿಗೆ ಉದಯ? ವಿಜಯಪುರ(reporterkarnataka.com): ಬಿಜೆಪಿಯಿಂದ ಉಚ್ಛಾಟಿತಗೊಂಡ ಎರಡು ದಿನಗಳ ನಂತರ ಕೇಂದ್ರ ಮಾಜಿ ಸಚಿವ, ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಕಟ್ಟುವ ಬಗ್ಗೆ ಸುಳಿವು ನೀಡಿದ್ದಾರೆ. ಈ ಮಧ್ಯೆ ಬಿಜೆಪಿ ಹೈಕಮಾಂಡ್ ಉಚ್ಚಾಟನೆ ಆದೇಶವನ್ನು ವಾಪಸ್ ತೆಗೆದುಕೊಳ್ಳುವ ಬಗ್ಗೆ ಆಶಾವಾದ ವ... Chikkamagaluru | 6500 ರೂ. ಬಿಲ್ ಬಾಕಿ: ಕೊಟ್ಟಿಗೆಹಾರದ ತನಿಖಾ ಠಾಣೆ ವಿದ್ಯುತ್ ಸ್ಥಗಿತ; ಕತ್ತಲಲ್ಲಿ ಸಿಬ್ಬಂದಿಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail com ಮಲೆನಾಡು- ಕರಾವಳಿ ಗಡಿ`ಬಾಗದ ಕೊಟ್ಟಿಗೆಹಾರದಲ್ಲಿರುವ ಅರಣ್ಯ ತನಿಖಾ ಠಾಣೆಯ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಶನಿವಾರ ಸ್ಥಗಿತಿಗೊಳಿಸಿದ್ದು, ಸಿಬ್ಬಂದಿಗಳು ಕತ್ತಲಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ. ಚಾರ್... « Previous Page 1 …45 46 47 48 49 … 270 Next Page » ಜಾಹೀರಾತು