Chikkamagaluru | ಚಾರ್ಮಾಡಿ ಘಾಟ್ ಅಗಲೀಕರಣ: ಕಾಮಗಾರಿಗೆ ಕ್ಷಣಗಣನೆ; ಗುಣಮಟ್ಟದ ತಡೆಗೋಡೆಗೆ ಪೆಟ್ಟು ಸಂತೋಷ್ ಅತ್ತಿಗೆರೆ, ಕೊಟ್ಟಿಗೆಹಾರ info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆಯ ಅಗಲೀಕರಣ ಕಾಮಗಾರಿಗೆ ಸರಕಾರದಿಂದ 343 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಈ ಯೋಜನೆಯು ಶೀಘ್ರದಲ್ಲೇ ಆರಂಭವಾಗಲಿದ್ದು, ಹಲವು ನಿರೀಕ್ಷೆಗಳಿಗೆ ಬಾಗಿಲು ... ಕಾಂಗ್ರೆಸ್ನ ಗೂಂಡಾಗಳಿಂದ ನಾರಾಯಣಸ್ವಾಮಿ ಮೇಲೆ ದಾಳಿ; ಸಚಿವ ಪ್ರಿಯಾಂಕ್ ಖರ್ಗೆ ಕೈವಾಡ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪ ಬೆಂಗಳೂರು(reporterkarnataka.com): ಕಾಂಗ್ರೆಸ್ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನದಲ್ಲಿ ರಾಜ್ಯಪಾಲರಿಗೆ ... ಗೂಗಲ್ ಮ್ಯಾಪ್ ಯಡವಟ್ಟು: ಮೂಡಿಗೆರೆಗೆ ಹೊರಟಿದ್ದ ಟಿಟಿ ವಾಹನ ಆಲ್ದೂರು ಬಳಿ ಗದ್ದೆ ಸಮೀಪ ಲಾಕ್ ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗೂಗಲ್ ಮ್ಯಾಪ್ ಯಡವಟ್ಟಿನಿಂದ ಟೆಂಪೋ ಟ್ರಾವೆಲರ್ (ಟಿಟಿ) ಗಾಡಿ ಗದ್ದೆ ಬಳಿ ನಿಂತ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ಘಟನೆ ನಡೆದಿದೆ. ಬಾಳೆಹೊನ್ನೂರಿಂದ ಬಂದು ಮೂಡಿಗೆರೆಗೆ ಹೊರಟಿದ್ದ ಬೆಂಗಳೂರು ಮೂಲದ ಟಿಟಿ ... ನಮ್ಮ ಕಾಂಗ್ರೆಸ್ ಸರ್ಕಾರ ನಿಮ್ಮ ಹಣವನ್ನು ಮರಳಿ ನಿಮಗೆ ನೀಡುತ್ತಿದೆ: ಹೊಸಪೇಟೆ ಸಮಾವೇಶದಲ್ಲಿ ರಾಹುಲ್ ಗಾಂಧಿ ಹೊಸಪೇಟೆ(reporterkarnataka.com): ಕರ್ನಾಟಕ ಸರ್ಕಾರ ಯಶಸ್ವಿಯಾಗಿ ಎರಡು ವರ್ಷವನ್ನು ಪೂರೈಸಿದೆ. ನಮ್ಮ ಕಾಂಗ್ರೆಸ್ ಸರ್ಕಾರ ನಿಮ್ಮ ಹಣವನ್ನು ಮರಳಿ ನಿಮಗೆ ನೀಡುತ್ತಿದೆ. ನೀವು ಕಟ್ಟುವ ತೆರಿಗೆಯ ಹಣ ಮರಳಿ ನಿಮಗೆ ಸೇರಬೇಕು ಎಂಬುದು ನಮ್ಮ ಉದ್ದೇಶವಾಗಿತ್ತು. ಅದು ಯಶಸ್ವಿಯಾಗಿ ಈಡೇರಿದೆ ಎಂದು ಕಾಂಗ್ರೆ... Hospete | 5 ಗ್ಯಾರಂಟಿಗಳ ಜತೆಗೆ 142 ಭರವಸೆಗಳನ್ನು 2 ವರ್ಷಗಳಲ್ಲಿ ಪೂರೈಸಿದ್ದೇವೆ: ಸಿಎಂ ಸಿದ್ದರಾಮಯ್ಯ Hospete | 5 ಗ್ಯಾರಂಟಿಗಳ ಜತೆಗೆ 142 ಭರವಸೆಗಳನ್ನು 2 ವರ್ಷಗಳಲ್ಲಿ ಪೂರೈಸಿದ್ದೇವೆ: ಸಿಎಂ ಸಿದ್ದರಾಮಯ್ಯ *ನಾವು ಕೊಟ್ಟ ಭರವಸೆಗಳಲ್ಲಿ 142 ಭರವಸೆಗಳನ್ನು ಎರಡು ವರ್ಷದಲ್ಲಿ ಪೂರೈಸಿದ್ದೇವೆ, ಉಳಿದವುಗಳನ್ನು ಮುಂದಿನ ಮೂರು ವರ್ಷದಲ್ಲಿ ಈಡೇರಿಸುತ್ತೇವೆ: ಸಿ.ಎಂ ಭರವಸೆ* *111111 ಕುಟುಂಬಗ... Health | ಸರಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯಕ್ಕೆ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು(reporterkarnataka.com): ಸರ್ಕಾರಿ ಆಸ್ಪತ್ರೆಗಳಲ್ಲೂ “ಕೀಮೋಥೆರಪಿ ಸೌಲಭ್ಯವನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದರು. ಸ್ಪರ್ಶ್ ಆಸ್ಪತ್ರ... Hassan | ಚನ್ನರಾಯಪಟ್ಟಣದ ಮಡಬದಲ್ಲಿ ಜೆಸಿಬಿ ಘರ್ಜನೆ: 15 ಕೋಟಿ ಮೌಲ್ಯದ 27 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಹಾಸನ(reporterkarnataka.com): ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಅರಣ್ಯಾಧಿಕಾರಿಗಳು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10... Karnataka Govt | ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ರಾಜ್ಯ ಸರಕಾರ ಮಹತ್ವದ ಘೋಷಣೆ *ಖಾಸಗಿ ಸಂಸ್ಥೆಗಳ ಒತ್ತಡಕ್ಕೆ ಮಣಿಯದ ಸರ್ಕಾರ, ಯಥಾ ಸ್ಥಿತಿ ಮುಂದುವರಿಸಲು ನಿರ್ಧಾರ* ಬೆಂಗಳೂರು(reporterkarnataka.com): ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್... ಗ್ರೇಟರ್ ಬೆಂಗಳೂರು ವಿರುದ್ದ ಹೋರಾಟ, ಬೆಂಗಳೂರು ಬಂದ್ ಮಾಡಲಾಗುವುದು: ವಾಟಾಳ್ ನಾಗರಾಜ್ ಎಚ್ಚರಿಕೆ ಬೆಂಗಳೂರು(reporterkarnataka.com): ಸರಕಾರ ಮಾಡಲು ಉದ್ದೇಶಿಸಿರುವ ಗ್ರೇಟರ್ ಬೆಂಗಳೂರು ವಿರುದ್ಧ ಹೋರಾಟ ನಡೆಸಲಾಗುವುದು. ಅಗತ್ಯ ಬಿದ್ದರೆ ಬೆಂಗಳೂರು ಬಂದ್ ಮಾಡಲಾಗುವುದು. ಜೈಲಿಗೂ ಹೋಗಲು ಸಿದ್ದ ಎಂದು ಕನ್ನಡ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೇಳಿದರು. ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ... ನಾನೇ ಗುದ್ದಲಿ ಪೂಜೆ ಮಾಡಿದ ಪ್ರಜಾಸೌಧ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಫುಲ್ ಖುಷ್ *ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿ.ಎಂ.ಸಿದ್ದರಾಮಯ್ಯ* *ಸಚಿವ ಕಥಷ್ಣಬೈರೇಗೌಡರ ವಿಶೇಷ ಕಾಳಜಿ, ಸಾಕಷ್ಟು ಶ್ರಮದಿಂದ ಜಿಲ್ಲೆ ಪೋಡಿ ಮುಕ್ತ ಆಗುತ್ತಿದೆ: ಸಿ.ಎಂ ಬಹಿರಂಗ ಮೆಚ್ಚುಗೆ* *ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧ ಉದ್ಘಾಟನೆ ಆಗ... « Previous Page 1 …45 46 47 48 49 … 278 Next Page » ಜಾಹೀರಾತು