ಕುಮಾರಸ್ವಾಮಿ ಅವರನ್ನು ಮುಗಿಸಲು ಕಾಂಗ್ರೆಸ್ ಗೆ ಸಾಧ್ಯವಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಗುಡುಗು ಬೆಂಗಳೂರು(reporterkarnataka.com): ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುಡುಗಿದರು. ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂ... ಚುನಾವಣೆ ಮೂಲಕ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ಆಯ್ಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ *ಬೆಂಗಳೂರಿನಲ್ಲಿ ಜೆಡಿಎಸ್ ಮಹತ್ವದ ಸಭೆ; ಹೆಚ್.ಡಿ.ದೇವೇಗೌಡರು ಭಾಗಿ* *ಸಂಕ್ರಾಂತಿ ಬಳಿಕ ಜೆಡಿಎಸ್ ಇರಲ್ಲ ಎಂದಿದ್ದ ಎಂ.ಬಿ.ಪಾಟೀಲ್ ಗೆ ತಿರುಗೇಟು ಕೊಟ್ಟ HDK* *ಅಹಿಂದಾ ಅಹಿಂದಾ ಎನ್ನುವ ಸಿಎಂ ಅಹಿಂದಾ ವರ್ಗಕ್ಕೆ ಏನು ಮಾಡಿದ್ದಾರೆ?* ಬೆಂಗಳೂರು(reporterkarnataka.com):ಜೆಡಿಎಸ್ ರ... ಚಿಕ್ಕಮಗಳೂರು: ಅಂಗಳದಲ್ಲಿ ಮಲಗಿದ್ದ ವ್ಯಕ್ತಿಯನ್ನು ಎತ್ತಿ ಬಿಸಾಕಿದ ಕಾಡಾನೆ: ಪ್ರಾಣಾಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಣದಲ್ಲಿ ಮಲಗಿದ್ದವನನ್ನು ಸೊಂಡಿಲಿನಿಂದ ಎತ್ತಿ ಕಾಡಾನೆ ಬಿಸಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹುಕ್ಕುಂದ ಗ್ರಾಮದಲ್ಲಿ ನಡೆದಿದ್ದು, ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೃಷಿಕ ನಾರಾಯಣ ಗೌಡ... ರಾಜ್ಯದ 2ನೇ ಭಾಷೆಯಾಗಿ ತುಳುವಿಗೆ ಸ್ಥಾನಮಾನ ನೀಡಲು ಸರಕಾರ ಗಂಭೀರ ಚಿಂತನೆ: ನರಿಂಗಾನ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿಗರ ಮಾತೃಭಾಷೆಯಾದ ತುಳುವಿಗೆ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ ನೀಡಲು ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳೂರು ಹೊರವಲಯದ ನರಿಂಗಾನದ ಮೋರ್ಲ-ಬೋಳದಲ್ಲಿ ಸ್ಪೀಕರ್ ಯು.ಟಿ.ಖಾ... ಲಾಸ್ ಏಂಜಲೀಸ್ ನಲ್ಲಿ ಭಾರೀ ಕಾಡ್ಗಿಚ್ಚು: ಕನಿಷ್ಠ 11 ಮಂದಿ ಸಾವು; 10 ಸಾವಿರ ಜನರ ಸ್ಥಳಾಂತರ ಲಾಸ್ಏಂಜಲೀಸ್(reporterkarnataka.com): ಅಮೆರಿಕದ ಲಾಸ್ ಏಂಜಲೀಸ್ನ ಕೆಲವು ಭಾಗಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು,ಕನಿಷ್ಠ 11 ಸಾವನ್ನಪ್ಪಾರೆ. ಹಲವು ಕಟ್ಟಡ, ಮನೆಗಳು ನಾಶವಾಗಿವೆ. 10 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ. ಅಗ್ನಿ ಅನಾಹಿತಕ್ಕೆ ನೂರಾರು ಕಟ್ಟಡಗಳನ್ನು ಸುಟ್ಟು ಹೋಗಿ... 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ; ಆದ್ರೂ ಯಾಕಿಂಗಾಯ್ತು?: ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರನ್ನು ಪ್ರಶ್ನಿಸಿದ ಸಿಎಂ *ಮೈಸೂರು ನಗರಪಾಲಿಕೆ, ಮುಡಾ ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಮುಖ್ಯಮಂತ್ರಿ ಸೂಚನೆ* *ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿಯಾಗಲು ನಿರ್ಧರಿಸಿದ ಸಿಎಂ* ಬೆಂಗಳೂರು(reporterkarnataka.com): 20 ವರ್ಷಗಳಿಂದ ನೀವೇ ಮುಡಾ ಸದ... ತಿರುಪತಿ: ವೈಕುಂಠ ಏಕಾದಶಿ ದರ್ಶನಕ್ಕೆ ನೂಕು ನುಗ್ಗಲು; ಮಹಿಳೆ ಸಹಿತ 6 ಮಂದಿ ದಾರುಣ ಸಾವು ತಿರುಪತಿ(reporterkarnataka.com): ವೈಕುಂಠ ಏಕಾದಶಿ ದರ್ಶನದ ಅಂಗವಾಗಿ ವಿಶೇಷ ಟಿಕೆಟ್ ಪಡೆಯುವ ವೇಳೆ ನೂಕು ನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತಕ್ಕೊಳಗಾಗಿ 6 ಮಂದಿ ಭಕ್ತರು ಸಾವನ್ನಪ್ಪಿ, ಸುಮಾರು 25 ಮಂದಿ ಗಾಯಗೊಂಡ ಘಟನೆ ತಿರುಪತಿಯಲ್ಲಿ ನಡೆದಿದೆ. ಟಿಕೆಟ್ ಪಡೆದುಕೊಳ್ಳುವ ಪೈಪೋಟಿಯಲ್ಲಿ ಏಕಕಾಲ... ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಮುಖ್ಯಮಂತ್ರಿ ಬೆಂಗಳೂರು(reporterkarnataka.com) ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರ... ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ಬೆಂಗಳೂರು(reporterkarnataka.com): ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ... ಆರ್. ಅಶೋಕ್ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಕೆಎಸ್ಸಾರ್ಟಿಸಿ ದರ ಏರಿಸಿದ್ದರು: ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರು(reporterkarnataka.com): ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಕೆಎಸ್ಸಾರ್ಟಿಸಿ ಬಸ್ ದರ ಏರಿಸಿದ್ದರು. ಈಗ ಅವರೇ ಗುಲಾಬಿ ಕೊಟ್ಟು ನಾಟಕವಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಟೀಕಿಸಿದ್ದಾರೆ. ಸಾರಿಗೆ ಸಚಿವರು ತನ್ನ ಎಕ್ಸ್ ... « Previous Page 1 …46 47 48 49 50 … 255 Next Page » ಜಾಹೀರಾತು