ಸುಳ್ಯ: ಅಕ್ರಮ ಬೇಟೆ; ಗುಂಡೇಟು ತಗುಲಿ ಕಡವೆ ಸಾವು; ಅರಣ್ಯ ಇಲಾಖೆಯಿಂದ ತನಿಖೆ ಸುಳ್ಯ(reporterkarnataka.com): ಸುಳ್ಯ ತಾಲ್ಲೂಕಿನ ಪೆರಾಜೆ-ನಿಡ್ಯಮಲೆ ರಸ್ತೆಯ ಪಾನತ್ತಿಲದ ರಸ್ತೆ ಬದಿಯಲ್ಲಿ ಕಡವೆಯ ಮೃತದೇಹವೊಂದು ಪತ್ತೆಯಾಗಿದೆ. ಅಕ್ರಮ ಭೇಟೆಗೆ ಇದು ಬಲಿಯಾಗಿದೆ ಎಂದು ತಿಳಿದು ಬಂದಿದೆ. ನವೆಂಬರ್ 27ರ ರಾತ್ರಿ ಬೇಟೆಗಾರರು ಕಡವೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಅದು ರಸ್ತೆ... ಕೃಷ್ಣನ ಸನ್ನಿಧಿಯಲ್ಲಿ ಪ್ರಧಾನಿ ಮೋದಿಗೆ ವೇದ ಮಂತ್ರಗಳ ಘೋಷದೊಂದಿಗೆ ಸ್ವಾಗತ: ಕನಕನ ಕಿಂಡಿ ಮೂಲಕ ವಿಠಲನ ದರ್ಶನ ಉಡುಪಿ(reporterkarnataka.com); ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಮಂಗಲವಾದ್ಯ ಸಹಿತ ವೇದ ಮಂತ್ರಗಳ ಪಠಣದೊಂದಿಗೆ ಪ್ರಧಾನಿಯವರನ್ನು ಬರಮಾಡಿಕೊಳ್ಳಲಾಯಿತು. ರಥಬೀದಿಯಿ... ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಸ್ವಾಗತ ಮಂಗಳೂರು(reporterkarnataka.com): ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದು,ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತ ಕೋರಿದರು. ಪ್ರಧಾನಿ ಮೋದಿ ಬಳಿಕ ಅಲ್ಲಿಂದ ನೇರವಾಗಿ ಸೇನಾ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿದರು. ಉಡು... ಹುಣಸೂರು ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ; ಇಬ್ಬರು ರೈತರ ಮೇಲೆ ದಾಳಿ; ವ್ಯಾಘ್ರ ಸೆರೆಗೆ ಕಾರ್ಯಾಚರಣೆ ಶುರು ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಈಗ ಹುಣಸೂರಿನಲ್ಲಿ ಹುಲಿ ಕಾಟ ಶುರುವಾಗಿದ್ದು ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ. ಗೌಡನಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಅದೃಷ್ಟವಶಾತ್ ರೈತರು ಪಾರಾಗಿದ್ದಾರೆ. ಗೌಡನಕಟ್ಟೆಯ ರೈತ ಪ್ರಕಾಶ್ ಹಾಗೂ ಸ್ವಾಮಿ ಹುಲ... ಅತಿವೃಷ್ಟಿ ಹಾನಿಗೆ ಸ್ಪಂದನೆ: ಒಂದೇ ದಿನ ರೈತರಿಗೆ ಹೆಚ್ಚುವರಿ 1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಣೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅತಿಯಾಗಿ ಸುರಿದ ಮಳೆಯಿಂದ ಬೆಳೆ ಹಾನಿಯುಂಟಾಗಿ ಕಂಗಲಾಗಿರುವ ರೈತರ ಕಷ್ಟಕ್ಕೆರಾಜ್ಯ ಸರಕಾರ ಸ್ಪಂದನೆ ನೀಡಿದೆ. ಒಂದೇ ದಿನ ರೈತರಿಗೆ ಹೆಚ್ಚುವರಿ 1033.60 ಕೋಟಿ ಇನ್ಪುಟ್ ಸಬ್ಸಿಡಿಯನ್ನು ಮುಖ್ಯಮಂತ್... ಸ್ಮಶಾನ ಹೊರತುಪಡಿಸಿ ಬೇರೆಡೆ ಅನುಮತಿ ಇಲ್ಲದೇ ಅಂತ್ಯಕ್ರಿಯೆ ಮಾಡುವಂತಿಲ್ಲ: ಕರ್ನಾಟಕ ಹೈಕೋರ್ಟ್ ಬೆಂಗಳೂರು(reporterkarnataka.com): ಮೃತದೇಹಗಳನ್ನು ಗೊತ್ತುಪಡಿಸಿದ ಸ್ಮಶಾನ ಹೊರತುಪಡಿಸಿ ಬೇರೆಡೆ ಅನುಮತಿ ಇಲ್ಲದೆ ಸಮಾಧಿ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಮೌಖಿಕವಾಗಿ ಹೇಳಿದೆ. ಸೊಸೆ ಶವವನ್ನು ಮನೆ ಬಳಿ ಹೂಳಲಾಗಿದ್ದು, ಅದನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜ... ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ *ನನ್ನ ಸಂಖ್ಯೆ 140, ಪಕ್ಷ ನನ್ನ ಹಿತ ಕಾಯಲಿದೆ* *ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕ್ ಅವರಿಗೆ ಬ್ಯಾಡ್ಜ್ ಕಳಿಸುತ್ತೇನೆ, ಹಾಕಿಕೊಳ್ಳಲಿ* ಬೆಂಗಳೂರು(reporterkarnataka.com): ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷವನ್ನು 2028 ಹಾಗೂ 2029 ರ ಚುನಾವ... Bangalore | ಕುರ್ಚಿ ಕಿತ್ತಾಟದಲ್ಲಿ ರೈತರನ್ನೇ ಮರೆತ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೃದಯಹೀನ ಸ... ರಸ್ತೆ ಅಪಘಾತ: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ 3 ಮಂದಿ ಸ್ಥಳದಲ್ಲೇ ಸಾವು ವಿಜಯಪುರ(reporterkarnataka.com):ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿಯ ಗೌನಹಳ್ಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮಂಗಳವಾರ ಸಂಜೆ ಅಪಘ... Kodagu | ಸುಂಟಿಕೊಪ್ಪ ಸಮೀಪದ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ; ಕಾರಿನ ಚಾಲಕ ಗಂಭೀರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನ ಚಾಲಕನಿಗೆ ಗಂಭೀರ ಗಾಯಗೊಂಡ ಘಟನೆ ಸುಂಟಿಕೊಪ್ಪ ಸಮೀಪದ ಶಾಂತಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಪವರ್ ಪ್ಲಸ್ ... « Previous Page 1 …3 4 5 6 7 … 270 Next Page » ಜಾಹೀರಾತು