ನಂಜನಗೂಡು: ಕೇಂದ್ರ ಸಚಿವ ಕುಮಾರಸ್ವಾಮಿಗೆ ಐಬಿ ಬಾಗಿಲು ತೆರೆಯದ ಅಧಿಕಾರಿಗಳು!; ಕಾರಿನಲ್ಲೇ ಕೂತು ವಾಪಸ್ ತೆರಳಿದ ಎಚ್ ಡಿಕೆ!! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆ ನಂಜನಗೂಡು ದೇವಾಲಯಕ್ಕೆ ತೆರಳಿದ ಸಂದರ್ಭ ವಿಶ್ರಾಂತಿಗಾಗಿ ನಂಜನಗೂಡು ಪ್ರವಾಸಿ ಮಂದಿರಕ್ಕೆ ತೆರಳಿದಾಗ ಅಲ್ಲಿ ಅವರಿಗೆ ಕೊಠಡಿ ದೊರಕದ ಘಟ... ಶಿರಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತ: ಎತ್ತಿನಹಳ್ಳದ ಸಮೀಪ ಗುಡ್ಡ ಕುಸಿದು ಸಂಚಾರ ಸ್ಥಗಿತ; ಮೈಲುಗಟ್ಟಲೆ ಟ್ರಾಫಿಕ್ ಜಾಮ್ ಹಾಸನ(reporterkarnataka.com): ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಗಾಳಿಮಳೆ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗುತ್ತಿದ್ದು, ಶಿರಾಡಿ ಘಾಟಿಯ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ. ಹಾಸನ ಜಿಲ್ಲೆಯ ಸಕಲೇ... ಚಲಿಸುತ್ತಿದ್ದ ಬೈಕ್ ಮೇಲೆ ಆಕೇಶಿಯಾ ಮರ ಬಿದ್ದು ಯುವಕ ಸಾವು: ತಡರಾತ್ರಿ ನಡೆದ ದುರ್ಘಟನೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ ಎಂಬ ಯುವಕ ಮೃತಪಟ್ಟ ಧಾರುಣ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ... ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರಕ್ಕೆ ನಿಷೇಧ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169ಎ ಕುರುವಳ್ಳಿ - ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಮತ್ತೆ ನಿಧಾನ ರೀತಿಯಲ್ಲಿ ಮಣ್ಣು ಜರಿಯುತ್ತಿರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ರಸ್ತೆಯಲ್ಲಿ ವಾಹನ ಸಂಚಾರವ... ಭಾರೀ ಗಾಳಿ ಮಳೆ: ಚೊಕ್ಕಬೆಟ್ಟು 8ನೇ ಬ್ಲಾಕ್ ನಲ್ಲಿ ಅವಾಂತರ ಸೃಷ್ಟಿ; 25 ಮನೆ, ಶಾಲೆಗೆ ಹಾನಿ; 15 ವಿದ್ಯುತ್ ಕಂಬಗಳು ಧರಾಶಾಹಿ ಸುರತ್ಕಲ್(reporterkarnataka.com): ಭಾರೀ ಗಾಳಿ ಮಳೆಗೆ ಸುರತ್ಕಲ್ ಸಮೀಪದ ಚೊಕ್ಕಬೆಟ್ಟು 8ನೇ ಬ್ಲಾಕ್ ನಲ್ಲಿ ಸುಮಾರು 24 ಮನೆ, ಸರಕಾರಿ ಪ್ರಾಥಮಿಕ ಶಾಲೆಗೆ ಹಾನಿಗೀಡಾಗಿದ್ದು, 15 ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ. ಶುಕ್ರವಾರ ಸಂಜೆ ಸುಮಾರು 4 ಗಂಟೆಗೆ ವೇಳೆಗೆ ಸುರಿದ ... ಮರೋಳಿ ಡೇಂಜರ್ ಟ್ರೀಯ ಕೊಂಬೆ ಮುರಿತ: ಮರ ತೆರವಿಗೆ ಇನ್ನೂ ಅಧಿಕಾರಿಗಳ ಮೀನಮೇಷ! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರಿನ ಮರೋಳಿ ಸೂರ್ಯನಾರಾಯಣ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿರುವ ಹಳೆಯ ಮರದ ಅಪಾಯದ ಕುರಿತು ನಾಲ್ಕೈದು ದಿನಗಳ ಹಿಂದೆಯಷ್ಟೇ ರಿಪೋರ್ಟರ್ ಕರ್ನಾಟಕ ವರದಿ ಮಾಡಿತ್ತು. ಸರಕಾರಿ ಇಲಾಖೆಗಳ ನಡುವಿನ ಸಮನ್ವಯತೆ ಕೊರತೆಯಿಂದ ಅಪಾಯಕ... ಮುಳುಗಡೆಯಾದ ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಚಲಾವಣೆ: ಚಾಲಕನ ಬಂಧನ, ವಾಹನ ವಶಕ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನೆರೆಯಿಂದ ಮುಳುಗಡೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಸಂಚಾರ ನಿರ್ಬಂಧ ಹೇರಿದ್ದ ಕಳಸ ತಾಲೂಕಿನ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಚಾಲನೆ ಮಾಡಿದ ಪ್ರಕರಣ ಸಂಬಂಧಿಸಿದಂತೆ ಜೀಪ್ ಚಾಲಕನ ಬಂಧಿಸ... ನಾರಾಯಣಪುರ ಅಣೆಕಟ್ಟಿನಿಂದ ಕೃಷ್ಣಾ ನದಿಗೆ 2,50,000 ಕ್ಯೂಸೆಕ್ಗೆ ನೀರು: ನದಿ ತೀರದ ನಿವಾಸಿಗಳಿಗೆ ಎಚ್ಚರಿಕೆ ಶಿವು ರಾಠೋಡ ನಾರಾಯಣಪುರ info.reporterkarnataka@gmail.com ಆಲಮಟ್ಟಿ ಅಣೆಕಟ್ಟೆಯ ಹೊರ ಹರಿವು ಮತ್ತು ಕೃಷ್ಣಾ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿನ ಮಳೆಯನ್ನು ಪರಿಗಣಿಸಿ, ನಾರಾಯಣಪುರ ಅಣೆಕಟ್ಟಿನ ಒಳಹರಿವು ಸುಮಾರು 2,50,000 ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ, ನೀರಿನ ಸುರಕ್ಷಿತ ಮ... ಜೋಕಟ್ಟೆ: ಭಾರೀ ಗಾಳಿ ಮಳೆಗೆ ತಡೆಗೋಡೆ ಕುಸಿದು ಮನೆ ನೆಲಸಮ: ನೆಂಟರಾಗಿ ಬಂದಿದ್ದ ಬಾಲಕ ದಾರುಣ ಸಾವು ಮಂಗಳೂರು(reporterkarnataka.com): ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಜೋಕಟ್ಟೆ ಬಳಿ ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು 17 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿಯಾದ ಶೈಲೇಶ್ ಎಂಬಾತ ಜೋಕಟ್ಟೆಯ ಸಂಬಂಧಿಕರ ಮನೆಗೆ ಆಗಮಿಸಿದ್ದ. ... ಉಳ್ಳಾಲ ಪರಿಸರದಲ್ಲಿ ಬೀದಿ ನಾಯಿಗಳ ಕಾಟ: 7ನೇ ತರಗತಿ ವಿದ್ಯಾರ್ಥಿ ಮೇಲೆ ಶ್ವಾನಗಳ ದಾಳಿ; ತೀವ್ರ ಗಾಯ ಉಳ್ಳಾಲ(reporterkarnataka.com): ಉಳ್ಳಾಲ ಸುತ್ತಮುತ್ತಲ ಪ್ರದೇಶದಲ್ಲಿ ಬೀದಿ ನಾಯಿಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ ಪ್ರೈಮರಿ ಶಾಲೆಯ ವಿದ್ಯಾರ್ಥಿಯೊಬ್ಬನ ಮೇಲೆ 4- 5 ಬೀದಿ ನಾಯಿಗಳು ದಾಳಿ ನಡೆಸಿ, ತೀವ್ರವಾಗಿ ಗಾಯಗೊಳಿಸಿದೆ. ಮಂಗಳವಾರದಂದು ಬೆಳಿಗ್ಗೆ 7ನೇ ತರ... « Previous Page 1 …50 51 52 53 54 … 227 Next Page » ಜಾಹೀರಾತು