ನಂಜನಗೂಡು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಕೀಲರ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಂಜನಗೂಡಿನಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದಾರೆ. ನ್ಯಾಯಾಲಯದಿಂದ... ಸಿ.ಟಿ. ರವಿ ಬಂಧನ: ಬೆಳಗಾವಿಯಲ್ಲಿ ಬಿಜೆಪಿಯಿಂದ ಭಾರೀ ಪ್ರತಿಭಟನೆ ಬೆಳಗಾವಿ(reporterkarnataka.com): ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ. ಟಿ.ರವಿ ಅವರ ಬಂಧನ ಖಂಡಿಸಿ ಬಿಜೆಪಿಯಿಂದ ಬೆಳಗಾವಿಯ ಚನ್ನಮ್ಮ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ಸುವರ್ಣಸೌಧದೊಳಕ್ಕೆ ನುಗ್ಗಿ ಕೆಲವು ಕಾಂಗ್ರೆಸ್ ಪುಡಾರಿಗಳು, ರೌಡಿಗಳು ದಾಂಧಲೆ ನಡೆಸಿದವರು ಹಾಗೂ ... ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಮೆರವಣಿಗೆಗೆ ಚಾಲನೆ ಮಂಡ್ಯ(reporterkarnataka.com):ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ ನೀಡಿದರು. ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್... ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸುವರ್ಣ ಸೌಧದಿಂದಲೇ ಬಿಜೆಪಿ ನಾಯಕ ಸಿ.ಟಿ. ರವಿ ಬಂಧನ ಬೆಳಗಾವಿ ಸುವರ್ಣ ಸೌಧ(reporterkarnataka.com) : ವಿಧಾನ ಪರಿಷತ್ ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಸಿ.ಟಿ. ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧ... ಅಂಬೇಡ್ಕರ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನ: ಸದನದಲ್ಲಿ ಆಡಳಿತ ಪಕ್ಷ ಪ್ರತಿಭಟನೆ; ಪ್ರತಿಪಕ್ಷ ಸಭಾತ್ಯಾಗ ಬೆಳಗಾವಿ ಸುವರ್ಣ ವಿಧಾನಸೌಧ(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ... ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬೆಳಗಾವಿ ಸುವರ್ಣಸೌಧ (reporterkarnataka.com): ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಗುರುವಾರ ನಿಯಮ 69 ಅಡಿ ವಕ್ಫ್ ಕುರ... 2025ರ ಮಾರ್ಚ್ ಅಂತ್ಯಕ್ಕೆ ಮತ್ತಷ್ಟು ಕೆಎಸ್ಸಾರ್ಟಿಸಿ ಬಸ್ ಗಳ ಖರೀದಿಗೆ ಕ್ರಮ ಬೆಳಗಾವಿಸುವರ್ಣಸೌಧ (reporterkarnataka.com): ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಹಿಂದೆ 16 ತಿಂಗಳಲ್ಲಿ ಅಂದಾಜು 4294 ಬಸ್ ಗಳನ್ನು ಖರೀದಿಸಿದ್ದು,ಬರುವ ಮಾರ್ಚ್ ಅಂತ್ಯದೊಳಗೆ ಮತ್ತಷ್ಟು ಬಸ್ ಗಳನ್ನು ಖರೀದಿಸಲಾಗುವುದು ಎಂದು ಸಚಿವ ಸಂತೋಷ... ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ಅಹೋರಾತ್ರಿ ಪ್ರತಿಭಟನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmsil.com ವಿಧಾನಸಭೆ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಮತ್ತು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ಅಹೋರಾತ್ರಿ ಪ್ರತಿಭಟನೆ ನಡೆಸಿತು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ... ಪಶ್ಚಿಮ ಬಂಗಾ ಕಂಪನಿ ಐವಿ ದ್ರಾವಣ ಉತ್ಪಾದಿಸದಂತೆ ನಿರ್ಬಂಧ ಹೇರಲಾಗಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ *ಬಾಣಂತಿಯರ ಸಾವುಗಳ ಕುರಿತು ಸದನಕ್ಕೆ ಸಂಪೂರ್ಣ ಮಾಹಿತಿ ಒದಗಿಸಿದ ಆರೋಗ್ಯ ಸಚಿವರು* *ಬಳ್ಳಾರಿ ಪ್ರಜರಣವಷ್ಟೇ ಅಲ್ಲ ರಾಜ್ಯದ ಪ್ರತಿಯೊಂದ ತಾಯಿ ಮಗು ಸಾವು ಪ್ರಕರಣಗಳ ಪರಿಶೀಲನೆ ನಡೆಸಲು ತಂಡ ರಚಿಸಲಾಗಿದೆ* *ವ್ಯವಸ್ಥೆಯಲ್ಲಿರುವ ಲೋಪ ದೋಷಗಳನ್ನ ಸರಿಪಡಿಸುವತ್ತ ಪ್ರತಿಪಕ್ಷಗಳ ಸಹಕಾರ ಕೋರಿದ ಆರೋಗ್... ಬೆಳಗಾವಿಯಲ್ಲಿ 20 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ನಿರ್ಮಾಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶಂಕುಸ್ಥಾಪನೆ * *20 ಕೋಟಿ ರೂಪಾಯಿ ವೆಚ್ಚದಲ್ಲಿ ಬಾಲಭವನ ನಿರ್ಮಾಣಕ್ಕೆ ಸಚಿವರಿಂದ ಶಂಕುಸ್ಥಾಪನೆ* * *4 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ಬಾಲಭವನ* ಬೆಳಗಾವಿ(reporterkarnataka.com): ಬೆಂಗಳೂರಿನ ಬಾಲಭವನಕ್ಕಿಂತ ಸುಂದರವಾಗಿ, ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವುದು ನನ್ನ ಸಂಕಲ... « Previous Page 1 …51 52 53 54 55 … 255 Next Page » ಜಾಹೀರಾತು