ನೆಲ್ಯಾಡಿ ಸಮೀಪ ಗುಡ್ಡ ಕುಸಿತ: ಮಂಗಳೂರು- ಬೆಂಗಳೂರು ಸಂಚಾರ ಸ್ಥಗಿತ; ಭರದಿಂದ ನಡೆಯುತ್ತಿರುವ ತೆರವು ಕಾರ್ಯಾಚರಣೆ ಉಪ್ಪಿನಂಗಡಿ(reporterkarnataka.com): ಮಂಗಳೂರು- ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಬಳಿ ಇಂದು ಗುಡ್ಡ ಕುಸಿದ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ. ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೊಕ್ಕಡ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಗುಡ್ಡ ಕುಸಿದು ರಸ್... ಲಕ್ಷಾಂತರ ರೂ. ವೇತನದ ಕೆಲಸ ಬಿಟ್ಟು ಕಳ್ಳತನಕ್ಕೆ ಇಳಿದ ವಿರಾಜಪೇಟೆಯ ಬಿ. ಟೆಕ್ ಪದವೀಧರ: ಬೆಂಗಳೂರಲ್ಲಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಬೆಂಗಳೂರಿನಲ್ಲಿ ಬಿ. ಟೆಕ್ ಪದವಿ, ವೈಟ್ ಫೀಲ್ಡ್ ನ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್ ವೇರ್ ಉದ್ಯೋಗ ಮಾಸಿಕ ಲಕ್ಷಕ್ಕೂ ಹೆಚ್ಚು ರೂಪಾಯಿ ಸಂಬಳ ಎಣಿಸಿಕೊಳ್ಳುತ್ತಿದ್ದ ವಿರಾಜಪೇಟೆ ಮೂಲದ ಯುವಕನೊಬ್ಬ ವಿಲಾಸಿ ಜೀವನ ನಡೆಸಲು ಇರ... ಪಾಲಿಕೆ ನೌಕರರೊಂದಿಗೆ ಸಂಧಾನ ಸಭೆ ಯಶಸ್ವಿ: ಮುಷ್ಕರ ವಾಪಸ್; ಹಲವು ಬೇಡಿಕೆಗಳಿಗೆ ಸಚಿವರ ಸ್ಪಂದನೆ •ಸಭೆ ನಡೆಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ •ಸರ್ಕಾರಿ ನೌಕರರ ಸಂಘ, ಮಹಾನಗರ ಪಾಲಿಕೆ ನೌಕರರ ಸಂಘದ ಪದಾಧಿಕಾರಿಗಳು ಭಾಗಿ •ಹಲವು ಬೇಡಿಕೆಗಳ ಈಡೇರಿಕೆಗೆ ಸಚಿವರ ಸ್ಪಂದನೆ •ಪಾಲಿಕೆ ನೌಕರರನ್ನು ಗುಂಪು ವಿಮೆ ವ್ಯಾಪ್ತಿಗೆ ತರುವ ಬಗ್ಗೆ ಪರಿಶೀಲನೆ •ಸಿ & ಆರ್ ನಿಯಮಗಳಿಗೆ ತಿದ್ದು... ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಎನ್ ಐಎ ಅಧಿಕಾರಿಗಳಿಂದ ಬಂಧಿತ ಆರೋಪಿ ರೆಹಮಾನ್ ಕಾರು, ಬೈಕ್ ವಶ ಗಿರಿಧರ್ ಕೊಂಪುಳಿರ ಮಡಿಕೇರಿ0 info.reporterkarnataka@gmail.com ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಇತ್ತೀಚಿಗೆ ಬಂಧಿಸಲ್ಪಟ್ಟ ಆರೋಪಿ ಸೋಮವಾರಪೇಟೆ ತಾಲ್ಲೂಕಿನ ಕಲಕಂದೂರು ನಿವಾಸಿ ಅಬ್ದುಲ್ ರೆಹಮಾನ್ ಗೆ ಸೇರಿದ ಕಾರು ಮತ್ತು ಬೈಕ್ ಅನ್ನು ಎನ್ ಐ ಎ ಅಧ... ದೇವನಹಳ್ಳಿ,ಚನ್ನರಾಯಪಟ್ಟಣ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಸರಕಾರ ನಿರ್ಧಾರ: ರೈತರ ಪರ ಗಟ್ಟಿಯಾಗಿ ನಿಂತ ಮುಖ್ಯಮಂತ್ರಿ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಮತ್ತು ಬಳಿಕ ಪತ್ರಿಕ... ಸಿಗಂಧೂರು ಸೇತುವೆಗೆ ಚೌಡೇಶ್ವರಿ ಹೆಸರಿಡಲು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಸಿಗಂಧೂರು(reporterkarnataka.com): ಶರಾವತಿ ನದಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ 2ನೇ ಅತಿ ಉದ್ದದ ಕೇಬಲ್ ಬ್ರಿಡ್ಜ್ ಅಂಬಾರಗೋಡ್ಲು-ಕಳಸವಳ್ಳಿ-ಸಿಗಂದೂರು ಸೇತುವೆಗೆ ʼಮಾತಾ ಶ್ರೀ ಚೌಡೇಶ್ವರಿ ಸೇತುವೆʼಯಾಗಿ ಹೆಸರಿಡುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಿದರು. ಸಾಗರ ತ... ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಸಂಸದ ಯದುವೀರ್ ಒಡೆಯರ್: ಮೈಸೂರು-ಕೊಡಗು ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಚರ್ಚೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ನಮ್ಮ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣ... Bangaluru | ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಸಾರ್ವಜನಿಕ ಸಾರಿಗೆ ಮಾತ್ರ ಏಕೈಕ ಪರಿಹಾರ: ಸಂಸದ ತೇಜಸ್ವೀ ಸೂರ್ಯ ಬೆಂಗಳೂರು(reporterkarnataka.com): ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅವೈಜ್ಞಾನಿಕವಾದ ‘ಸುರಂಗ ರಸ್ತೆ’ ಯೋಜನೆಯನ್ನು ಜಾರಿಗೊಳಿಸುತ್ತಿರುವುದಕ್ಕೆ ಬೆಂಗಳೂರು ದಕ್ಷಿಣ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ರವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಯೋಜನೆ ಸಾಮಾನ್ಯ ಜನರ ವೆಚ್... 6 ದಶಕಗಳ ಕಾಲ ಚಿತ್ರರಂಗದಲ್ಲಿ ಮಿಂಚಿ ಮರೆಯಾದ ತಾರೆ: ಹಿರಿಯ ನಟಿ ಬಿ. ಸರೋಜಾದೇವಿ ಇನ್ನಿಲ್ಲ ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಇಂದು (ಜುಲೈ 14) ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲ... ಕುಡ್ಲದ ಪೊಣ್ಣು ರಿತುಗೆ ರೋಲ್ಸ್ ರಾಯ್ಸ್ ನಲ್ಲಿ ಉದ್ಯೋಗ: ಸ್ಪೀಕರ್ ಖಾದರ್ ಫುಲ್ ಖುಷ್; ಮನೆಗೆ ಭೇಟಿ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆಯಾದ ರೋಲ್ಸ್ ರಾಯ್ಸ್ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ಮಂಗಳೂರಿನ ಕಿರಿಯ ವಯಸ್ಸಿನ ಮೊದಲ ಯುವತಿ ರಿತು ಪರ್ಣ ಅವರ ನಗರದ ಕೆಪಿಟಿ ಬಳಿ ಇರುವ ಮನೆಗೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್ ಅ... « Previous Page 1 …51 52 53 54 55 … 295 Next Page » ಜಾಹೀರಾತು