ಭಾರೀ ಗಾಳಿ ಮಳೆ: ಮನೆಯ ಮೇಲ್ಛಾವಣಿ ಕುಸಿತ; ಅದೃಷ್ಟವಶಾತ್ ಮನೆ ಮಂದಿ ಪಾರು ಶಶಿ ಬೆತ್ತದಕೊಳಲು ಕೊಪ್ಪ info.reporterkarnataka@gmail.com ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಲೆಹೊಂಡ ಗ್ರಾಮದ ಮನೆಯೊಂದರ ಮೇಲ್ಛಾವಣಿ ಕುಸಿದಿದೆ. ಗಾಳಿ ಮಳೆ ಅಬ್ಬರದಿಂದ ರಾತ್ರಿ 2.30 ಸುಮಾರಿಗೆ ಸೀತ... ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ‘ಗುಡ್ಡದ ಭೂತ’ ಖ್ಯಾತಿಯ ಸದಾನಂದ ಸುವರ್ಣ ಇನ್ನಿಲ್ಲ: ರಂಗ ಜಂಗಮ ಇನ್ನು ನೆನಪು ಮಾತ್ರ ಮಂಗಳೂರು(reporterkarnataka.com): ಪ್ರಸಿದ್ದ ನಾಟಕಕಾರ, ಚಲನಚಿತ್ರ ಹಾಗೂ ರಂಗ ನಿರ್ದೇಶಕ, 'ಗುಡ್ಡೆದ ಭೂತ' ಖ್ಯಾತಿಯ ಸದಾನಂದ ಸುವರ್ಣ ಅವರು ಇಂದು ನಿಧನರಾದರು. ಘಟಶ್ರಾದ್ಧ,ಕುಬಿ ಮತ್ತು ಇಯಾಲದಂತಹ ಕಲಾತ್ಮಕ ಸದಭಿರುಚಿಯ ಸಿನೆಮಾಗಳನ್ನು ಕನ್ನಡಿಗರಿಗೆ ಉಣ ಬಡಿಸಿದ್ದ ಸದಾನಂದ ಸುವರ್ಣ ಅವರು ತಮ್ಮ 9... ಕೇರಳದ ವಯನಾಡು ಪ್ರದೇಶದಲ್ಲಿ ಧಾರಾಕಾರ ಮಳೆ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮೈದುಂಬಿ ಹರಿಯುತ್ತಿರುವ ಕಪಿಲೆ; ಸ್ನಾನಘಟ್ಟ ಮುಳುಗಡೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮಳೆ ಇಲ್ಲದೆ ಬಿರು ಬೇಸಿಗೆ ಬಿಸಿಲಿನಿಂದಾಗಿ ನೀರಿಲ್ಲದೆ ಬಣಗುಡುತ್ತಿದ್ದ ಕಪಿಲಾ ನದಿ ಈಗ ಕೇರಳದ ವಯನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಯಲ್ಲಿ ನೀರಿನ ಒಳ ಹರಿವು ಹೆಚ್ಚಾಗಿ ಮೈದುಂಬಿ ಹರಿಯುತ್ತಿದೆ. ... ಶಾಲೆ ಕೊಠಡಿ, ಅಂಗನವಾಡಿ ಕಟ್ಟಡ ಕಳಪೆ ಕಾಮಗಾರಿ: ಗುತ್ತೇದಾರ ಪರವಾನಿಗೆ ರದ್ದುಪಡಿಸಲು ಆಗ್ರಹ ಶಿವು ರಾಠೋಡ ಜೇವರ್ಗಿ ಕಲಬುರಗಿ info.reporterkarnataka@gmail.com ಜೇವರ್ಗಿ ತಾಲೂಕಿನ ಚೆನ್ನೂರು ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಣೆಗಳು ಮಳೆಯಿಂದ ಸಂಪೂರ್ಣವಾಗಿ ಸೋರುತ್ತಿದ್ದು ಅಲ್ಲೇ ಮಕ್ಕಳು ವಿದ್ಯಾಭ್ಯಾಸ ಮಾಡಲು ಜೀವ ಕೈಯಲ್ಲಿ ಹಿಡಿದು... ಕೊಪ್ಪ-ಜಯಪುರ ರಾಜ್ಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ: ಅಪಾಯಕ್ಕೆ ಆಹ್ವಾನ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಸಿನ ಗಾಳಿ ಮಳೆ ಮುಂದುವರಿದಿದ್ದು,ಕೊಪ್ಪ ತಾಲೂಕಿನ ಕುಂಚೂರು ಘಾಟಿ ಬಳಿ ಕೊಪ್ಪ-ಜಯಪುರ ರಾಜ್ಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ... ರಾಣಿ ಝರಿಯ ಮಣ್ಣಿನ ರಸ್ತೆಯಲ್ಲಿ ಬೈಕ್ ರೈಡರ್ ಗಳ ಎಲ್ಲೆ ಮೀರಿದ ಹುಚ್ಚಾಟ!!: ವೀಲಿಂಗ್ ಕಸರತ್ತು; ರೀಲ್ಸ್ ಗಾಗಿ ಏನೆಲ್ಲ ಕಿತಾಪತಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ರಾಣಿಝರಿಗೆ ಸಾಗುವ ರಸ್ತೆಯಲ್ಲಿ ಬೈಕ್ ರೈಡರ್ ಗಳ ಹುಚ್ಚಾಟಕ್ಕೆ ಪ್ರವಾಸಿಗರು ಭಾನುವಾರ ಬೇಸತ್ತು ಹೋಗಿದ್ದಾರೆ. [vid... ದ.ಕ. ಜಿಲ್ಲೆಯಲ್ಲಿ ಬಿರುಸಿನ ಗಾಳಿ ಮಳೆ: ನಾಳೆಯೂ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಮಂಗಳೂರು(reporterkarnataka.com): ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯೂ(ಜುಲೈ 16) ದ.ಕ. ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಸಾರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ,ಖಾಸಗ... ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ನ್ಯೂ ಲುಕ್!: 68 ವರ್ಷಗಳ ಬಳಿಕ ಹೊಸ ಗೆಟಪ್; ನಾಳೆಯಿಂದ ಕಲಾಪ ಆರಂಭ *ಬಾಹ್ಯ ಸೌಂದರ್ಯದಂತೆ ಆಂತರಿಕ ಅಲಂಕಾರಕ್ಕೂ ಪ್ರಾಶಸ್ತ್ಯ ನೀಡಿದ ಸ್ಪೀಕರ್ ಯು.ಟಿ. ಖಾದರ್* ಬೆಂಗಳೂರು(reporterkarnataka.com): ಕೆಂಗಲ್ ಹನುಮಂತಯ್ಯ ಅವರ ಕನಸಿನ ಅರಮನೆ, ರಾಜ್ಯಾಡಳಿತದ ಪ್ರಾಮುಖ್ಯ ಕಟ್ಟಡ ಇತಿಹಾಸ ಪ್ರಸಿದ್ಧ ವಿಧಾನಸೌಧ ಹೊಸ ಖದರ್ ನೊಂದಿಗೆ ಮೈದೆಳೆದು ನಿಂತಿದೆ. ವಿಧಾನ ಸಭಾಧ್ಯ... ಪಶ್ಚಿಮ ಪೆನ್ಸಿಲ್ವೇನಿಯಾ: ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಮೇಲೆ ಗುಂಡಿನ ದಾಳಿ: ಕಿವಿಗೆ ಗಾಯ ವಾಷಿಂಗ್ಟನ್ (reporterkarnataka.com): ಅಮೇರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಪಶ್ಚಿಮ ಪೆನ್ಸಿಲ್ವೇನಿಯಾದಲ್ಲಿ ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಅವರ ಕಿವಿಗೆ ಗಾಯಗಳಾಗಿವೆ. ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್ಬಿಐ) ಶೂಟರ್ ಅನ್ನು 20 ವರ್ಷದ ಪೆನ್ಸಿಲ್ವೇನಿಯಾ... ಗೃಹಲಕ್ಷ್ಮಿ ಯೋಜನೆ ಎಂದಿಗೂ ನಿಲ್ಲದು; ರಾಜಕೀಯ ದುರುದ್ದೇಶಕ್ಕೆ ಬಳಕೆಯಾಗದು: ಮಂಗಳೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಂಗಳೂರು(reporterkarnata.com): ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆ... « Previous Page 1 …52 53 54 55 56 … 227 Next Page » ಜಾಹೀರಾತು