ಸುರತ್ಕಲ್- ಎಂಆರ್ ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಟೀಕರಣ ಕಾಮಗಾರಿ: ಸಂಚಾರ ಬದಲು ಸುರತ್ಕಲ್(reporterkarnataka.com): ಸುರತ್ಕಲ್ ಎಂಆರ್ ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಟೀಕರಣ ಕಾಮಗಾರಿ ಆರಂಭಗೊಂಡಿದ್ದು, ವಾಹನ ಸಂಚಾರ ನಿಷೇಧಿಸಿ , ಬದಲೀ ಮಾರ್ಗ ವ್ಯವಸ್ಥೆ ಮಾಡಲಾಗಿದೆ. ಸುರತ್ಕಲ್ ಆಸುಪಾಸಿನ ಜನರಿಗೆ ಸೂರಜ್ ಹೋಟೆಲ್ ಬಳಿಯ ಚೊಕ್ಕಬೆಟ್ಟು ರಸ್ತೆ ಹಾಗೂ ಮಂಗಳೂರು ಕಡೆ... ಕುಕ್ಕೆ ಸುಬ್ರಹ್ಮಣ್ಯ ದೇವರ ನೌಕಾವಿಹಾರ, ಅವಭೃತೋತ್ಸವ: ಯಶಸ್ವಿನಿಯಿಂದ ನೀರಾಟ ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಮಹೋತ್ಸವ ಹಿನ್ನೆಲೆಯಲ್ಲಿbಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ಕುಮಾರಧಾರ ನದಿಯಲ್ಲಿ ಜರುಗಿತು. ನದಿಯ ಪವಿತ್ರ ತೀರ್ಥದಲ್ಲಿ ವೈದಿಕ ವಿಧಿವಿಧಾನಗಳೊಂದಿಗೆ ಶ್ರೀ ಸುಬ್ರಹ್ಮಣ್ಯ ದೇವರ ಅ... ಗ್ಯಾರಂಟಿ ನೀಡುತ್ತೇವೆ, ಅಭಿವೃದ್ಧಿಯೂ ಮಾಡುತ್ತೇವೆ: ಸಂಡೂರು ಅಭಿನಂದನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಜನಾರ್ಧನ ರೆಡ್ಡಿ ಸಂಡೂರು ವಿಧಾನಸಭಾ ಕ್ಷೇತ್ರವನ್ನು ಗೆದ್ದೇ ಗೆಲ್ಲಿಸ್ತಿನಿ ಎಂದು ಜವಾಬ್ದಾರಿ ಹೊತ್ತಿದ್ದರು. ಲೋಕಾಯುಕ್ತ ಸಂತೋಷ್ ಹೆಗಡೆ ವರದಿಯಂತೆ ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದವರು ‘ರಿಪಬ್ಲಿಕ್ ಆಫ್ ಸಂಡೂರು’ ಮಾಡಲು ... ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಕಳವಳಕಾರಿ: ಶಾಸಕ ಡಾ.ಭರತ್ ಶೆಟ್ಟಿ ಸುರತ್ಕಲ್(reporterkarnataka.com): ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನಿಂದ ಆರೋಗ್ಯ ಸಂಬಂಧ ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದ್ದಾರೆ. ಬಳ್ಳಾರಿಯಲ್ಲಿ ನಡೆದ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ.ಬಾಣಂತಿಯರಿಗೆ... ಬೆಳಗಾವಿ ಸುವರ್ಣ ಸೌಧ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ: ಕಾಮಗಾರಿ ಪರಿಶೀಲನೆ ನಡೆಸಿದ ಸ್ಪೀಕರ್ ಖಾದರ್ ಬೆಳಗಾವಿ(reporterkarnataka.com):ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನನಿರ್ಮಾಣವಾಗುತ್ತಿದ್ದು,ಇಂದು ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಸುವರ್ಣ ಸೌಧದ ಮುಂಭಾಗದಲ್ಲಿರುವ ಸುಮಾರು ಎರಡು ಎಕ್ರೆ ಜಮೀನಿನಲ್ಲಿ ಈ ಉದ್ಯ... ನಿರ್ಮಿತಿ ಕೇಂದ್ರದಿಂದ ನಿರ್ಮಾಣವಾದ ಕಳಪೆ ಶೌಚಾಲಯ: ಸಿಡಿದೆದ್ದ ಶಾಸಕರಿಂದ ಅಧಿಕಾರಿಗಳ ತರಾಟೆ *ಏನ್ರೀ ಇದು.. ಎಲ್ಲರೂ ಸೇರಿಕೊಂಡು ಆಟ ಆಡ್ತಾ ಇದ್ದೀರಾ...!* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕೈ ಮತ್ತು ಕಾಲಿನಲ್ಲಿ ಟಚ್ ಮಾಡಿದ್ರೆ ಸಾಕು ಪೈಪ್ ಗಳು ಕಿತ್ತು ಬರುತ್ತಿವೆ. ಏನ್ರೀ ಇದು ಎಲ್ಲರೂ ಸೇರಿಕೊಂಡು ಆಟ ಆಡ್ತಾ ಇದ್ದೀರಾ ಎಂದು ಅಧಿಕಾರಿಗಳ ವಿರುದ್ಧ ... ಬಾಣಂತಿಯರ ಸರಣಿ ಸಾವು: ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಲು ಕುಮಾರಸ್ವಾಮಿ ಆಗ್ರಹ ಬೆಂಗಳೂರು(reporterkarnataka.com): ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದ ಸಮಗ್ರ ತನಿಖೆ ನಡೆಸಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಬಾಣಂತಿಯರ ಸಾವಿನ ವಿಷಯದಲ್ಲಿ ಸರಕಾರ ನುಣಚಿಕೊಳ್ಳಲು ಸಾಧ್ಯವಿ... ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದಿನಿಂದ ದತ್ತಜಯಂತಿ ಸಂಭ್ರಮ: ಸಾವಿರಾರು ಭಕ್ತರಿಂದ ಮಾಲಾಧಾರಣೆ; ಖಾಕಿ ಹೈ ಅಲರ್ಟ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದತ್ತಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತ ಭಕ್ತರು ಮಾಲಾಧಾರಣೆ ಮಾಡಿದರು. *ಮಾಜಿ ಸಚಿವ ಸಿ.ಟಿ.ರವಿ ಮಾಲಾಧಾರಣೆ*: ಮಾಜಿ ಸಚವ ಸಿ.ಟಿ.ರವಿ ಜೊತೆ ಭಜರಂಗದಳ ಮುಖ... ಯಾದಗಿರಿ: ಅನುಮಾನಾಸ್ಪದವಾಗಿ ಯುವತಿಯ ಮೃತದೇಹ ಪತ್ತೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಹೆಬ್ಬಾಳ (ಕೆ) ಗ್ರಾಮದ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಯುವತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ದುರ್ದೈವಿಯನ್ನು ರೇಣುಕಾ ಪರಮಣ್ಣ (26) ಎಂದು ಗ... ಬಂಟ್ವಾಳ: ರಿಕ್ಷಾ- ಕಾರು ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು, ಇತರ 8 ಮಂದಿಗೆ ಗಾಯ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಇಲ್ಲಿಗೆ ಸಮೀಪದ ವಗ್ಗ ಬಳಿಯ ಬಾಂಬಿಲ ಎಂಬಲ್ಲಿ ಕಾರು ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನುಳಿದಂತೆ ರಿಕ್ಷಾದಲ್ಲಿ ಮಕ್ಕಳು ಸಹಿತ 8 ಮಂದಿ ಗಾಯಗೊಂಡಿದ್ದಾರೆ. ಅಪಘಾತ... « Previous Page 1 …54 55 56 57 58 … 255 Next Page » ಜಾಹೀರಾತು