ನ.26ರಿಂದ 30ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ: ಸರ್ವಧರ್ಮ ಸಮ್ಮೇಳನ ಮಂಗಳೂರು(reporterkarnataka.com): ದಕ್ಷಿಣ ಭಾರತದ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ ಕಾರ್ತಿಕ ಮಾಸದ ಮಂಗಳ ಬಹುಳ ಏಕಾದಶಿಯಿಂದ ಅಮಾವಾಸ್ಯೆಯವರೆಗಿನ ಮಂಗಳಪರ್ವದಲ್ಲಿ ನಡೆಯಲಿದೆ. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ... ಚನ್ನಪಟ್ಟಣ ಫಲಿತಾಂಶ: ಕುಮಾರಸ್ವಾಮಿಗೆ ತೀವ್ರ ಮುಖಭಂಗ; ಸೇಡು ತೀರಿಸಿದ ಡಿಸಿಎಂ ಶಿವಕುಮಾರ್ ಚನ್ನಪಟ್ಟಣ(reporterkarnataka.com): ರಾಜ್ಯದ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ತೀವ್... ರಾಜ್ಯ ವಿಧಾನಸಭೆ ಉಪ ಚುನಾವಣೆ: 3 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮೂರೂ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ. ಬಹಳಷ್ಟು ಕುತೂಹಲ ಕೆರಳಿಸಿದ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೀಶ್ವರ... ಇಟಲಿಯ ಮೀರ್ ಗ್ರೂಪ್ ಮಂಗಳೂರಿನಲ್ಲಿ ಬಂಡವಾಳ ಹೂಡಿಕೆ: ಎಂಎಸ್ಇಝಡ್ ಜತೆ ಒಪ್ಪಂದಕ್ಕೆ ಸಹಿ ಮಂಗಳೂರು(reporterkarnataka.com): ಇಟಲಿಯ ಪರಿಸರ ಸ್ನೇಹಿ ಕಟ್ಟಡ ನಿರ್ಮಾಣ ಸಾಮಗ್ರಿ ಉತ್ಪಾದನಾ ಕಂಪನಿಯಾಗಿರುವ ಮೀರ್ ಗ್ರೂಪ್ ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ ಬಂಡವಾಳ ಹೂಡಿಕೆ ಮಾಡಲಿದ್ದು, ಈ ಕುರಿತು ಗುರುವಾರ ಒಪ್ಪಂದ ಮಾಡಿಕೊಂಡಿದೆ. ಶುಕ್ರವಾರ ಮಂಗಳೂರು ನಗರದ ಓಷನ್ ಪರ್ಲ್ ಹೋಟೆಲ್ ಸಭಾಂಗ... ಸಂಡೂರು ವಿಧಾನಸಭೆ ಉಪ ಚುನಾವಣೆ: ನಾಳೆ ಮತ ಎಣಿಕೆಗೆ ಸಕಲ ಸಿದ್ಧತೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂಡೂರು ವಿಧಾನಸಭೆ ಉಪ ಚುನಾವಣೆ ಮತ ಎಣಿಕೆ ಕಾರ್ಯವು ನವೆಂಬರ್ 23 ರಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು,ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು... ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಆಫರ್ ಆರೋಪ; ತನ್ನನ್ನು ಯಾರೂ ಸಂಪರ್ಕಿಸಿಲ್ಲ: ಚಿಕ್ಕಮಗಳೂರು ಶಾಸಕ ತಿಮ್ಮಯ್ಯ ಸ್ಪಷ್ಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಆಫರ್ ಆರೋಪ ಕುರಿತು ಹೇಳಿಕೆಗೆ ಪ್ರತಿಕ್ರಿಯಿಸಿದ ಚಿಕ್ಕಮಗಳೂರು ಶಾಸಕ ತಮ್ಮಯ್ಯ, ನನ್ನನ್ನು ಈವರೆಗೂ ಯಾರೂ ಸಂಪರ್ಕ ಮಾಡಿಲ್ಲ ಎಂದು ಹೇಳಿದ್ದಾರೆ. ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ... ಕಾರ್ತಿಕ ಮಾಸ: ದಕ್ಷಿಣ ಕಾಶಿ ನಂಜನಗೂಡಿಗೆ ಹರಿದು ಬಂದ ಭಕ್ತ ಸಾಗರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಾರ್ತಿಕ ಮಾಸದ ಶುಭ ಸೋಮವಾರದ ಪ್ರಯುಕ್ತ ಇಂದು ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತರ ಮಹಾಪೂರವೇ ಹರಿದು ಬಂತು. ಬೆಳಗಿನ ಜಾವ ಐದು ಗಂಟೆಯಿಂದಲೇ ಶ್ರೀಕಂಠೇಶ್ವರ ಸ್ವಾಮಿ ಅವರಿಗೆ ಹಲವು ಧಾರ್ಮಿಕ ವ... ಸೋಮೇಶ್ವರ ಸಮೀಪದ ಖಾಸಗಿ ರೆಸಾರ್ಟ್ ಈಜುಕೊಳದಲ್ಲಿ ಘೋರ ದುರಂತ: ಮೈಸೂರು ಮೂಲದ 3 ಮಂದಿ ಯುವತಿಯರ ದಾರುಣ ಸಾವು ಉಳ್ಳಾಲ(reporterkarnataka.com): ಸೋಮೇಶ್ವರ ಸಮೀಪದ ಖಾಸಗಿ ರೆಸಾರ್ಟ್ ವೊಂದರ ಈಜುಕೊಳದದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಸೋಮೇಶ್ವರ ಉಚ್ಚಿಲದ ಪೆರಿಬೈಲ್ ಖಾಸಗಿ ರೆಸಾರ್ಟ್ ನ ಈಜುಕೊಳದಲ್ಲಿ ಈ ದುರಂತ ನಡೆದಿದೆ. ಸಾವನ್ನಪ್ಪಿದವರನ್ನು ಮೈಸೂರು ಕುರುಬಾರ ಹಳ್ಳಿ ... ಮಹಿಳೆಯರೇ ಪ್ರಯಾಣಿಸುತ್ತಿದ್ದ ಟಿಟಿ ವಾಹನ ಪಲ್ಟಿ: 6ಕ್ಕೂ ಹೆಚ್ಚು ಮಂದಿಗೆ ಗಾಯ; ಕೊಲ್ಲೂರಿನಿಂದ ವಾಪಸಾಗುತ್ತಿದ್ದಾಗ ದುರ್ಘಟನೆ ಹೊಸನಗರ(reporterkarnataka.com): ರಾಣೇಬೆನ್ನೂರು- ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಚಿಕ್ಕಪೇಟೆ ಸರ್ಕಲ್ ಸಮೀಪದ ಶ್ರೀಧರಪುರ ಬಳಿ ಕೊಲ್ಲೂರಿನಿಂದ ವಾಪಸಾಗುತ್ತಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯೊಡೆದ ಪರಿಣಾಮ 6 ಮಂದಿ ಮಹಿಳೆಯರು ಗಾಯಗೊಂಡಿದ್ದಾರೆ. ಡಜನಿಗೂ ಹೆಚ್ಚು ಮಹಿಳೆಯರೇ... ಬಾಗಲಕೋಟೆ ವೈದ್ಯರ ಕಳ್ಳಾಟ ಬಯಲು: ರೋಗಿಯ ಆಪರೇಷನ್ ಮಾಡದೆ ಲಕ್ಷಾಂತರ ಹಣ ವಂಚನೆ! ಶಿವ ರಾಠೋಡ್ ಲಿಂಗಸಗೂರು ರಾಯಚೂರು info.reporterkarnataka@gmail.com ರೋಗಿಗೆ ಬೆನ್ನುಮೂಳೆಯ ಸಮಸ್ಯೆ ಇದೆ ಅದಕ್ಕೆ ಆಪರೇಷನ್ ಮಾಡಬೇಕು ಎಂದು ಹೇಳಿ ವೈದ್ಯರು ಆಪರೇಷನ್ ನಾಟಕವಾಡಿ ಲಕ್ಷಾಂತರ ಹಣವನ್ನು ಪಡೆದು ವಂಚಿಸಿದ್ದು ಗುಣಮುಖವಾಗದ ರೋಗಿ ಮತ್ತೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ತೆರಳಿದಾ... « Previous Page 1 …57 58 59 60 61 … 255 Next Page » ಜಾಹೀರಾತು