ಆಡಳಿತ ವೈಫಲ್ಯ, ಒಳಜಗಳ ಮರೆಮಾಚಲು ಜಾತಿ ಸಮೀಕ್ಷೆ ನಾಟಕ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ ಬೀದರ್(reporterkarnataka.com): ʼರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯ ಮತ್ತು ಡಿಸಿಎಂ-ಸಿಎಂ ಒಳ ಜಗಳ ಮರೆಮಾಚಲು ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸುತ್ತಿದೆ ಅಷ್ಟೇʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು. ಬೀದರ್ನಲ್ಲಿ ಶುಕ್ರವಾರ... ದಸರಾ: ಜನದಟ್ಟನೆ ತಡೆಯಲು ಮಂಗಳೂರು- ಬೆಂಗಳೂರು ಮಧ್ಯೆ ವಿಶೇಷ ರೈಲು ಓಡಾಟ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಸರಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಬೆಂಗಳೂರಿನಿಂದ ಹೊಸಪೇಟೆ ಮತ್ತು ಮಂಗಳೂರಿಗೆ ಒಂದು ಟ್ರಿಪ್ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಯಶವಂತಪುರ ಮತ್ತು ಮಂಗಳೂರು ನಡುವೆ ವಿಶೇಷ ರೈಲು ಸಂಖ್ಯೆ 06257/ 0... Mysore | ವಿಶ್ವ ವಿಖ್ಯಾತ ಮೈಸೂರು ದಸರಾ: ಕೆಎಸ್ಸಾರ್ಟಿಸಿಯಿಂದ 280 ಹೆಚ್ಚುವರಿ ಬಸ್ಸುಗಳ ನಿಯೋಜನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರು ದಸರಾ ಪ್ರಯುಕ್ತ ಪ್ರಯಾಣಿಕರ ಬೇಡಿಕೆಯ ಅನುಸಾರ ಮುಂದಿನ 10 ದಿನಗಳ ವರೆಗೆ ಮೈಸೂರಿಗೆ 280 ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ. ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟ ಲೈಟ್ ಬಸ್ ನಿಲ್ದಾಣದಲ್ಲಿ ದಸರಾ... ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ 7 ಅಸ್ಥಿಪಂಜರಗಳಲ್ಲಿ ಮತ್ತೊಂದರ ಗುರುತು ಪತ್ತೆ: ವಿಚಾರಣೆಗೆ ಹಾಜರಾದ ಕುಟುಂಬಸ್ಥರು ಬೆಳ್ತಂಗಡಿ(reporterkarnataka.com): ದೇಶಾದ್ಯಂತ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಲ್ಲಿ ಪತ್ತೆಯಾದ 7 ಅಸ್ತಿಪಂಜರಗಳ ಪೈಕಿ ಮತ್ತೊಂದು ಅಸ್ಥಿಪಂಜರಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ಅಸ್ಥಿಪಂಜರ ಶೋಧದ ವೇಳೆ ದೊರೆತ ಚಾಲನ ಪರವಾನಿಗೆ ಆಧಾರದ ಮೇಲೆ ಎಸ್ಐಟಿ ಅಧಿಕ... ಮಾಜಿ ಡಿವೈಎಸ್ಪಿ ದಿವಂಗತ ಗಣಪತಿ ಆರೋಪ: ಕೇಶವನಾರಾಯಣ ಆಯೋಗ ವರದಿ ತಿರಸ್ಕಾರ ಬೆಂಗಳೂರು(reporterkarnataka.com): ಹಿಂದಿನ ಗೃಹಸಚಿವರಾದ ಕೆ.ಜೆ.ಜಾರ್ಜ್ ಹಾಗೂ ಐ.ಪಿ.ಎಸ್.ಎ.ಎಮ್. ಪ್ರಸಾದ ಹಾಗೂ ಐ.ಪಿ.ಎಸ್ ಪ್ರಣವ ಮೊಹಾಂತಿ ಅವರ ವಿರುದ್ಧ ದಿ.ಗಣಪತಿಯವರು ಸಂದರ್ಶನದಲ್ಲಿ ಆರೋಪಿಸಿರುವುದನ್ನು ಕೇಶವನಾರಾಯಣ ಆಯೋಗದ ವರದಿ ತಳ್ಳಿಹಾಕಿದೆ. ಎಮ್.ಕೆ.ಗಣಪತಿಯವರ ಆತ್ಮಹತ್ಯೆಗೆ ಇ... Kodagu | ಪೊನ್ನoಪೇಟೆ: ಪತ್ನಿಯ ಮೇಲೆ ಗುಂಡು ಹಾರಿಸಿದ ಯೋಧ ಪತಿಯ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.repoeterkarnataka@gmail.com ಪೊನ್ನoಪೇಟೆ ತಾಲ್ಲೂಕಿನ ಹುದಿಕೇರಿ ಸಮೀಪದ ಕೋಣಗೇರಿ ಗ್ರಾಮದಲ್ಲಿ ಪತ್ನಿ ದೀಪಿಕಾ ದೇಚಮ್ಮ ಮೇಲೆ ಗುಂಡು ಹಾರಿಸಿದ್ದ ಪತಿ ವಿನು ಕಾರ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿನು ಕಾರ್ಯಪ್ಪ ಸೈನಿಕನಾಗಿದ್ದು, ಪಂಜಾಬ... Mangaluru | ದಕ್ಷಿಣ ಕನ್ನಡ ಜಿಲ್ಲೆಯಿಂದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮ್ಮರೋಡಿ ಗಡಿಪಾರು ಪುತ್ತೂರು(reporterkarnataka.com): ಸೌಜನ್ಯ ಪರ ಹೋರಾಟಗಾರ ಹಾಗೂ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಮಾಡಿದ್ದಾರೆ. ತಿಮರೋಡಿ ವಿರುದ್ಧ ವಿವಿಧ ಪೊಲೀಸ್ ... Mysore | ಚಾಮುಂಡಿ ಬೆಟ್ಟದ ಅರ್ಚಕ ನಿಧನ: ದೇವಿ ದರ್ಶನಕ್ಕೆ ಸಾರ್ವಜನಿಕರಿಗೆ ತಾತ್ಕಾಲಿಕ ನಿರ್ಬಂಧ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ನಡೆದ ದಿನವೇ ಚಾಮುಂಡೇಶ್ವರಿ ಬೆಟ್ಟ ಸನ್ನಿಧಿಯ ಅರ್ಚಕರೊಬ್ಬರು ಕಳೆದ ರಾತ್ರಿ ನಿಧನ ಹೊಂದಿದ್ದು, ಸಾರ್ವಜನಿಕರಿಗೆ ಇಂದು ಮಧ್ಯಾಹ್ನ ವರೆಗೆ ದೇವಿ ದರ್ಶನಕ್ಕೆ ತಾತ್ಕಾಲಿಕ ನಿರ್ಬಂಧ ಹೆರಲಾಗಿ... ಜ್ಯುವೆಲ್ಲರಿ ಶಾಪ್ ಚಿನ್ನದ ಸರ ಕಳ್ಳತನ ಪ್ರಕರಣ: ಮಹಾರಾಷ್ಟ್ರದ 3 ಮಂದಿ ಮಹಿಳೆಯರು ಅರೆಸ್ಟ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸುಂಟಿಕೊಪ್ಪ ಫ್ಯಾಷನ್ ಜ್ಯುವೆಲ್ಲರಿ ಶಾಪ್ ನಲ್ಲಿ ಸೆ. 14 ರಂದು ಚಿನ್ನಾಭರಣ ಕಳ್ಳತನ ಮಾಡಿದ್ದ ಮಹಾರಾಷ್ಟ್ರ ಮೂಲದ ಮೂವರು ಮಹಿಳೆಯರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಅಲ್ಪ... ಅಸ್ತ್ರಗಳಿಂದಲ್ಲ, ಅಕ್ಷರಗಳಿಂದ ಬದುಕನ್ನು ಗೆಲ್ಲಬಹುದು, ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು: ಬಾನು ಮುಷ್ತಾಕ್ ಮೈಸೂರು(reporterkarnataka.com): ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಬಾನು ಮುಷ್ತಾಕ್ ಹೇಳಿದರು. ... « Previous Page 1 …4 5 6 7 8 … 261 Next Page » ಜಾಹೀರಾತು