ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ಹೈಕಮಾಂಡ್: ಇಂದು ಸಂಜೆ ರಾಜಭವನದಲ್ಲಿ ಪ್ರಮಾಣ ವಚನ ಬೆಂಗಳೂರು(reporterkarnataka.com): ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ನೂತನ ಸಚಿವ ಸ್ಥಾನ ಪಟ್ಟಿ ಬಿಡುಗಡೆ ಮಾಡಿದ್ದು, ಇಂದು ಸಂಜೆ 4 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. *ಯಾರೆಲ್ಲ ಸಚಿವರು?* ಲಕ್ಷ್ಮಣ ಸವದಿ(ಅಥಣಿ) ಮಾಗಡಿ ಬಾಲಕೃಷ್ಣ(ಮಾಗಡಿ) ವಿಜಯಾನಂದ ಕಾಶಪ್ಪ... ಯಡಕುಮರಿ-ಶಿರಿಬಾಗಿಲು ರೈಲು ಹಳಿಯ ಮೇಲೆ ಭಾರಿ ಭೂಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಅಸ್ತವ್ಯಸ್ತ ಸಕಲೇಶಪುರ(reporterkarnataka.com):ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೈಸೂರು ರೈಲ್ವೆ ವಿಭಾಗದ ಯಡಕುಮರಿ-ಶಿರಿಬಾಗಿಲು ರೈಲು ನಿಲ್ದಾಣಗಳ ನಡುವಿನ ಅರೆಬೆಟ್ಟದ ಸಮೀಪ ಶನಿವಾರ ರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ. ಈ ಪರಿಣಾಮ ರೈಲು ಹಳಿಯ ಮೇಲೆ ಅಪಾರ ಪ್ರಮಾ... ನಾನು ಮೈಸೂರಿನ ಅಳಿಯ, ಮತ್ತೊಮ್ಮೆ ಬಲಿಷ್ಠ ಸರ್ಕಾರಕ್ಕೆ ಅವಕಾಶ ನೀಡಿ’: ಸಿಎಂ ಡಿಕೆ ಶಿವಕುಮಾರ್ ಮನವಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com "ನಾನು ಮೈಸೂರಿನ ಅಳಿಯ. ನನಗೆ ಕನಕಪುರ ಬೇರೆ ಅಲ್ಲ, ಮೈಸೂರು ಬೇರೆ ಅಲ್ಲ. ಮುಖ್ಯಮಂತ್ರಿ ಆದರೂ ನಾನು ಮೈಸೂರು ಅಳಿಯನೇ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೊಮ್ಮೆ ಬಲಿಷ್ಠ ಸರ್ಕಾರ ರಚಿಸ... ಕಾವೇರಿ ನೀರು ಹಂಚಿಕೆ ವಿವಾದ: ಆಗಸ್ಟ್ 13 ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ ಬೆಂಗಳೂರು(reporterkarnataka.com): ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಆಕ್ರೋಶ ಮುಗಿಲುಮುಟ್ಟಿದ್ದು, ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಬೃಹತ್ ಹೋರಾಟಕ್ಕೆ ಕರೆ ನೀಡಿವೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ಹಾಗೂ ಹಿರಿಯ ಕನ್ನಡ... ಮಂಡ್ಯದಲ್ಲಿ ಕೆಆರ್ಎಸ್ ಜಲಾಶಯಕ್ಕೆ ಮುತ್ತಿಗೆ ಯತ್ನ: ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಕಾವೇರಿ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೃಷ್ಣರಾಜ ಸಾಗರ (ಕೆಆರ್ಎಸ್) ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವೇಳ... ಅತಿಯಾದ ಭಾರ ಹೊತ್ತ ಲಾರಿಗಳ ಸಂಚಾರಕ್ಕೆ ರಸ್ತೆ ಧ್ವಂಸ: ಬಾಳೂರು ಗ್ರಾಮಸ್ಥರ ಆಕ್ರೋಶ; ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಬಾಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಕ್ಕಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಏಕೈಕ ಗ್ರಾಮೀಣ ರಸ್ತೆಯು ಇತ್ತೀಚೆಗೆ ಕಾಂಕ್ರೀಟೀಕರಣಗೊಂಡಿದ್ದರೂ, ಅತಿಯಾದ ಭಾರ ಹೊತ್ತ ಲಾರಿಗಳ ನಿರಂತರ ಸಂಚಾರದಿಂದಾಗಿ... ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ: ಅಧಿವೇಶನದಲ್ಲಿ ಅಚ್ಚರಿ ಉತ್ತರ ನೀಡಿದ ವಿಮಾನಯಾನ ಸಚಿವರು! ನವದೆಹಲಿ(reporterkarnataka.com): ಕಳೆದ ವರ್ಷ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ 260 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾ AI-171 ವಿಮಾನ ದುರಂತದ ತನಿಖೆ ಅಂತಿಮ ಹಂತ ತಲುಪಿದ್ದು, ವಿಮಾನದ ಪ್ರಮುಖ ಭಾಗವಾದ ಇಂಧನ ನಿಯಂತ್ರಣ ಸ್ವಿಚ್ನಲ್ಲಿ ಯಾವುದೇ ದೋಷವಿರಲಿಲ್ಲ ಎಂಬ ಅಂಶ ವರದಿಯಿಂದ ಬಹಿರಂಗಗೊಂಡ... ಮಡಿಕೇರಿ | ತೋಟದಲ್ಲಿ ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ; ಇನ್ನಿಬ್ಬರು ಗಂಭೀರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಾದಾಪುರ ಸಮೀಪದ ಬಿಳಿಗೇರಿ ಗ್ರಾಮದಲ್ಲಿರುವ ಟಾಟಾ ಕಾಫಿ ತೋಟದಲ್ಲಿ ಇಂದು ಮಧ್ಯಾಹ್ನ ನಡೆದ ಘಟನೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಮರವೊಂದು ಬಿದ್ದ ಪರಿಣಾಮ ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ... ಕಾವೇರಿ ನದಿ ನೀರು ಹಂಚಿಕೆ | CWRC ಆದೇಶದ ವಿರುದ್ಧ ಸಿಡಿದೆದ್ದ ರೈತರು: ರಕ್ತ ಕೊಟ್ಟರೂ ನೀರು ಬಿಡಲ್ಲ ಎಂದು ಆಕ್ರೋಶ; ಉಗ್ರ ಹೋರಾಟದ ಎಚ್ಚರಿಕೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ರಾಜ್ಯಕ್ಕೆ ಆಘಾತ ನೀಡಿದೆ. ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಕರ್ನಾಟಕ ಸರ... ‘ಮೇಕೆದಾಟು’ಗೆ ತಮಿಳುನಾಡು, ಕೇರಳ, ಪುದುಚೇರಿ ಒಪ್ಪಿಗೆ ಬೇಕಿಲ್ಲ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರದ ಸ್ಪಷ್ಟನೆ ನವದೆಹಲಿ(reporterkarnataka.com): ಪ್ರಸ್ತಾವಿತ ಮೇಕೆದಾಟು ಯೋಜನೆಯಲ್ಲಿ ಕರ್ನಾಟಕ ಸರ್ಕಾರಕ್ಕೆ ಗುಡ್ ನ್ಯೂಸ್ ಸಿಕ್ಕಿದೆ. ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ಸರ್ಕಾರ ಪದೇ ಪದೇ ಅಡ್ಡಗಾಲು ಹಾಕುತ್ತಿತ್ತು. ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ... « Previous Page 1 …4 5 6 7 8 … 314 Next Page » ಜಾಹೀರಾತು