ಕಾಫಿನಾಡಿನಲ್ಲಿ ಬೀಡು ಬಿಟ್ಟ 17 ಕಾಡಾನೆಗಳ ಹಿಂಡು: ವಿದ್ಯುತ್ ಶಾಕ್ ಗೆ ಒಂದು ಸಲಗ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporternataka@gmail.com ಚಿಕ್ಕಮಗಳೂರು ತಾಲೂಕಿನ ತುಡುಕೂರು ಬಳಿ ಬೀಟಮ್ಮ ಗ್ಯಾಂಗೀನ 17 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಸಲಗವೊಂದು ವಿದ್ಯುತ್ ಶಾಕ್ ನಿಂದ ಸಾವಿಗೀಡಾಗಿದೆ. ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಸಲಗ ಸಾವನ್ನಪ್ಪಿದೆ. 3... ಜಲಮಾಲಿನ್ಯ ತಡೆಯಲು ತುಂಗಭದ್ರಾ ಅಭಿಯಾನ ಪಾದಯಾತ್ರೆ ಸಭೆಯಲ್ಲಿ ಹಕ್ಕೊತ್ತಾಯ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info reporterkarnataka@gmail.com ಮಲೆನಾಡಿನ ದಟ್ಟಾರಣ್ಯ ಪ್ರದೇಶದಲ್ಲಿ ಹರಿಯುವ ನದಿ, ಕಣಿವೆಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಜಲಮಾಲಿನ್ಯ ತಡೆಯಲು ಕೃಷಿ, ಕಾರ್ಖಾನೆ, ನಗರಾಭಿವೃದ್ಧಿ ಯೋಜನೆಗಳಲ್ಲಿ ಸುಸ್ಥಿರ ನಿಯಮ ಕಡ್ಡಾಯವಾಗಿ ಪಾಲ... ಸುಳ್ಳು ಮಾಹಿತಿ ಹರಡಿದ ಆರೋಪ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯಲ್ಲಿ ಎಫ್ಐಆರ್ ದಾಖಲು ಹಾವೇರಿ(reporterjarnataka.com): ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸಂಸದರು ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದರು. ಹರನಗೇರಿ ರೈತ ರುದ್ರಪ್ಪ ಆತ್ಮಹ... ಬೆಳಗಾವಿ: ಅಥಣಿ ಹೊರವಲಯದ ಮನೆಯಲ್ಲಿ ದಂಪತಿ ಶವ ಪತ್ತೆ: ಕೊಲೆ ಶಂಕೆ; ಚುರುಕುಗೊಂಡ ಪೊಲೀಸ್ ತನಿಖೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚವ್ಹಾಣ ತೋಟದಲ್ಲಿ ದಂಪತಿಯ ಶವ ಪತ್ತೆಯಾಗಿದ್ದು, ಕೊಲೆಗೀಡಾಗಿರಬೇಕೆಂದು ಶಂಕಿಸಲಾಗಿದೆ. ಚವ್ಹಾಣ ತೋಟದಲ್ಲಿನ ನಾನಾಸಾಹೇಬ ಚವ್ಹಾಣ (58) ಮತ್ತು ಜಯಶ್ರೀ ಚವ್ಹಾಣ (51) ದಂಪತಿ ... ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಸಂಡೂರು ಚುನಾವಣೆ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ ಗಣೇಶ್ ಇನಾಂದಾರ ಸಂಡೂರು ಬಳ್ಳಾರಿ info.reporterkarnataka@gmail.com ಬಡವರ ಪರ ಕಾರ್ಯಕ್ರಮ ರೂಪಿಸದ. ಬಡವರಿಗೆ ಒಂದು ಮನೆಯನ್ನೂ ಮಂಜೂರು ಮಾಡದ ಬಿಜೆಪಿಯನ್ನು ಸಂಡೂರಿನಲ್ಲಿ ಸೋಲಿಸಿ ಕಾಂಗ್ರೆಸ್ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಮನವಿ ಮಾಡಿದರು. ಕ್ಷೇತ್ರದ ಬೊಮ್ಮಾಘಟ್ಟದಲ್ಲಿ ಇಂದು ಕಾಂಗ್... ಸೂರ್ಯನ ರಹಸ್ಯಗಳ ಅಧ್ಯಯನಕ್ಕೆ ಇಸ್ರೋದಿಂದ ಪ್ರೊಬಾ 3 ನೌಕೆ: ಡಿಸೆಂಬರ್ ನಲ್ಲಿ ಶ್ರೀಹರಿಕೋಟಾದಿಂದ ಉಡಾವಣೆ ಹೊಸದಿಲ್ಲಿ(reporterkarnataka.com): ಭಾರತದ ಬಾಹ್ಯಾಕಾಶ ವಿಜ್ಞಾನಿಗಳು ಸೂರ್ಯನ ರಹಸ್ಯಗಳನ್ನು ಕಂಡು ಹಿಡಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯುರೋಪಿಯನ್ ಒಕ್ಕೂಟದ ಪ್ರೊಬಾ 3 ಸೂರ್ಯ ವೀಕ್ಷಣಾ ಬಾಹ್ಯಾಕಾಶ ನೌಕೆಯನ್ನು ಡಿಸೆಂಬರ್ನಲ್ಲಿ ಉಡಾವಣೆ ಮಾಡಲಿದೆ. ಕೇಂದ್ರ ವಿಜ್ಞಾನ ಮತ್ತು... ಸಂಡೂರಲ್ಲಿ ಬಿಜೆಪಿಗೆ ಅವಕಾಶ ಕೊಟ್ಟರೆ ಗಣಿ ಸಂಪತ್ತು ಲೂಟಿ: ಕೆ. ಸಿ. ಕೊಂಡಯ್ಯ ಎಚ್ಚರಿಕೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂಡೂರಲ್ಲಿ ನಡೆಯು ವಿಧಾನ ಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಅವಕಾಶ ಕೊಟ್ಟರೇ ದೌರ್ಜನ್ಯ, ದಬ್ಬಾಳಿಕೆ ನಡೆಯುವ ಸಾಧ್ಯತೆ ಇದೆ. ಸಂಡೂರಿನಲ್ಲಿನ ಭಾವೈಕ್ಯತೆಗೆ ಧಕ್ಕೆಯಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಸಿ. ಕೊಂ... ಬಾಯ್ ಫ್ರೆಂಡ್ ಜತೆ ಸೇರಿ ಪತಿಯನ್ನು ಕೊಂದ ದುಷ್ಟ ಪತ್ನಿ: ವಾಮಾಚಾರ ಕಥೆ ಹೆಣೆದು ಲಾಕ್ ಆದ ಕಿಲ್ಲರ್ ಲೇಡಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ವ್ಯಕ್ತಿಯ ಕತ್ತನ್ನ ಕೊಯ್ದು ನಿಗೂಢವಾಗಿ ಕೊಂದು ವಾಮಾಚಾರ ಕಥೆ ಹಣೆದು ಪೊಲೀಸರ ದಿಕ್ಕು ತಪ್ಪಿಸಲು ಯತ್ನಿಸಿದ ದುಷ್ಟರು ಖಾಕಿ ಅತಿಥಿಗಳಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಹಾತೊರೆದ ಪತ್ನಿ ತನ್ನ ಬಾಯ್ ಫ್ರೆಂಡ್ ಗಳ ಜೊತೆ ಸೇರಿ ಪತ್ನ... ನಂಜನಗೂಡು: ಸಂಭ್ರಮದಿಂದ ಸಂಪನ್ನಗೊಂಡ ಶ್ರೀಕಾರ್ಯ ಸಿದ್ದೇಶ್ವರ ಸ್ವಾಮಿ ರಥೋತ್ಸವ *ರಥೋತ್ಸವದ ಖುರ್ಜನ್ನು ಬೆಟ್ಟದ ಮೇಲಕ್ಕೆ ಹೆಗಲ ಮೇಲೆ ಹೊತ್ತ್ಯೋಯ್ದ ಭಕ್ತರು* . ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕಾರ್ಯ ಶ್ರೀ ಸಿದ್ದೇಶ್ವರ ಸ್ವಾಮಿಯ ರಥೋತ್ಸವವು ವಿಜೃಂಭಣೆಯಿಂದ ಜರುಗಿತು. ನಂಜನಗೂಡು ತಾಲ್ಲೂಕಿನ ದೊಡ್ಡಕ... ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಟೆಕ್ಕಿ ಹೆಬ್ಬೆ ಜಲಪಾತದಲ್ಲಿ ನೀರುಪಾಲು: ಗೆಳೆಯರ ಜತೆ ಬಂದಿದ್ದ ಯುವಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಅಮಿತ್ ಕುಮಾರ್ (30) ಮೃತ ದುರ್ದೈವಿ. ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಹೆಬ್ಬೆ ಜಲಪಾತದಲ್... « Previous Page 1 …59 60 61 62 63 … 255 Next Page » ಜಾಹೀರಾತು