ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ತಿರುಪತಿ ಮಾದರಿ ಸೌಕರ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಪ್ರತಿವರ್ಷ ಕೋಟ್ಯಂತರ ಭಕ್ತಾಧಿಗಳು ಭೇಟಿ ನೀಡುವುದರಿಂದ ಉತ್ತಮ ವಸತಿ ಹಾಗೂ ಸುಗಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಇತರೆ ಮೂಲಸೌಕರ್ಯ ಒದಗಿಸಲು ಸರಕಾರ ಪ್ರಥಮ ಆದ... ಮಂಗಳೂರು ದಸರಾ ಮೆರವಣಿಗೆ: ಜನಸಾಗರದ ನಡುವೆ ಶಾರದಾ ಮಾತೆ, ನವದುರ್ಗೆಯರ ಭವ್ಯ ಶೋಭಾಯಾತ್ರೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.ಕಂ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವರಾತ್ರಿ ಮಹೋತ್ಸದ ಅಂಗವಾಗಿ ದಸರಾ ಶೋಭಾಯಾತ್ರೆ ಭಾರೀ ಜನಸ್ತೋಮದ ಉಪಸ್ಥಿತಿಯಲ್ಲಿ ಭಾನುವಾರ ಆರಂಭವಾಯಿತು. ದಸರಾ ಶೋಭಾಯಾತ್ರೆಗೆ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಚಾಲನೆ ನೀಡಿದರು... ಗುಂಡ್ಯ ಹೊಳೆಗೆ ಬಿದ್ದ ಪ್ರಯಾಣಿಕರಿಲ್ಲದ ಖಾಸಗಿ ಸ್ಲೀಪರ್ ಕೋಚ್ ಬಸ್: ಚಾಲಕ ಸ್ಥಳದಲ್ಲೇ ಸಾವು ಗುಂಡ್ಯ(reporterkarnataka.com): ಸ್ಲೀಪರ್ ಕೋಚ್ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ಗುಂಡ್ಯ ಹೊಳೆಗೆ ಬಿದ್ದ ಘಟನೆ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡ್ಯ ಸಮೀಪ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ನಡುರಾತ್ರಿ 12 ಗಂಟೆ ಸುಮಾರಿಗೆ ಈ ದುರ್ಘಟನೆ ನಡ... ಜಮ್ಮು- ಕಾಶ್ಮೀರ ಶಾಂತಿಯುತ ಚುನಾವಣೆ ಜಾಗತಿಕ ಮಟ್ಟದಲ್ಲಿ ಭಾರತದ ಖ್ಯಾತಿ ಹೆಚ್ಚಿಸಿದೆ: ಮೋಹನ್ ಭಾಗವತ್ ನಾಗಪುರ(reporterkarnataka.com): ಜಮ್ಮು- ಕಾಶ್ಮೀರದಲ್ಲಿ ಶಾಂತಿಯುತವಾಗಿ ಚುನಾವಣೆ ಪೂರ್ಣಗೊಂಡಿದ್ದು, ಇದು ಜಾಗತಿಕ ಮಟ್ಟದಲ್ಲಿ ಭಾರತದ ಖ್ಯಾತಿಯನ್ನು ಹೆಚ್ಚಿಸಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಅವರು ನಾಗ್ಪುರದ ಆರೆಸ್ಸೆಸ್ ಪ್ರಧಾನ ಕಚೇರಿಯಲ್ಲಿ ವಿಜಯ ದಶಮಿ ... ಕುಡ್ಲದ ಪಿಲಿಪರ್ಬ- 2024ರ ಕಿರೀಟ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ಮುಡಿಗೆ: ಪೊಳಲಿ ಟೈಗರ್ಸ್ ತಂಡ ದ್ವಿತೀಯ ಮಂಗಳೂರು(reporterjarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2024 ಸೀಸನ್-3 ಮುಕ್ತಾಯಗೊಂಡಿದ್ದು,10 ತಂಡಗಳ ನಡುವ... ಮುಳ್ಳಯ್ಯನಗಿರಿ: 250 ಅಡಿ ಎತ್ತರದಿಂದ ಪ್ರಪಾತಕ್ಕೆ ಬಿದ್ದ ಕಾರು; 5 ಮಂದಿಗೆ ತೀವ್ರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಸಮೀಪದ ಕವಿಕಲ್ ಗಂಡಿ ಪ್ರಪಾತಕ್ಕೆ ಕಾರೊಂದು ಬಿದ್ದಿದ್ದು, 5 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಸುಮಾರು 250 ಅಡಿ ಎತ್ತರದ ಪ್ರದೇಶದಿಂದ... ಕಡಲನಗರಿಯಲ್ಲಿ ಮೇಳೈಸಿದ ಕುಡ್ಲದ ಪಿಲಿಪರ್ಬ-2024 ಸೀಸನ್ 3: ತುಳುನಾಡಿನ ಗತವೈಭವದ ಘನ ಪರಂಪರೆ ಮತ್ತೊಮ್ಮೆ ಮೆಲುಕು ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3ರ ಉದ್ಘಾಟನಾ ಸಮಾರಂಭ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಡಿ. ವೇದವ್ಯಾ... ಚಿಕ್ಕಮಗಳೂರಿನಲ್ಲಿ ಭಾರೀ ವರ್ಷಧಾರೆ: ಮಳೆ ನೀರು ಜತೆ ಸರಕಾರಿ ಆಸ್ಪತ್ರೆಗೆ ನುಗ್ಗಿದ ಡ್ರೈನೇಜ್ ವಾಟರ್; ಗಬ್ಬು ವಾಸನೆ; ರೋಗಿಗಳ ಪರದಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ರಾತ್ರಿ ಸುರಿದ ಮಳೆಯಿಂದ ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆ ಜಲಾವೃತವಾಗಿದೆ. ಮಳೆ ಜೊತೆ ಸರ್ಕಾರಿ ಆಸ್ಪತ್ರೆಗೆ ಡ್ರೈನೇಜ್ ನೀರು ನುಗ್ಗಿದೆ. ಸರ್ಕಾರಿ ಆಸ್ಪತ್ರೆ ತುಂಬಾ ಮಳೆ ನೀರು ತುಂಬಿದೆ. ಗ... ಉದ್ಯಮ ಕ್ಷೇತ್ರದ ದಿಗ್ಗಜ, ಕೈಗಾರಿಕೋದ್ಯಮಿ ರತನ್ ಟಾಟಾ ಇನ್ನಿಲ್ಲ: ಪ್ರಧಾನಿ ಮೋದಿ ಸಹಿತ ಹಲವು ಗಣ್ಯರ ಸಂತಾಪ ಮುಂಬೈ(reporterkarnataka.com): ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ತಡರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದರು. ಟಾಟಾ ಗ್ರೂಪ್ನ ಎಮೆರಿಟಸ್ ಅಧ್ಯಕ್ಷರಾದ ಅವರಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆ ಮತ್ತು ಅವರ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಟಾಟಾ ಅವರನ್ನು ಸೋ... ಚಾರ್ಮಾಡಿ ಘಾಟ್ ಧರೆ ಕುಸಿತ: ಹಲವು ತಾಸು ಸಂಚಾರ ಸ್ಥಗಿತ; ಸಾಲುಗಟ್ಟಿ ನಿಂತ ವಾಹನಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಳೆಯಿಂದ ಚಾರ್ಮಾಡಿ ಘಾಟಿಯ ಹಲವೆಡೆ ಧರೆ ಕುಸಿತವಾಗಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಬುಧವಾರ ಸಂಜೆ ಸುರಿದ ಅತಿಯಾದ ಮಳೆಗೆ ಚಾರ್ಮಾಡಿ ಘಾಟಿಯ ಹಲವೆಡೆ ಧರೆ ಕುಸಿತವಾಗಿರುವುದರಿಂದ ಮಣ್ಣು ರಸ್ತೆಗೆ ಬಿದ್ದಿದ್ದು ಒಂ... « Previous Page 1 …63 64 65 66 67 … 255 Next Page » ಜಾಹೀರಾತು