ಕುಡಿಯಲು ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನೇ ಕೊಂದ ಕಿರಾತಕ: ನ್ಯೂ ಇಯರ್ ಸೆಲೆಬ್ರೇಷನ್ ಹಿನ್ನೆಲೆ ಕೃತ್ಯ? ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕುಡಿದು ಹೊಸ ವರ್ಷಾಚರಣೆ ಆಚರಿಸುವ ಮತ್ತಿನಲ್ಲಿ ಕುಡಿಯಲು ಹಣ ನೀಡಲು ನಿರಾಕರಿಸಿದ ಹಿನ್ನಲೆ ವ್ಯಕ್ತಿಯೊಬ್ಬರನ್ನ ನಡು ರಸ್ತೆಯಲ್ಲಿ ಬಿಯರ್ ಬಾಟೆಲ್ ನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡಿನ... ಹಾಸ್ಟೇಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಸಾವು: ಆತ್ಮಹತ್ಯೆಯೋ? ಆಕಸ್ಮಿಕವೋ?: ವಾರ್ಡನ್ ಅವರೇ ಉತ್ತರಿಸಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmal.com ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ವಿಧ್ಯಾರ್ಥಿನಿಯರ ವಸತಿ ನಿಲಯದ ಕಟ್ಟಡದಿಂದ ವಿದ್ಯಾರ್ಥಿಯೋರ್ವ ಬಿದ್ದು ಸಾವನ್ನಪ್ಪಿರುವ ಘಟನೆ ನಂಜನಗೂಡು ಹಾಗೂ ಗುಂಡ್ಲುಪೇಟೆ ತಾಲೂಕಿನ ಗಡಿ ಹಂಚಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ. ... ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೊಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ *ಜನವರಿ 4ರಂದು ಕಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆ, ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ* ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರ... ಗ್ಯಾಸ್ ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ನೆಲಸಮ; ಕೂಲಿಗೆ ಹೋಗಿದ್ರಿಂದ ಯಜಮಾನ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟದಿಂದ ಮನೆ ಸಂಪೂರ್ಣ ನೆಲಸಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ. ಮನೆ ಮಾಲೀಕ ಬಸಯ್ಯ ಹಿರೇಮಠ್ ಕೂಲಿಗೆ ಹೋಗಿದ... ಹೊಸ ವರ್ಷಕ್ಕೆ ಸಿಹಿಸುದ್ದಿ; ವೈಜಾಗ್ ಸ್ಟೀಲ್ ಕಾರ್ಖಾನೆಗೆ ಮರುಜೀವ; ಪಿಎಂಒ ಜತೆ ಕೇಂದ್ರದ ಉಕ್ಕು ಸಚಿವ ಕುಮಾರಸ್ವಾಮಿ ಮಾತುಕತೆ *ಹೊಸ ವರ್ಷದ ಆರಂಭದಲ್ಲಿಯೇ ವೈಜಾಗ್ ಸ್ಟೀಲ್ ಕಾರ್ಖಾನೆ ಪುನಶ್ಚೇತನ ಯೋಜನೆ* *ವಿಕಸಿತ ಭಾರತ 2047; ಪ್ರಧಾನಿಗಳ ಗುರಿ ಮುಟ್ಟಲು ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕಾಯಕಲ್ಪ ಎಂದ ಕೇಂದ್ರ ಸಚಿವರು* ಹೊಸದಿಲ್ಲಿ(reporterkarnataka.com): ಬಹುತೇಕ ಖಾಸಗೀಕರಣದ ಹೊಸ್ತಿಲಲ್ಲಿದ್ದ ಭಾರತೀಯ ರಾಷ್ಟ್ರೀಯ ಉ... ನಂಜನಗೂಡು: ಭೀಮ ಕೋರೆ ಗಾಂವ್ ವಿಜಯೋತ್ಸವದ ಅಂಗವಾಗಿ ಜನಜಾಗೃತಿ ಸಮಾವೇಶದ ಪೋಸ್ಟರ್ ಬಿಡುಗಡೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com 2007ನೇ ಭೀಮ ಕೊರೆಗಾಂವ್ ವಿಜಯೋತ್ಸವದ ಅಂಗವಾಗಿ ಜನಜಾಗೃತಿ ಸಮಾವೇಶವನ್ನು ಇದೇ ಜನವರಿ 12 ಭಾನುವಾರದಂದು ನಂಜನಗೂಡಿನ ಅಂಬೇಡ್ಕರ್ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಗರ್ಲೆ... ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3: ಕಡಲನಗರಿ ಮಂಗಳೂರಿನಲ್ಲಿ ಜನವರಿ 18ರಿಂದ ಸಂಭ್ರಮ . ಮಂಗಳೂರು(reporterkarnataka.com): ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಅವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಇದೇ 2... ಹೊಸ ವರ್ಷ ಆಚರಣೆಗೆ ಕಾಫಿನಾಡು ಕಾತರ: ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ *ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರು* *31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ* *ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸ... ಮಂಗಳೂರು ಇಂಟರ್ ನ್ಯಾಷನಲ್ ಏರ್ ಪೋರ್ಟ್: ವಿಮಾನ ಸಂಚಾರ ಮತ್ತು ಪ್ರಯಾಣಿಕರ ಸಂಖ್ಯೆಯಲ್ಲಿ ಹೊಸ ದಾಖಲೆ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2024 ರ ಜನವರಿ 1 ರಿಂದ ಬೆಳವಣಿಗೆ ಮತ್ತು ನಾವೀನ್ಯತೆಯ ಅತ್ಯದ್ಭುತ ವರ್ಷವನ್ನು ಕಂಡಿದೆ. ವಿಮಾನ ನಿಲ್ದಾಣವು ಪ್ರಯಾಣಿಕರ ಅನುಭವ ಮತ್ತು ಕಾರ್ಯಾಚರಣಾ ದಕ್ಷತೆಯನ್ನು ಸುಧಾರಿಸಲು ತನ್ನ ಬದ್ಧತೆಯನ್ನು ಪ್ರತಿಬಿಂಬಿಸುವ ಪ... ಮಂಡ್ಯ: ಅಪ್ರಾಪ್ತ ವಯಸ್ಸಿನ ಪ್ರಿಯತಮೆ ಮನೆ ಎದುರು ಯುವಕ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಂಡ್ಯ(reporterkarnataka.com): ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಎದುರು ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಸಮೀಪದ ನಾಗಮಂಗಲ ಬಳಿಯ ಗ್ರಾಮವೊಂದರಲ್ಲಿ ಶನಿವಾರ)ರಾಮಚಂದ್ರು(21)ಎಂಬಾತ ಜಿಲೆಟಿನ್ ಸ್ಫೋಟಿ... « Previous Page 1 …64 65 66 67 68 … 271 Next Page » ಜಾಹೀರಾತು