ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಚಾಲನೆ: ನಾಡ ದೇವತೆ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಕೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಉದ್ಘಾಟನೆಗೊಂಡಿದೆ. ನಾಡ ದೇವತೆ ಚಾಮುಂಡಿ ದೇವಿಯ ಸನ್ನಿಧಿಯಲ್ಲಿ 2025ರ ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಮೈಸೂರು ರೇಷ್ಮೆ ಸೀರೆ ಉಟ್ಟು, ಮೈಸೂರು ಮಲ್ಲಿಗೆ ಮುಡಿದು ಚಾಲನೆ ನೀ... ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪ ಬೆಂಗಳೂರು(reporterkarnataka.com): ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನವಾಗಿದೆ. ಇದು ಜನವಿರೋಧಿ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜಾತಿ ... ಬ್ಯೂಟಿಪಾರ್ಲರ್ – ಸ್ಪಾ ಮಸಾಜ್ ಸೆಂಟರ್ ಹೆಸರಿನಲ್ಲಿ ವೇಶ್ಯಾವಾಟಿಕೆ ಆರೋಪ: ಇಬ್ಬರ ವಿರುದ್ದ ಪ್ರಕರಣ ದಾಖಲು; 6 ಮಂದಿ ಮಹಿಳೆಯರ ರ... ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಖಾಸಗಿ ಕಟ್ಟಡವನ್ನು ಭಾಡಿಗೆಗೆ ಪಡೆದು ಬ್ಯೂಟಿಪಾರ್ಲರ್ ನೊಂದಿಗೆ ಪರವಾನೆಗೆ ಇಲ್ಲದೇ ಸ್ಪಾ ಸೆಂಟರ್ ನಡೆಸುತಿದ್ದ ಕೇರಳ ಮೂಲದ ಇಬ್ಬರು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವಿರಾಜಪೇಟೆ ನಗರದಲ್ಲಿ ನಡೆದಿದೆ. ಕೇರಳ ರಾಜ್ಯದ ಕಣ್... ಕೇರಳ ಕೊಲೆ- ದರೋಡೆ ಪ್ರಕರಣ: ಕೊಡಗು – ದಕ್ಷಿಣ ಕನ್ನಡ ಗಡಿಯಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಆರೋಪಿಗಳು ಎಸ್ಕೇಪ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳದಲ್ಲಿ ನಡೆದ ಕೊಲೆ ಹಾಗೂ ದರೋಡೆ ಪ್ರಕರಣದ ಆರೋಪಿಗಳು ಕೊಡಗು- ದಕ್ಷಿಣ ಕನ್ನಡ ಗಡಿಯಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆದ ಘಟನೆ ನಡೆದಿದೆ. ಕೇರಳದ ಪಾಲಕಾಡುನಲ್ಲಿ ಕಳವು ಮತ್ತು ಕೊಲೆ ಪ್ರಕರಣ ದಲ್ಲಿ... ಅನನ್ಯ ಭಟ್ ಪ್ರಕರಣ: ವಾಸಂತಿ ಸಹೋದರ ಕೊಡಗಿನ ವಿಜಯ್ ಎಸ್ಐಟಿ ಮುಂದೆ ಹಾಜರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯ ಭಟ್ ಎಂಬಾಕೆ ಬೆಳ್ತಂಗಡಿಗೆ ಬಂದು ನಾಪತ್ತೆ ಯಾಗಿರುವ ವಿಚಾರಕ್ಕೆ ಸಂಬಂಧಿಸಿ ಸುಜಾತಾ ಭಟ್ ನೀಡಿದ ಸುಳ್ಳು ದೂರಿನ ವಿಚಾರವಾಗಿ ವಾಸಂತಿ ಎಂ. ಪಿ. ಸಹೋದರ ಕೊಡಗಿನ ವಿಜಯ್ ಎಸ್ಐಟಿ ಕಚ... ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಮಾನವ ಅಸ್ಥಿಪಂಜರಗಳ ನಡುವೆ ಸಿಕ್ಕ ಐಡಿ ಕಾರ್ಡ್ ಕೊಡಗಿನ ಅಯ್ಯಪ್ಪರದ್ದು? ಧರ್ಮಸ್ಥಳ(reporterkarnataka.com): ಧರ್ಮಸ್ಥಳದಲ್ಲಿ ಶವಗಳ ಹೂಳುವಿಕೆಗೆ ಸಂಬಂಧಿಸಿದಂತೆ ಸರ್ಕಾರ ತನಿಖೆ ಮಾಡಲು ರಚಿಸಿರುವ ನೆಲ ಅಗೆದು ಮೂರು ಅಸ್ಥಿ ಪಂಜರ ಪತ್ತೆ ಹಚ್ಚಿ ನಂತರ ಸಾಕ್ಷೀದಾರ ಆಗಿದ್ದ ಚಿನ್ನಯ್ಯ ಎಂಬಾತನ ವಿರುದ್ದವೇ ಸುಳ್ಳು ಸಾಕ್ಷಿ ನೀಡಿದ ಆರೋಪದಲ್ಲಿ ಜೈಲಿಗೆ ಕಳಿಸಿದೆ. ನಂತರ... ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ವಿವಾದ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರು ದಸರಾ ಉದ್ಘಾಟನೆಯ ವಿವಾದ ಕುರಿತು ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ಧಾರಿಸಿದೆ. ವಿಶ್ವವಿಖ್ಯಾತ ಮೈಸೂರು ದಸರಾ-2025ರ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅ... ಎಣ್ಣೆಯ ದಾಸರಾಗುತ್ತಿರುವ ಯುವಪೀಳಿಗೆ: ಮದ್ಯ ಮಾರಾಟ ನಿಲ್ಲಿಸಲು ಗ್ರಾಮಸ್ಥರಿಂದ ಚಾಮುಂಡೇಶ್ವರಿಗೆ ಮೊರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎಣ್ಣೆ ಮಾರಾಟ ನಿಲ್ಲಿಸಲು ಮಲೆನಾಡಿನ ಗ್ರಾಮಸ್ಥರು ದೇವರ ಮೊರೆ ಹೋದ ಘಟನೆ ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಂಗಡಿಗಳಲ್ಲಿ ರಾಜಾರೋಷವಾಗಿ ಎಣ್ಣೆ ಮಾರಾಟ ಮಾಡಲಾಗುತ್ತಿದ್ದು,ಕೆಲಸ-ಕಾರ್ಯ... ಮೈಸೂರು | ಮುಡಾ ಹಗರಣ: ಇಡಿ ಅಧಿಕಾರಿಗಳಿಂದ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧಪಟ್ಟಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧನ ಮಾಡಿದ್ದಾರೆ. ದಾಳಿ ನಂತರ ಕೆಲವು ತಿಂಗಳಿನಿಂದ ನಾಪತ್ತೆ ಯಾಗಿದ್ದ ದಿನೇಶ್ ಕುಮಾರ್ ಅವರಿಗೆ ... ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡ್ ವೇಳೆ ಲಾಂಗ್ ಪ್ರದರ್ಶನ: 3 ಮಂದಿ ವಿರುದ್ದ ಕೇಸ್ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದ್ವಿಚಕ್ರ ವಾಹನದಲ್ಲಿ ಮೂವರು ತೆರಳಿದಲ್ಲದೆ, ಲಾಂಗ್ ಪ್ರದರ್ಶನ ಮಾಡಿದಕ್ಕೆ ಮೂವರು ಯುವಕರ ವಿರುದ್ದ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಲಾಂಗ್ ಪ್ರದರ್ಶನ ಮತ್ತು ಮ... « Previous Page 1 …5 6 7 8 9 … 261 Next Page » ಜಾಹೀರಾತು