ನೆರೆ ಪರಿಹಾರ ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಜಿಲ್ಲಾ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು(reporterkarnataka.com): ನೆರೆ ಪರಿಹಾರ ತೆಗೆದುಕೊಳ್ಳುವಂತೆ ಆದ್ಯಪಾಡಿ ನಿವಾಸಿಗರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ. ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ. ಒಂದಕ್ಕೂಂದು ಲಿಂಕ್ ಮಾಡುವ ಅ... ವಯನಾಡು ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿಕೆ: 200 ಮಂದಿ ನಾಪತ್ತೆ; ಸೇನೆಯಿಂದ ಸೇತುವೆ ನಿರ್ಮಾಣ ವಯನಾಡು(reporterkarnataka.com): ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿದ್ದು, 100 ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. 200 ಮಂದಿ ನಾಪತ್ತೆಯಾಗಿದ್ದಾರೆ. ಮೃತಪಟ್ಟವರಲ್ಲಿ 279 ಮರಣೋತ್ತರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. 100 ಜನರನ್ನು ಗುರುತಿಸಲಾಗಿದ... ವಯನಾಡು ಭೂಕುಸಿತ: ಸಾವಿನ ಸಂಖ್ಯೆ 277ಕ್ಕೆ ಏರಿದೆ; 240 ಮಂದಿ ನಾಪತ್ತೆ; ಕಾಂಗ್ರೆಸ್ ನಾಯಕರಾದ ರಾಹುಲ್, ಪ್ರಿಯಾಂಕ ಭೇಟಿ ವಯನಾಡು(reporterkarnataka.com):ಭಾರೀ ಭೂಕುಸಿತಕ್ಕೊಳಗಾದ ಕೇರಳದ ವಯನಾಡು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಗಮಿಸಿದ್ದು, ಪರಿಹಾರ ಶಿಬಿರಗಳು ಮತ್ತು ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ. ... ಬೀದಿ ವ್ಯಾಪಾರಿಗಳ ಮೇಲೆ ಪಾಲಿಕೆ ಬಿಜೆಪಿ ಆಡಳಿತ ಕಾರ್ಯಾಚರಣೆ: ಸಿಪಿಎಂ ಖಂಡನೆ ಮಂಗಳೂರು(reporterkarnataka.com):ನಗರದ ರಸ್ತೆಬದಿಗಳಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿ ಜೀವನ ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳ ಮೇಲೆ ಟೈಗರ್ ಕಾರ್ಯಾಚರಣೆಯ ಹೆಸರಿನಲ್ಲಿ ಅವರ ಅಂಗಡಿಗಳನ್ನು ದ್ವಂಸಗೊಳಿಸಿದ ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತ ನೀತಿಯನ್ನು ಸಿಪಿಎಂ ಮಂಗಳೂರು ನಗರ ದಕ್ಷಿಣ ಸ... ಸಿಟಿ ಬಸ್ಸಿನಲ್ಲಿ ವಿದ್ಯಾರ್ಥಿಗೆ ಕಾಣಿಸಿಕೊಂಡ ಎದೆನೋವು: ಇಡೀ ಬಸ್ಸನ್ನೇ ಆ್ಯಂಬ್ಯುಲೆನ್ಸ್ ಮಾದರಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ದ ಚಾಲಕ; ಎಲ್... ಮಂಗಳೂರು(reporterkarnataka.com): ಸಿಟಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿ ಯೊಬ್ಬನಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಟಿ ಬಸ್ ಚಾಲಕರು ಸಮಯಪ್ರಜ್ಞೆಯನ್ನು ತೋರಿಸಿ ಬಸ್ಸನೇ ನೇರವಾಗಿ ಆಸ್ಪತ್ರೆ ಆವರಣದೊಳಗೆ ಕೊಂಡೋಯ್ದು ಚಿಕಿತ್ಸೆ ನೀಡಿದ ಘಟನೆ ಇಂದು ನಗರದಲ್ಲಿ ನಡೆದ... ವಯನಾಡು ಮಳೆ ಎಫೆಕ್ಟ್: ಅಪಾಯದ ಅಂಚಿನಲ್ಲಿ ನಂಜನಗೂಡು: ಮತ್ತೆ ಜಲ ದಿಗ್ಬಂಧನ ಎದುರಿಸುತ್ತಿರುವ ಶ್ರೀಕಂಠ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಬಿನಿ ನದಿ ಪಾತ್ರವಾದ ಕೇರಳ ವಯನಾಡಿನಲ್ಲಿ ಮಳೆಯ ರುದ್ರ ನರ್ತನದಿಂದಾಗಿ ಕಪಿಲಾ ನದಿಯು ಉಕ್ಕಿ ಹರಿಯುತ್ತಿರುವ ಪರಿಣಾಮ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನದಿಯು ಸಾಗರೋಪಾದಿಯಲ್ಲಿ ತುಂಬಿ ಹರಿಯುತ್ತಿದೆ. ಪಟ್ಟಣದ ಮಲ್ಲನ ಮೂಲೆ ಮಠದ... ಪುಷ್ಯ ಮಳೆಯ ಅಬ್ಬರ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ; 4 ಬಾರಿ ಬಾಗಿನ ಸಮರ್ಪಿಸಿದರೂ ರಾಮ ಮಂಟಪ ಮುಳುಗಡೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.ಕಂ ಪುಷ್ಯ ಮಳೆಯ ಅಬ್ಬರಕ್ಕೆ ತುಂಗಾನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಹಲವೆಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಐತಿಹಾಸಿಕ ರಾಮಮಂಟಪ ಮುಳುಗಡೆ ಆಗಿದೆ. ನಿರಂತರ ಸುರಿಯುತ್ತ... ಪ್ರಸಕ್ತ ಮುಂಗಾರು: ರಾಜ್ಯದಲ್ಲಿ ಭಾರೀ ಮಳೆಗೆ ಒಟ್ಟು 44 ಮಂದಿ ಸಾವು; 600 ಮನೆಗಳು ಸಂಪೂರ್ಣ ನಾಶ; 2632 ಹೆಕ್ಟೇರ್ ಬೆಳೆ ಹಾನಿ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದಲ್ಲಿ ಪ್ರಸಕ್ತ ಮುಂಗಾರಿನಲ್ಲಿ ಮಳೆ ಸಂಬಂಧಿಸಿದ ಅನಾಹುತದಲ್ಲಿ ಒಟ್ಟು 44 ಮಂದಿ ಪ್ರಾಣ ಕಳೆದುಕೊಂಡಿದ್ದು, 2632 ಹೆಕ್ಟೇರ್ ಬೆಳೆ ಹಾನಿಯಾಗಿದೆ. ನೆರೆ, ... ವಯನಾಡು: ಭಾರೀ ಭೂಕುಸಿತ, ಜಲ ಪ್ರವಾಹ; 4 ಗ್ರಾಮಗಳು ಸಂಪೂರ್ಣ ನಾಶ; ಕನಿಷ್ಠ 47 ಮಂದಿ ಸಾವು ವಯನಾಡು(reporterkarnataka.com): ನೆರೆಯ ಕೇರಳದ ವಯನಾಡಿನ ಮುಂಡಕ್ಕೈ ಮತ್ತು ಚುರಲ್ಮಲಾ ಪ್ರದೇಶದಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, 4 ಗ್ರಾಮಗಳು ಅಕ್ಷರಶಃ ಸಂಪೂರ್ಣ ಮಣ್ಣಿನಡಿಗೆ ಸಿಲುಕಿವೆ. ದುರಂತದಲ್ಲಿ ಕನಿಷ್ಠ 47 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 250ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. ... ಅಧಿವೇಶನ ಆರಂಭದ ಹಿಂದಿನ ರಾತ್ರಿ ಮೈಕ್ ಚೆಕ್ ಮಾಡಲು ಹೋದಾಗ ತೆಗೆದ ಫೋಟೋ: ವಿವಾದ ಕುರಿತು ಸ್ಪೀಕರ್ ಖಾದರ್ ಮಂಗಳೂರಿನಲ್ಲಿ ಸ್ಪಷ್ಟನೆ ಮಂಗಳೂರು(reporterkarnataka.com): ವಿಧಾನಸೌಧಕ್ಕೆ ಅತಿಥಿಗಳು, ವಿದ್ಯಾರ್ಥಿಗಳು ಬಂದಾಗಲೆಲ್ಲ ಅಲ್ಲೇ ಫೋಟೋ ತೆಗೀತ್ತೀವಿ. ಇದರಲ್ಲಿ ತಪ್ಪು ಹುಡುಕೋ ಪ್ರಯತ್ನ ಬೇಡ, ಫೋಟೋ ತೆಗೀಬಾರದು ಅಂತ ಏನೂ ಇಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ ನೀಡಿದ್ದಾರೆ. ಸ್ಪೀಕರ್ ಪೀಠದ ಎದುರು ಕಾಂಗ್... « Previous Page 1 …77 78 79 80 81 … 255 Next Page » ಜಾಹೀರಾತು