ಕುಮಾರಸ್ವಾಮಿಗೂ ಮೊದಲು ಚನ್ನಪಟ್ಟಣ ನೋಡಿದವನು ನಾನು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ *ಕುಕ್ಕೆ ಅಭಿವೃದ್ದಿ ಪ್ರಾಧಿಕಾರ ಸ್ಥಾಪನೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ* *ಕಾಂಗ್ರೆಸ್ ಸರಕಾರ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವುದಿಲ್ಲ* *ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನನ್ನ ತಮ್ಮ ಡಿ.ಕೆ. ಸುರೇಶ್ ಸ್ಪರ್ಧಿಸಲು ಆಸಕ್ತಿ ಹೊಂದಿಲ್ಲ* ಮಂಗಳೂರು(reporterkarnataka.com): ಕ... ಚಿತ್ರದುರ್ಗ: ಇಸ್ರೋದಿಂದ ಮತ್ತೊಂದು ಮಹತ್ವದ ಸಾಧನೆ; ಪುಷ್ಪಕ್ ಆರ್ ಎಲ್ ವಿ ಯಶಸ್ವಿ ಲ್ಯಾಂಡಿಂಗ್; ಮರುಬಳಕೆ ಮಾಡಬಲ್ಲ ಲಾಂಚ್ ವೆಹಿಕಲ್ ಇದು! ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಂದ್ರಯಾನ ಯಶಸ್ವಿಯಾಗಿ ನಿರ್ವಹಿಸಿದ ಇಸ್ರೋ ಮತ್ತೊಂದು ಸಾಧನೆಯ ಮೈಲುಗಲ್ಲು ಸ್ಥಾಪಿಸಿದೆ. ಚಿತ್ರದುರ್ಗದಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್ ವೆಹಿಕಲ್ ಪುಷ್ಪಕ್ ಆರ್ ಎಲ್ ವಿ ಲ್ಯಾಂಡಿಂಗ್ ಯಶಸ್ವಿಯಾಗಿ ಮಾಡಿ ಸಾಧನೆಯ ಕಿ... ಕರಾವಳಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಟೆಂಪಲ್ ರನ್: ಧರ್ಮಸ್ಥಳ, ಸೌತಡ್ಕ ಕ್ಷೇತ್ರಕ್ಕೆ ಭೇಟಿ; ವಿಶೇಷ ಪೂಜೆ ಸಲ್ಲಿಕೆ ಮಂಗಳೂರು(reporterkarnataka.com): ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಕರಾವಳಿಯಲ್ಲಿ ಜಿಟಿ ಜಿಟಿ ಮಳೆಯ ಮಧ್ಯೆ ಟೆಂಪಲ್ ರನ್ ನಡೆಸಿದರು. ಯಡಿಯೂರಪ್ಪ ಅವರು ಸೋಮವಾರ ಬೆಳಗ್ಗೆ ಶ್ರೀ ಧರ್ಮಸ್ಥಳ ಮಂಜನಾಥ ದೇವಾಲಯಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ... ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಜತೆ ದೈಹಿಕ ಸಂಬಂಧ: ಶಿವಮೊಗ್ಗ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಕುಗ್ವೆ ಬಂಧನ ಶಿವಮೊಗ್ಗ(reporterkarnataka.com): ಮಹಿಳೆಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಅರುಣ್ ಕುಗ್ವೆ ಅವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂಸ್ರಸ್ತ ಮಹಿಳೆ ಶಿವಮೊಗ್ಗ ಮಹಿಳಾ ಠಾಣೆಗೆ ದೂರು ನೀಡಿ... ಶಾಸಕರು, ಸಂಸದರು ವಿಮಾನ ಏರುತ್ತಾರೆ!; ಪಾಪ, ಅವರಿಗೇನು ಗೊತ್ತು ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ದುಃಸ್ಥಿತಿ?!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.ಕಂ ರಸ್ತೆಯಲ್ಲಿ ನೀರು ಇದೆಯೋ ಅಥವಾ ನೀರಿನಲ್ಲೇ ರಸ್ತೆ ಇದೆಯೋ ಎಂಬ ಗಲಿಬಿಲಿ ಈ ರಸ್ತೆಯಲ್ಲಿ ಸಂಚರಿಸುವ ಯಾವುದೇ ಪ್ರಯಾಣಿಕನಿಗೆ ಒಂದು ಕ್ಷಣ ಆದರೆ ಅತಿಶಯೋಕ್ತಿಯಾಗಲಾರದು. ಯಾಕೆಂದರೆ ಅಷ್ಟು ಕೆಟ್ಟು ಹೋಗಿದ... ಕಾಂಕ್ರೀಟೀಕರಣಗೊಂಡ ರಸ್ತೆಯನ್ನು ಮತ್ತೆ ಅಗೆಯುವುದು ಬಿಜೆಪಿ ಭ್ರಷ್ಟಾಚಾರದ ವಿರಾಟ್ ಸ್ವರೂಪ: ಸಿಪಿಎಂ ಗಂಭೀರ ಆರೋಪ ಮಂಗಳೂರು(reporterkarnataka.com): ಮಂಗಳೂರು ನಗರದಾದ್ಯಂತ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಒಂದೆರಡು ತಿಂಗಳಲ್ಲಿ ಮತ್ತೆ ಅಗೆಯುವುದು ಬಿಜೆಪಿ ಆಡಳಿತದ ಭ್ರಷ್ಟಾಚಾರದ ವಿರಾಟ್ ಸ್ವರೂಪವಾಗಿದೆ ಎಂದು ಸಿಪಿಎಂ ದ.ಕ.ಜಿಲ್ಲಾ ಸಮಿತಿಯು ಗಂಭೀರ ಆರೋಪ ಮಾಡಿದೆ. ವಿವಿಧ ಯೋಜನೆಗಳ ಹೆಸರಿನಲ್ಲಿ ಸಾವಿರಾರು ಕೋ... ವೃದ್ಧ ಮಹಿಳೆಯ ಮೇಲೆ ಹರಿದ ಸರಕಾರಿ ಬಸ್: ಚಾಲಕನ ಅತಿ ವೇಗ ತಂದ ಆಪತ್ತು; ಸ್ಥಳದಲ್ಲೇ ಕೊನೆಯುಸಿರೆಳೆದ ಹಿರಿಯ ಜೀವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಪಟ್ಟಣದ ಚಾಮರಾಜ ನಗರ ಬೈಪಾಸ್ ರಸ್ತೆಯ ಮೇದರಗೇರಿ ಬಳಿ ರಸ್ತೆ ದಾಟುತ್ತಿದ್ದ ವೃದ್ಧ ಮಹಿಳೆಯ ಮೇಲೆ ಕೆಎಸ್ಸಾರ್ಟಿಸಿ ಬಸ್ಸು ಹರಿದು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೇದರ ಬೀದಿಯ ನಿವಾಸಿ 75 ವರ್ಷದ ಪಾರ... ಅನಾಥವಾಗಿದೆ ಸರಕಾರಿ ವಿದ್ಯಾದೇಗುಲ; ನೈನಾಡು ಸರಕಾರಿ ಪದವಿಪೂರ್ವ ಕಾಲೇಜು ಕೇವಲ 13 ವರ್ಷದಲ್ಲೇ ಬಂದ್!! *ಪದವಿ ಪೂರ್ವ ವಿದ್ಯಾಭ್ಯಾಸಕ್ಕೆ ಎರಡು ತಾಲೂಕುಗಳ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರದಾಟ* ಯಾದವ ಕುಲಾಲ್ ಅಗ್ರಬೈಲು ಬಿ.ಸಿ.ರೋಡ್ info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಎರಡು ತಾಲೂಕುಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಬಡ ವಿದ್ಯಾರ... ಬಾಬಾ ರಾಮ್ ದೇವ್ ಪತಂಜಲಿ ಫುಡ್ಸ್ ನಿಂದ ಪಲ್ಗುಣಿ ನದಿಗೆ ಅಪಾಯಕಾರಿ ತ್ಯಾಜ್ಯ: ಕಣ್ಣಿಗೆ ರಾಚುವಂತೆ ಕಂಡರೂ ಕಣ್ಮುಚ್ಚಿ ಕುಳಿತ ಮಾಲಿನ್ಯ ನಿಯ... ಮಂಗಳೂರು(reporterkarnataka.com): ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬಾಬಾ ರಾಮ್ ದೇವ್ ರ ಪತಂಜಲಿ ಫುಡ್ಸ್ (ರುಚಿಗೋಲ್ಡ್ ) ಕಡೆಯಿಂದ ಪಲ್ಗುಣಿ ನದಿಗೆ ನೇರವಾಗಿ ಅಪಾಯಕಾರಿ ಕೈಗಾರಿಕಾ ತ್ಯಾಜ್ಯ ವಾರದಿಂದ ಹರಿದು ಬರುತ್ತಿದೆ. ಈ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿಯ ಗಮನಕ್ಕೆ ತಂದಿದ್ದರೂ ಈವರಗೆ ಪರ... ಜಿಟಿ ಜಿಟಿ ಮಳೆ ಲೆಕ್ಕಿಸದೆ ಎತ್ತಿನಗಾಡಿ ಏರಿದ ಮಾಜಿ ಶಾಸಕ: ನಂಜನಗೂಡಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ಖಂಡಿಸಿ ಬೃಹತ್ ಪ್ರತಿಭಟನೆ *ಕರ್ನಾಟಕ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ ಮಾಜಿ ಶಾಸಕ ಹರ್ಷವರ್ಧನ್* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಂಜನಗೂಡಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಎತ್ತಿನಗಾಡಿ ಏರಿ ಪ್ರತಿಭಟನೆ ನ... « Previous Page 1 …85 86 87 88 89 … 255 Next Page » ಜಾಹೀರಾತು