ಮೊನ್ನೆಯಷ್ಟೇ ಬಸ್ಸಿಗೆ ಅಡ್ಡ ನಿಂತಿದ್ದ ಕಾಡಾನೆ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಭೀತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷವಾಗಿ ವಾಹನ ಸವಾರರಲ್ಲಿ ಭೀತಿಯುಂಟು ಮಾಡಿದೆ. ಮೂಡಿಗೆರೆ ತಾಲೂಕು ವ್ಯಾಪ್ತಿಗೆ ಸೇರಿದ ಘಾಟಿ ಪ್ರದೇಶದಲ್ಲಿ ಕಾಡಾನೆ ಶುಕ್ರವಾರ ಬ... ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು ಮತ್ತು ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಕಾಡಾನೆಯೊಂದು ಸರಕಾರಿ ಬಸ್ಸಿಗೆ ಅಡ್ಡ ಬಂದ ಘಟನೆ ಬುಧವಾರ ರಾತ್ರಿ ನಡೆದಿದೆ. ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಬ... ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮಂಗಳೂರಿಗೆ ಭೇಟಿ: ಚೂರಿ ಇರಿತಕ್ಕೊಳಗಾದವರ ಆರೋಗ್ಯ ವಿಚಾರಣೆ ಮಂಗಳೂರು(reporterkarnataka.com): ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಬಿಜೆಪಿ ಕಾರ್ಯಕರ್ತ ರನ್ನು ಭೇಟಿಯಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಯೋಗಕ್ಷೇಮ ವಿಚಾರಿಸಿದರು. ಮಂಗಳೂರಿನ ದ... ಕಾಫಿನಾಡಿನಲ್ಲಿ ಡೆಂಗ್ಯು ಅಟ್ಟಹಾಸ: ಚಿಕ್ಕಮಗಳೂರು ಜಿಲ್ಲೆಯಲ್ಲಿ 350ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ; ಆಸ್ಪತ್ರೆಗಳ ಮುಂದೆ ಜನಜಂಗುಳಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದೇ ಮೊದಲ ಭಾರೀ ಅತೀ ಹೆಚ್ಚು ಪ್ರಕರಣ ದಾಖಲಾಗಿದ್ದು, ತ್ರಿಶತಕ ದಾಟಿದೆ. ಜಿಲ್ಲೆಯಲ್ಲಿ 350 ಡೆಂಗ್ಯೂ ಪ್ರಕರಣಗಳು ದೃಢ ಪಟ್ಟಿದೆ. ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಲ್ಲಿ ಕಳೆದೊಂದು ದಶಕದಿಂದ ... ರೇಣುಕಾ ಸ್ವಾಮಿ ಹತ್ಯೆ ಪ್ರಕರಣ: ಖ್ಯಾತ ನಟ ದರ್ಶನ್ ಮೈಸೂರಿನಲ್ಲಿ ಬಂಧನ ಮೈಸೂರು(reporterkarnataka.com): ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ ಅವರನ್ನು ಪೊಲೀಸರು ಮೈಸೂರಿನಲ್ಲಿ ಮಂಗಳವಾರ ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್ ಹೌಸ್ನಲ್ಲಿ ನಟನನ್ನು ಬಂಧಿಸಲಾಯಿತು. ನಂತರ ಅವರನ್ನು ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಹೋದರು. ಮೈಸೂರಿನ... ವರಂಗ ಜೈನ ಮಠದ ಕೆರೆಯಲ್ಲಿ ಈಜಲಾಗದೆ ಒದ್ದಾಡಿದ ಯುವಕರು; ಲೈಫ್ ಜಾಕೆಟ್ ನೀಡಿ ರಕ್ಷಿಸಿದ ಪ್ರವಾಸಿಗರು ಕಾರ್ಕಳ(reporterkarnataka.com): ಈಜಲು ಹೋದ ಯುವಕರು ನೀರಿನ ಮಧ್ಯದಲ್ಲಿ ಈಜಲು ಸಾಧ್ಯವಾಗದೆ ಒದ್ದಾಡುತ್ತಿದ್ದಾಗ ಲೈಫ್ ಜಾಕೆಟ್ ನೀಡಿ ಜೀವ ಉಳಿಸಿದ ಘಟನೆ ಹೆಬ್ರಿಯ ತಾಲೂಕಿನ ವರಂಗ ಜೈನ ಮಠದ ಕೆರೆಯಲ್ಲಿ ನಡೆದಿದೆ. ಹೊರಜಿಲ್ಲೆಯಿಂದ ಆಗಮಿಸಿದ ಇಬ್ಬರು ಯುವಕರು ಕೆರೆಯಲ್ಲಿ ಒಂ... ಹೆಬ್ಬೆ ಫಾಲ್ಸ್: ಕಾಲು ಜಾರಿ ಬಿದ್ದು ಹೈದರಾಬಾದಿನ ಯುವ ಪ್ರವಾಸಿಗ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ಕಾಲು ಜಾರಿ ಬಿದ್ದು ಹೈದರಾಬಾದಿನ ಯುವ ಪ್ರವಾಸಿಗರೊಬ್ಬರು ಸಾವನ್ನಪ್ಪಿದ್ದಾರೆ. ಹೈದರಾಬಾದ್ ಮೂಲದ ಯುವಕ ಶ್ರವಣ್ (25) ಎಂಬವರು ಬಂಡೆ ಮೇಲಿಂದ ಕಾಲು ... ಸಿಸಿಬಿ ಕಾರ್ಯಾಚರಣೆ: ದರೋಡೆಗೆ ಸಂಚು ರೂಪಿಸುತ್ತಿದ್ದ 3 ಮಂದಿ ಆರೋಪಿಗಳ ಬಂಧನ; 25.90 ಲಕ್ಷ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ನಗರದ ಹೊರವಲಯದ ಉಳ್ಳಾಲ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಮುಕ್ಕಚರಿಯ ಮುಹಮ್ಮದ್ ಸಮೀರ್ ಅಲಿ ಅಲ... 3ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ: 71 ಸಚಿವರ ಕೇಂದ್ರ ನೂತನ ಸಂಪುಟ ಅಸ್ತಿತ್ವಕ್ಕೆ ನವದೆಹಲಿ(reporterkarnataka.com): ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಮುಖ್ಯಸ್ಥ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಜವಾಹರ್ ಲಾಲ್ ನೆಹರೂ ಬಳಿಕ ಮೂರನೇ ಬಾರಿ ಪ್ರಧಾನಿಯಾದ ಹೆಗ್ಗಳಿಕೆ ಅವರದ್ದಾಗಿದೆ. ... ಎನ್ಡಿಎ ಮೈತ್ರಿಕೂಟದ ಮೋದಿ ಸಂಪುಟ: ಯಾರಿಗೆಲ್ಲ ಮಂತ್ರಿಗಿರಿ?; ಸಚಿವರ ಪಟ್ಟಿ ಇಲ್ಲಿದೆ ನೋಡಿ ನವದೆಹಲಿ(reporterkarnataka.com): ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಮುಖ್ಯಸ್ಥ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಇನ್ನೇನು ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರ ಸಂಪುಟದಲ್ಲಿ ಯಾರೆಲ್ಲ ಇದ್ದಾರೆ ನೋಡೋಣ. ಮೋದಿ 3.0 ಕ್ಯಾಬಿನೆಟ್ನಲ್ಲಿ ಮಂತ್ರಿಗಳಾಗಿ ಪ್ರಮಾಣವಚ... « Previous Page 1 …87 88 89 90 91 … 255 Next Page » ಜಾಹೀರಾತು