ಕುಶಾಲನಗರದ ರಸಲ್ ಪುರದಲ್ಲಿ ಹುಲಿ ಸಂಚಾರ: ಜನವಸತಿ ಪ್ರದೇಶದಲ್ಲಿ ಹೆಜ್ಜೆ ಗುರುತು ಪತ್ತೆ; ಸಾರ್ವಜನಿಕರಲ್ಲಿ ಆತಂಕ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲೂ ಕಿನ ಗುಡ್ಡೆ ಹೊಸೂರು ಸಮೀಪದ ರಸಲ್ ಪುರದ ಬಳಿ ಹುಲಿ ಸಂಚಾರ ನಡೆದಿದೆ. ಇಲ್ಲಿನ ಖಾನ್ ಕುಟುಂಬಸ್ಥರ ಮನೆಯ ಸುತ್ತ ಮುತ್ತ ಪ್ರದೇಶದಲ್ಲಿ ಹುಲಿ ಓಡಾಡಿರುವುದು ಕಂಡು ಬಂದಿದೆ. ಇಲ್ಲಿನ ಜನವಸತಿ ಪ್ರದೇಶದ ಅಲ್... Chamarajanagara | ಹುಲಿ ಹಿಡಿಯಲು ವಿಫಲ: ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿನಲ್ಲಿ ಕೂಡಿ ಹಾಕಿದ ರೈತರು..! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನಲ್ಲಿ ಹುಲಿ, ಚಿರತೆಗಳು ನುಗ್ಗಿ ಜನ – ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದು, ಇದರಿಂದ ಜೀವ ಭಯದಲ್ಲಿರುವ ಜನರಿಗೆ ಅರಣ್ಯ ಇಲಾಖೆ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ, ಹುಲಿ ಹಿಡಿಯಲು... ಮದ್ದೂರು ಗಲಭೆ ಪ್ರಕರಣ | ಜಾತಿ- ಧರ್ಮ ಪರಿಗಣಿಸದೇ ತಪ್ಪೆಸೆಗಿದವರ ವಿರುದ್ಧ ಕ್ರಮ: ಮುಖ್ಯಮಂತ್ರಿ ಬೆಂಗಳೂರು(reporterkarnataka.com): ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನಸೌಧ... ನರಿಕೊಂಬು: ಬೆಂಕಿ ಆಕಸ್ಮಿಕಕ್ಕೆ ಮನೆ ಭಸ್ಮ; ಬೈಕ್ ಅಗ್ನಿಗಾಹುತಿ; 5 ಲಕ್ಷಕ್ಕೂ ಹೆಚ್ಚು ನಷ್ಟ ಜಯಾನಂದ ಪೆರಾಜೆ ಬಂಟ್ವಾಳ info.reporterkarnata@gmail.com ನರಿಕೊಂಬು ಗ್ರಾಮ ಬೋರುಗುಡ್ಡೆ ಎಂಬಲ್ಲಿ ಬೆಂಕಿ ಆಕಸ್ಮಿಕಕ್ಕೆ ಮನೆಯೊಂದು ಸುಟ್ಟು ಹೋಗಿದ್ದು, ಮನೆ ಎದುರು ನಿಲ್ಲಿಸಿದ್ದ ಬೈಕ್ ಅಗ್ನಿಗೆ ಆಹುತಿಯಾಗಿದೆ. ಉಷಾ ರಮೇಶ್ ಅವರ ಮನೆಯಲ್ಲಿ ಇಂದು ಮುಂಜಾನೆ ಆಕಸ್ಮಿಕ ಬೆಂಕಿ ಅ... Kodagu | ವಿರಾಜಪೇಟೆ: ಗಣೇಶ ಶೋಭಾಯಾತ್ರೆ; ಡಿಜೆ ಬಳಸಿದ 16 ಸಮಿತಿ ವಿರುದ್ಧ ಎಫ್ಐಆರ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ನಿಯಮ ಉಲ್ಲಂಘಿಸಿದ 16 ಮಂಟಪ ಸಮಿತಿ ವಿರುದ್ಧ ಪೊಲೀಸರ ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ನಿಯಮ ಮೀರಿ ಅಬ್ಬರದ ಡಿಜೆ ಬಳಸಿದ ಡಿಜೆ ಆಪರೇಟರ್ ಗಳು, ಟ್ರಾಕ್ಟರ್ ಚಾಲಕರ ವಿರುದ್ದ ಕೇಸ್ ದಾಖ... ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ: ಬಸ್ ಚಾಲಕ ಗಂಭೀರ; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmai.com ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಲಾರಿಗಳ ಡಿಕ್ಕಿ ನಡುವೆ ಅಪಘಾತ ಸಂಭವಿ... ಶೃಂಗೇರಿ: ತಡೆಗೋಡೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿದ ಕಾರು: ಪ್ರಯಾಣಿಕರು ಪವಾಡಸದೃಶ್ಯ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿ ತಾಲೂಕಿನ ಗುಲಗಂಜಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ತುಂಗಾ ನದಿಯ ಉಪ ನದಿಗೆ ಕಾರೊಂದು ಉರುಳಿ ಬಿದ್ದಿದ್ದು, ಅದರಲ್ಲಿದ್ದ ನಾಲ್ವರು ಪ್ರಯಾಣಿಕರು ಪವಾಡಸದೃಶ್ಯ ಪಾರಾಗಿದ... IMF | ಅಂತಾರಾಷ್ಟ್ರೀಯ ಹಣಕಾಸು ನಿಧಿ ನಿಯೋಗದಿಂದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭೇಟಿ ಬೆಂಗಳೂರು(reporterkarnataka.com): ಭಾರತಕ್ಕೆ ಭೇಟಿ ನೀಡಿರುವ ವಾಷಿಂಗ್ಟನ್ ಡಿಸಿ ಯ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗದ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿತು. ಈ ಅಂತಾರಾಷ್ಟ್ರೀಯ ಹಣಕ... ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆ: ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಂಸದ ಪ್ರತಾಪ್ ಸಿಂಹ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಸರಾ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಉದ್ಘಾಟಕರ ಕುರಿತ ವಿರೋಧ ಮುಂದುವರೆದಿದೆ. ಈ ಮಧ್ಯೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ಗೆ ಆಹ್ವಾನ ಹಿನ್ನೆಲೆ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆ... ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮ: ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯಮಂತ್ರಿ *ನಮ್ಮ ಸರ್ಕಾರ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಲೆಕ್ಕ ಬಿಚ್ಚಿಟ್ಟ ಸಿಎಂ* *ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸುವುದೇ ಶಿಕ್ಷಣದ ಗುರಿ: ಸಿಎಂ* *ನಾನು ರಾಜಪ್ಪ ಮೇಸ್ಟ್ರಿಂದ ಶಾಲಾ ಶಿಕ್ಷಣವನ್ನು-ಪ್ರೊ.ನಂಜುಂಡಸ್ವಾಮಿ ಅವರಿಂದ ರಾಜಕೀಯ ಪಾಠ ಕಲಿತೆ: ಶಿ... « Previous Page 1 …7 8 9 10 11 … 261 Next Page » ಜಾಹೀರಾತು