Mandya | ಮೇಲುಕೋಟೆ ಚೆಲುವರಾಯಸ್ವಾಮಿ ದರ್ಶನ ಪಡೆದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಬಂದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ... ರೈತರನ್ನು ಹೆದರಿಸಿ ಭೂಮಿ ಕಿತ್ತುಕೊಳ್ಳುವವರನ್ನು ಉಗ್ರರು ಎನ್ನದೇ ಇನ್ನೇನು ಅನ್ನಬೇಕು?: ಕೇಂದ್ರ ಸಚಿವ ಕುಮಾರಸ್ವಾಮಿ ಬೆಂಗಳೂರು(reporterkarnataka.com): ವಿಧಾನಸೌಧದಲ್ಲಿ ಉಗ್ರರು ಇದ್ದಾರೆ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ನಾನು ಹೇಳಿದ್ದು ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಸೋಮವಾರ ಸಂಜೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾ... ಮತಗಳ್ಳತನ ವಿರುದ್ಧ ಅಭಿಯಾನ; ರಾಜ್ಯದಲ್ಲಿ 1,12,41,000 ಸಹಿ ಸಂಗ್ರಹಿಸಿ ಎಐಸಿಸಿಗೆ ಹಸ್ತಾಂತರ ನವದೆಹಲಿ(reporterkarmataka.com): ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು. ದೆಹ... ಉಪರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ: ಇಂದು ಶ್ರವಣಬೆಳಗೊಳ, ಮೇಲುಕೋಟೆ, ಮೈಸೂರು ಭೇಟಿ ಬೆಂಗಳೂರು (reporterkarnataka.com): ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು, ಬೆಳಿಗಿನ ಜಾವ ಯಲಹಂಕ ಏರ್ ಫೋರ್ಸ್ ಸ್ಟೇಷನ್ ಗೆ ಆಗಮಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ಉಪರಾಷ್ಟ್ರಪತಿಗಳಿಗೆ ಹೂಗುಚ್ಚ ನೀಡಿ ಆತ್ಮೀಯವಾಗಿ ಬರಮಾಡಿ... ಹಾಸನದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಭೀಕರ ಕದನ: ಸಾಕಾನೆ ಭೀಮನ ದಂತ ಮುರಿತ ಗಿರಿಧರ್ ಕೊಂಪುಳಿರ ಹಾಸನ info.reporterkarnataka@gmaol.com ಹಾಸನ ಜಿಲ್ಲೆಯಲ್ಲಿ ಜನರಿಗೆ ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆ ಸಾಕಾನೆ ಭೀಮಾ ಒಂದು ದಂತ ಕಳೆದುಕೊಂಡಿರುವ ಘಟನೆ ನಡೆದಿದೆ. ಬೇಲೂರು ತಾಲ್ಲೂಕಿನ ಜಗಬೋರನಹಳ್ಳಿ ಗ್ರಾಮದಲ್ಲಿ ಭೀಮಾ ಹಾಗೂ ಕ್ಯಾಪ್ಟನ್ ಎದುರ... ಎರಡು ಕಾರುಗಳು ಪರಸ್ಪರ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmail.com ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದಾರೆ. ಕುಮಾರಪ್ಪ (69) ಹಾಗೂ ಸತೀಶ್ (35) ಮೃತ ದುರ್ದೈವಿಗಳು. ಮೃತರಿಬ್ಬರು ಚಿ... ಕೇಂದ್ರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯವನ್ನು ಒತ್ತಾಯಿಸಿದ್ರೆ ಹೇಗೆ: ರೈತ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆ ಬಗೆಹರಿಸಲು ನಾವು ಸಿದ್ದರಿದ್ದೇವೆ. ಆದರೆ, ಕೇಂದ್ರ ಸರ್ಕಾರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ ಎಂದು ರೈತ ಮುಖಂಡರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ನೀವು... ಮೂಡಿಗೆರೆ ಅರಣ್ಯ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ: ಕಾಟಿ ಶಿಕಾರಿ ಪ್ರಕರಣದಲ್ಲಿ 6 ಮಂದಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನ ಕಾಡು ಪ್ರದೇಶದಲ್ಲಿ ಸದ್ದಿಲ್ಲದೆ ನಡೆಯುತ್ತಿದ್ದ ಕಾಟಿ (ಕಾಡುಕೋಣ) ಶಿಕಾರಿ ಹಾಗೂ ಮಾಂಸ ಸರಬರಾಜು ಜಾಲವನ್ನು ಮೂಡಿಗೆರೆ ಅರಣ್ಯ ಅಧಿಕಾರಿಗಳು ಭೇದಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಶುಕ್ರವಾರ ರಾತ್ರಿ ಉಪ ವ... ಮೈಸೂರು ನಗರದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರ: ಸಂಸದ ಯದುವೀರ್ ವಿರೋಧ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ರಾಜ್ಯ ಸರ್ಕಾರ ಮೈಸೂರು ನಗರದಲ್ಲಿ ಎರಡು ಫ್ಲೈ ಓವರ್ ನಿರ್ಮಾಣಕ್ಕೆ ಮುಂದಾಗಿದ್ದು, ಇದಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿ... Chikkamagaluru | ಕಾರು- ಬೈಕ್ ಮುಖಾಮುಖಿ ಡಿಕ್ಲಿ: ಸವಾರ ಸ್ಥಳದಲ್ಲೇ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.repoeterkarnataka@gmail.com ಕಡೂರು ತಾಲೂಕಿನ ಬುಕ್ಕಸಾಗರ ಬಳಿ ಕಾರು-ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಬೈಕ್ ಸವಾರ ಅನಿಸ್ (21) ಎಂದು ಗುರುತಿಸಲಾಗಿದೆ. ಕಡೂರು ಪಟ್ಟಣ... « Previous Page 1 …7 8 9 10 11 … 271 Next Page » ಜಾಹೀರಾತು