ಬಳ್ಳಾರಿಯ ಕ್ರೈಸ್ತ ಧರ್ಮ ಕ್ಷೇತ್ರಕ್ಕೆ ಅಮೃತ ಮಹೋತ್ಸವದ ಸಂಭ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ರಾಯಚೂರು, ಕೊಪ್ಪಳ, ಕಲಬುರಗಿಯನ್ನು ಒಳಗೊಂಡು ಬಳ್ಳಾರಿ ಕೇಂದ್ರಿತವಾಗಿ 1949ರಲ್ಲಿ ರಚನೆಯಾದ ಕ್ರೈಸ್ತ ಧರ್ಮ ಕ್ಷೇತ್ರ (ಡಯಾಸಿಸ್) ಅಮೃತ ಮಹೋತ್ಸವ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಬುಧವಾರ ವಿವಿಧ ಕಾರ್ಯಕ್ರಮಗಳು ನಡೆಯುತ... ಕಾರ್ತಿಕ ಮಾಸ: ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿಯವರಿಗೆ ಸಡಗರದ ಪಲ್ಲಕ್ಕಿ ಉತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಮಾಸದ ಅಂಗವಾಗಿ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಪಲ್ಲಕ್ಕಿ ಉತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಿತು. ... ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯ: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಜಯ ಪರ್ತ್(reporterkarnataka.com): ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಜಯಗಳಿಸಿದೆ. ಪರ್ತ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 295 ರನ್ಗಳಿಂದ ಗೆಲುವು ಕಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮ... ಕೆಎಸ್ಸಾರ್ಟಿಸಿ ಬಸ್- ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಸಣ್ಣಪುಟ್ಟ ಗಾಯ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಗ್ಗನಾಳದ ಕಿರುಸೇತುವೆ ಬಳಿ ನಡೆದ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಬಸ್ಸಿನಲ್ಲಿದ್ದ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿ... ನ.26ರಿಂದ 30ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ: ಸರ್ವಧರ್ಮ ಸಮ್ಮೇಳನ ಮಂಗಳೂರು(reporterkarnataka.com): ದಕ್ಷಿಣ ಭಾರತದ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ ಕಾರ್ತಿಕ ಮಾಸದ ಮಂಗಳ ಬಹುಳ ಏಕಾದಶಿಯಿಂದ ಅಮಾವಾಸ್ಯೆಯವರೆಗಿನ ಮಂಗಳಪರ್ವದಲ್ಲಿ ನಡೆಯಲಿದೆ. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ... ಚನ್ನಪಟ್ಟಣ ಫಲಿತಾಂಶ: ಕುಮಾರಸ್ವಾಮಿಗೆ ತೀವ್ರ ಮುಖಭಂಗ; ಸೇಡು ತೀರಿಸಿದ ಡಿಸಿಎಂ ಶಿವಕುಮಾರ್ ಚನ್ನಪಟ್ಟಣ(reporterkarnataka.com): ರಾಜ್ಯದ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ತೀವ್... ರಾಜ್ಯ ವಿಧಾನಸಭೆ ಉಪ ಚುನಾವಣೆ: 3 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮೂರೂ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ. ಬಹಳಷ್ಟು ಕುತೂಹಲ ಕೆರಳಿಸಿದ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೀಶ್ವರ... ಇಟಲಿಯ ಮೀರ್ ಗ್ರೂಪ್ ಮಂಗಳೂರಿನಲ್ಲಿ ಬಂಡವಾಳ ಹೂಡಿಕೆ: ಎಂಎಸ್ಇಝಡ್ ಜತೆ ಒಪ್ಪಂದಕ್ಕೆ ಸಹಿ ಮಂಗಳೂರು(reporterkarnataka.com): ಇಟಲಿಯ ಪರಿಸರ ಸ್ನೇಹಿ ಕಟ್ಟಡ ನಿರ್ಮಾಣ ಸಾಮಗ್ರಿ ಉತ್ಪಾದನಾ ಕಂಪನಿಯಾಗಿರುವ ಮೀರ್ ಗ್ರೂಪ್ ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ ಬಂಡವಾಳ ಹೂಡಿಕೆ ಮಾಡಲಿದ್ದು, ಈ ಕುರಿತು ಗುರುವಾರ ಒಪ್ಪಂದ ಮಾಡಿಕೊಂಡಿದೆ. ಶುಕ್ರವಾರ ಮಂಗಳೂರು ನಗರದ ಓಷನ್ ಪರ್ಲ್ ಹೋಟೆಲ್ ಸಭಾಂಗ... ಸಂಡೂರು ವಿಧಾನಸಭೆ ಉಪ ಚುನಾವಣೆ: ನಾಳೆ ಮತ ಎಣಿಕೆಗೆ ಸಕಲ ಸಿದ್ಧತೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂಡೂರು ವಿಧಾನಸಭೆ ಉಪ ಚುನಾವಣೆ ಮತ ಎಣಿಕೆ ಕಾರ್ಯವು ನವೆಂಬರ್ 23 ರಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು,ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು... ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಆಫರ್ ಆರೋಪ; ತನ್ನನ್ನು ಯಾರೂ ಸಂಪರ್ಕಿಸಿಲ್ಲ: ಚಿಕ್ಕಮಗಳೂರು ಶಾಸಕ ತಿಮ್ಮಯ್ಯ ಸ್ಪಷ್ಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಆಫರ್ ಆರೋಪ ಕುರಿತು ಹೇಳಿಕೆಗೆ ಪ್ರತಿಕ್ರಿಯಿಸಿದ ಚಿಕ್ಕಮಗಳೂರು ಶಾಸಕ ತಮ್ಮಯ್ಯ, ನನ್ನನ್ನು ಈವರೆಗೂ ಯಾರೂ ಸಂಪರ್ಕ ಮಾಡಿಲ್ಲ ಎಂದು ಹೇಳಿದ್ದಾರೆ. ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ... « Previous Page 1 …88 89 90 91 92 … 286 Next Page » ಜಾಹೀರಾತು